• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರಹರಿ ಪರ್ವತ ಈಗ ಭಕ್ತರಿಗೆ ಇನ್ನಷ್ಟು ಎತ್ತರ, ದೂರ..!
ಚತುಷ್ಪಥ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಕಲ್ಲಡ್ಕ ಹಾಗೂ ಮೆಲ್ಕಾರ್‌ ನಡುವಿನ ಬೋಳಂಗಡಿ ತಿರುವು ಹಾಗೂ ಏರು ರಸ್ತೆ ಇದೀಗ ನೇರ ರಸ್ತೆಯಾಗಿ ಪರಿವರ್ತನೆ ಹೊಂದಿದ್ದು, ಏರು ರಸ್ತೆಯನ್ನು ತಗ್ಗಿಸಿ, ಕಾಂಕ್ರಿಟೀಕರಣದ ಚತುಷ್ಪಥ ರಸ್ತೆ ಸಿದ್ಧವಾಗುತ್ತಿದೆ. ಈ ಚತುಷ್ಪಥ ಹೆದ್ದಾರಿ ಕಾಮಗಾರಿಯ ಕಾರಣದಿಂದ ಹೆದ್ದಾರಿಯಿಂದ ನೇರ ನರಹರಿ ಪರ್ವತ ರಸ್ತೆಗೆ ಸಂಪರ್ಕಿಸುತ್ತಿದ್ದ ರಸ್ತೆಯನ್ನು ಕಡಿದು ಹಾಕಲಾಗಿದೆ.
21ರಂದು ಕಾಡಾನೆ ನಿಯಂತ್ರಣಕ್ಕೆ ಒತ್ತಾಯಿಸಿ ಮೆರವಣಿಗೆ
ಅಂದು ಬೆಳಗ್ಗೆ ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಮೆರವಣಿಗೆ ಆರಂಭಿಸಿ ಮೂರುಮಾರ್ಗದ ಮೂಲಕ ಬೆಳ್ತಂಗಡಿ ಅರಣ್ಯ ಇಲಾಖೆಯ ಕಚೇರಿಯ ವರೆಗೆ ಸಾಗಿ ಬಂದು ಮನವಿ ಸಲ್ಲಿಸಲಾಗುವುದು.
ಎಂಆರ್ ಪಿಎಲ್ ಹಸಿರು ವಲಯ ಭೂ ಸ್ವಾಧೀನ: ಪರಿಹಾರಕ್ಕೆ ಒಮ್ಮತ
ಪ್ರತಿ ಎಕರೆಗೆ 80 ಲಕ್ಷ ರು. ಪರಿಹಾರ, ಉದ್ಯೋಗ ಬದಲು ಪ್ರತಿ ಕುಟುಂಬಕ್ಕೆ 20 ಲಕ್ಷ ರು. ನಗದು ಮತ್ತು ನಿವೇಶನ ಸೇರಿದಂತೆ ಪರಿಹಾರ ನೀಡಲು ಎಂಆರ್ ಪಿಎಲ್ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಹಲವು ವರ್ಷಗಳಿಂದ ಬಾಕಿ ಇರುವ ಈ ವಿಷಯವನ್ನು ಎಲ್ಲರಿಗೂ ತೃಪ್ತಿಕರವಾಗಿ ಇತ್ಯರ್ಥ ಪಡಿಸಬೇಕು. ನಿರ್ವಸಿತರ ಸಮಸ್ಯೆಯ ತೀವ್ರತೆ ನನಗೆ ಅರಿವಿದ್ದು, ಉತ್ತಮ ಪ್ಯಾಕೇಜ್ ದೊರಕಬೇಕು ಎಂದು ಸಂಸದರು ಹೇಳಿದರು.
ತೆಂಕಮಿಜಾರಿನಲ್ಲಿ ಗಣಿಗಾರಿಕೆ: 21ರಂದು ಪ್ರತಿಭಟನೆ
ಬಡಗಮಿಜಾರು ಗ್ರಾಮದ ಸ.ನಂ.154/2 ಹಾಗೂ 154 ರಲ್ಲಿ ನಡೆಸುತ್ತಿರುವ ಈ ಬಾಕ್ಸೈಟ್ ಗಣಿಗಾರಿಕೆ ಈ ಭಾಗದ ಜನರನ್ನು ಕಂಗೆಡಿಸಿದೆ. ಪರಿಸರ ಹಾಳಾಗುತ್ತಿದೆ, ಜನರ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದೆ. 20 ಚಕ್ರಗಳ ಘನವಾಹನಗಳು ದೊಡ್ಡ ಸಂಖ್ಯೆಯಲ್ಲಿ ಸಂಚರಿಸುತ್ತಿರುವುದರಿಂದ ರಸ್ತೆಗಳೂ ಮೂಲಸ್ವರೂಪವನ್ನು ಕಳೆದುಕೊಂಡಿದೆ. ಜನರ ಬದುಕುವ ಹಕ್ಕನ್ನು ಈ ಗಣಿಗಾರಿಕೆ ಕಸಿದುಕೊಳ್ಳುತ್ತಿದೆ ಎಂದು ಜಿ.ಪಂ. ಮಾಜಿ ಸದಸ್ಯ ಜನಾರ್ದನ ಗೌಡ ಆರೋಪಿಸಿದ್ದಾರೆ.
ಉಜಿರೆ ರಬ್ಬರ್ ಸೊಸೈಟಿ ಸದಸ್ಯರಿಗೆ ಪ್ರೋತ್ಸಾಹಧನ: ಶ್ರೀಧರ ಭಿಡೆ
1985ರಲ್ಲಿ ಹಿರಿಯ ಸಹಕಾರಿ ದಿ. ಜಿ.ಎನ್. ಭಿಡೆಯವರ ನೇತೃತ್ವದಲ್ಲಿ ಸ್ಥಾಪನೆಗೊಂಡು ತನ್ನ ವಿಶಿಷ್ಟ ಸಾಧನೆಯ ಮೂಲಕ ಕರ್ನಾಟಕ ರಾಜ್ಯಾದ್ಯಂತ ಹೆಸರು ಗಳಿಸಿ ಜಿಲ್ಲೆಯ ಅತ್ಯುತ್ತಮ ಸಹಕಾರಿ ಸಂಘಗಳಲ್ಲಿ ಒಂದು ಎಂಬ ಹೆಸರು ಗಳಿಸಿರುವ ಸಂಘವು ಕೃಷಿಕರಿಗೆ 40 ವರ್ಷಗಳಿಂದ ಸೇವೆ ನೀಡುತ್ತಿದೆ.
ತುಳು ಅಕಾಡೆಮಿಯಿಂದ ತುಳು ನೋಟ್ ಪುಸ್ತಕ ಬಿಡುಗಡೆ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ, ಖಾಸಗಿ, ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಸುಮಾರು 2,000 ವಿದ್ಯಾರ್ಥಿಗಳು ತೃತೀಯ ಭಾಷೆಯಾಗಿ ತುಳು ಪಠ್ಯವನ್ನು ಅಧ್ಯಯನ ಮಾಡುತ್ತಿದ್ದಾರೆ. ರಾಜ್ಯ ಪಠ್ಯಕ್ರಮ(ಸ್ಟೇಟ್ ಸಿಲೆಬಸ್) ಪ್ರಕಾರ ತುಳು ಪಠ್ಯ ಪುಸ್ತಕವನ್ನು ಸರ್ಕಾರವೇ ಮುದ್ರಿಸಿ ಒದಗಿಸುತ್ತಿದೆ.
ಬ್ರ್ಯಾಂಡ್ ಪುತ್ತೂರು ಪರಿಕಲ್ಪನೆ ಸಾಕಾರಕ್ಕೆ ಪತ್ರಕರ್ತರ ಕೊಡುಗೆ ಅಗತ್ಯ: ಮಧು ಎಸ್. ಮನೋಹರ್
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಪುತ್ತೂರು ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಮತ್ತು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಮೀನುಗಾರಿಕೆ ಇಲಾಖೆಯಿಂದ ಮೀನು ಮರಿಗಳ ಉಚಿತ ವಿತರಣೆ
ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ೩೦ ಮಂದಿಗೆ ಮೀನು ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೆರೆಗಳನ್ನು ಹೊಂದಿರುವ ೫೦೦ ಮಂದಿಗೆ ಉಚಿತ ಮೀನು ಕೊಡುವ ಉದ್ದೇಶ ಇಟ್ಟುಕೊಂಡಿದ್ದೇವೆ. ಮೀನಿನ ಕೃಷಿಯ ಕುರಿತು ಇನ್ನಷ್ಟು ಮಾಹಿತಿ, ಜಾಗೃತಿ ಮಾಡುವ ಅಗತ್ಯವಿದೆ ಎಂದು ಅಶೋಕ್‌ ರೈ ಹೇಳಿದರು.
‘ಯಕ್ಷರಂಗದ ನಾಟ್ಯ ಶಾಂತಲೆ’ ಪಾತಾಳ ಇನ್ನಿಲ್ಲ
ಕಾಂಚನಾ ಮೇಳ, ಸೌಕೂರು ಮೇಳ, ಮೂಲ್ಕಿ ಮೇಳ, ಸುರತ್ಕಲ್ ಮೇಳ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಪುರುಷ ಹಾಗೂ ಸ್ತ್ರೀ ವೇಷಧಾರಿಯಾಗಿ ಕಲಾ ಸೇವೆಗೈದ ಇವರು, ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ೧೭ ವರ್ಷ ಬಣ್ಣ ಹಚ್ಚಿದ್ದರು. ತನ್ನ ೫೦ನೇ ವಯಸ್ಸಿನಲ್ಲಿ ಸ್ತ್ರೀ ಪಾತ್ರಕ್ಕೆ ತನ್ನ ದೇಹ ಸ್ಥಿತಿ ಸ್ಪಂದಿಸುತ್ತಿಲ್ಲ ಎಂಬ ಕಾರಣಕ್ಕೆ ಸ್ವಯಂ ನಿವೃತ್ತಿ ಪಡೆದಿದ್ದರು.
ಪೂಂಜಾಲಕಟ್ಟೆ: ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲಾ ಕಟ್ಟಡ ಬಹುತೇಕ ಪೂರ್ಣ
ಪೂಂಜಾಲಕಟ್ಟೆಯಲ್ಲಿ 18 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಯ ಕಟ್ಟಡವನ್ನು ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇತ್ತೀಚೆಗೆ ಪರಿಶೀಲಿಸಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 718
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved