• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಪ್ಮಾ ಬಲಪಡಿಸುವುದು ಆದ್ಯತೆ ಆಗಲಿ: ಡಾ.ಮೋಹನ ಆಳ್ವ
ಆಳ್ವಾಸ್‌ನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ಕುಪ್ಮಾ ಜಿಲ್ಲಾವಾರು ಸಮಿತಿಯ ಸಂಯೋಜಕರಿಗೆ ಕಾರ್ಯಾಗಾರ ನೆರವೇರಿತು.
ಬಪ್ಪನಾಡು: ದಿ.ಮನೋಹರ್‌ ಶೆಟ್ಟಿ ಶ್ರದ್ಧಾಂಜಲಿ ಸಭೆ
ಮೂಲ್ಕಿಯ ಬಪ್ಪನಾಡು ಜ್ಞಾನ ಮಂದಿರ ಸಭಾಭವನದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎನ್‌ ಎಸ್‌ ಮನೋಹರ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆ ಇತ್ತೀಚೆಗೆ ನಡೆಯಿತು.
ನರಿಕೊಂಬು ಎಂಆರ್‌ಎಫ್‌ ಘಟಕದ ಕಾರ್ಯಾಚರಣೆ, ನಿರ್ವಹಣೆ ಸಮಾಲೋಚನೆ
ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಬಂಟ್ವಾಳ ಹಾಗೂ ಉಳ್ಳಾಲ, ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ವಿಎಸ್‌ಪಿ ತಯಾರಿ ಬಗ್ಗೆ ತರಬೇತಿ ಕಾರ್ಯಾಗಾರ ನೆರವೇರಿತು.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ವಠಾರದಲ್ಲಿ ಶೂಟಿಂಗ್‌ ಪ್ರಯತ್ನಕ್ಕೆ ತಡೆ
ಇಲ್ಲಿನ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿದೆ. ಬುಧವಾರ ಬೆಳಗ್ಗೆ ಇಲ್ಲಿಗೆ ಪರೀಕ್ಷೆಗಾಗಿ ಆಗಮಿಸಿದ ಮಕ್ಕಳಿಗೆ ಮುಂಭಾಗದ ಗೇಟು ತೆರೆಯಲು ಶೂಟಿಂಗ್ ಹಿನ್ನೆಲೆಯಲ್ಲಿ ನಿರಾಕರಿಸಲಾಗಿತ್ತು. ಬಳಿಕ ಅಧಿಕಾರಿಗಳು ಶೂಟಿಂಗ್ ನಿಲ್ಲಿಸಿದರು.
ಬಂಟ್ವಾಳ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಪ್ರತಿಭಟನೆ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಕುರಿತಾದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಬಂಟ್ವಾಳ ‌ಮಂಡಲ ವತಿಯಿಂದ ಬಿಸಿರೋಡಿನ ಪ್ಲೈ ಓವರ್ ನ ಕೆಳಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಮಹಾವೀರ ಕಾಲೇಜು 60 ಸಂಭ್ರಮ: ಅಂತರ್‌ ಕಾಲೇಜು ಫೆಸ್ಟ್‌
ಮೂಡುಬಿದಿರೆ ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜು, ಮೂಡಬಿದಿರೆ ೬೦ನೇ ವರ್ಷಾಚರಣೆ ಸಂಭ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕಗಳು ಪ್ರಕೃತಿ-ರಕ್ಷಕ್ ಹೆಸರಿನ ಅಂತರ್‌ ಕಾಲೇಜು ಫೆಸ್ಟ್‌ ಆಯೋಜಿಸಿತ್ತು.
ಮಹಾವೀರ ಕಾಲೇಜು: ಪ್ರಕೃತಿ-ರಕ್ಷಕ್‌ ಫೆಸ್ಟ್ ಸಮಾರೋಪ
ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜು ೬೦ನೇ ವರ್ಷಾಚರಣೆ ಸಂಭ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕಗಳು ಆಯೋಜಿಸಿದ ‘ಪ್ರಕೃತಿ-ರಕ್ಷಕ್’ ಎಂಬ ಅಂತರ್‌ಕಾಲೇಜು ಫೆಸ್ಟ್‌ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು.
ಹಾಲಿವುಡ್ ಶೈಲಿಯ ‘ತುಂಬೆ’ ಗುರುತಿನ ಚಿಹ್ನೆ ಮಂಗಳೂರು ಬಳಿಯ ತುಂಬೆ ಹಿಲ್ಸ್‌ನಲ್ಲಿ ಅನಾವರಣ
ತುಂಬೆ ಹಿಲ್ಸ್‌ನಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸುಂದರ ಬೆಟ್ಟದ ಮೇಲ್ಭಾಗದಲ್ಲಿ, ಆಕರ್ಷಕ ೩೦ ಅಡಿಗಳ ಎತ್ತರ ಮತ್ತು ೧೫೦ ಅಡಿ ಅಗಲದ ಬಿಳಿ ಬಣ್ಣದ ಅಕ್ಷರಗಳಲ್ಲಿ ನಿಲ್ಲಿಸಿರುವ ‘ತುಂಬೆ’ ಎಂಬ ಹಾಲಿವುಡ್ ಶೈಲಿಯ ಹೊಸ ಗುರುತಿನ ಚಿಹ್ನೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಕವತ್ತಾರು ಆದಿ ಆಲಡೆ ಸಿರಿ ಅಬ್ಬಗ ದಾರಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ
ಕವತ್ತಾರು ಆಲಡೆ ಸಿರಿ ಅಬ್ಬಗ ದಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾ ನಾಗ ಪ್ರತಿಷ್ಠೆ ಮತ್ತು ಮುಷ್ಠಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನೆರವೇರಿತು.
ಮಂಗಳೂರು-ಮುಂಬೈ ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ನೇರ ಸಂಚಾರಕ್ಕೆ ಇಲಾಖೆ ಚಿಂತನೆ
ಹಾಲಿ ಮುಂಬೈ-ಗೋವಾ ವಂದೇ ಭಾರತ್ ರೈಲು ಮುಂಬೈನಿಂದ ಬೆಳಗ್ಗೆ 5.25 ಕ್ಕೆ ಹೊರಟು ಮಧ್ಯಾಹ್ನ 1.10 ಕ್ಕೆ ಗೋವಾ ತಲುಪುತ್ತದೆ. ಪ್ರಸ್ತಾವಿತ ವೇಳಾಪಟ್ಟಿಯ ಪ್ರಕಾರ, ಅದು ಗೋವಾದಿಂದ ಮಂಗಳೂರಿಗೆ ಮುಂದುವರಿಯಲಿದೆ. ಸಂಜೆ 6.00 ಗಂಟೆಗೆ ಮಂಗಳೂರು ತಲುಪಲಿದೆ. ಅದೇ ರೀತಿ, ಮಂಗಳೂರು-ಗೋವಾ ವಂದೇ ಭಾರತ್ ರೈಲು ಬೆಳಗ್ಗೆ 8.30 ಕ್ಕೆ ಮಂಗಳೂರಿಂದ ಹೊರಟು ಮಧ್ಯಾಹ್ನ 1.10 ಕ್ಕೆ ಗೋವಾ ತಲುಪುತ್ತದೆ. ರೈಲು ಮುಂಬೈಗೆ ಮುಂದುವರಿದರೆ, ರಾತ್ರಿ 9.00 ಗಂಟೆಗೆ ಮುಂಬೈ ತಲುಪುವ ನಿರೀಕ್ಷೆ ಇದೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 595
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved