• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಪುಸ್ತಕ ಪುರಸ್ಕಾರ ಪ್ರದಾನ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮ ಮೈಸೂರಿನ ‘ಕೊಂಕಣ್ ಭವನʼದಲ್ಲಿ ನಡೆಯಿತು. ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಉದ್ಘಾಟಿಸಿದರು.
ಸಂವಿಧಾನ ಬದಲು: ಡಿಕೆಶಿ ಹೇಳಿಕೆ ವಿರೋಧಿಸಿ ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ನೀಡಿದ ‘ಸಂವಿಧಾನ ಬದಲು’ ಹೇಳಿಕೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನ ಅವರಣದ ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.
ಇಂದಿನಿಂದ ಮಧೂರು ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
ಕಾಸರಗೋಡು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಮಾ.26ರಿಂದ ಏ.7ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆ ನಡೆಯಲಿದೆ.
ಧರ್ಮ ಆಧಾರಿತ ಮೀಸಲು ದೇಶ ಒಡೆಯಲು ಕಾರಣ: ಪ್ರತಾಪಸಿಂಹ ನಾಯಕ್
ಸರ್ಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ. 4 ರಷ್ಟು ಮೀಸಲಾತಿ ನೀಡಿರುವುದನ್ನು ಬಿಜೆಪಿ ಖಡಾಖಂಡಿತವಾಗಿ ವಿರೋಧಿಸುತ್ತದೆಯಲ್ಲದೆ, ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಹತ್ತಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಎಚ್ಚರಿಕೆ ನೀಡಿದ್ದಾರೆ.
ಮೂಲ್ಕಿ ಸಾಮೂಹಿಕ ಯೋಗ ಶಿಬಿರ ಸಮಾರೋಪ
ನಗರ ಪಂಚಾಯಿತಿ ಮೂಲ್ಕಿ ಹಾಗು ಅಖಿಲ ಭಾರತ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಮೂಲ್ಕಿ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಮೂಲ್ಕಿ ಗಾಂಧಿ ಮೈದಾನದಲ್ಲಿ ಏಳು ದಿನಗಳ ಕಾಲ ಉಚಿತ ಬೃಹತ್ ಪ್ರಾಣಾಯಾಮ ಹಾಗು ಯೋಗ ಶಿಬಿರ ನೆರವೇರಿತು.
ವೀರಕಂಬ: ಬಾಡಿಗೆ ಮನೆಗಳ ಮೇಲೆ ನಿಗಾ ಇಡುವಂತೆ ಗ್ರಾಮಸ್ಥರ ಆಗ್ರಹ
ಸೋಮವಾರ ವೀರಕಂಭ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆದ ವೀರಕಂಭ ಗ್ರಾಮ ಪಂಚಾಯಿತಿ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗಾ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪುತ್ತೂರು: ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್‌ ವಿರುದ್ದ ಬಿಜೆಪಿ ಪ್ರತಿಭಟನೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಪುತ್ತೂರು ವತಿಯಿಂದ ದರ್ಬೆ ವೃತ್ತದ ಬಳಿ ಮಂಗಳವಾರ ಪ್ರತಿಭಟನೆ, ಪ್ರತಿಕೃತಿ ದಹನ ನಡೆಯಿತು.
ಪುತ್ತೂರು ತ್ಯಾಜ್ಯ ನಿರ್ವಹಣೆ ಅಸಮರ್ಪಕ: ನಗರಸಭೆ ಸದಸ್ಯರ ಆಕ್ರೋಶ
ನಗರಸಭೆಯ ಆರೋಗ್ಯ ವಿಭಾಗದ ಅಧಿಕಾರಿಗಳಿಗೆ ಹಾಗೂ ತ್ಯಾಜ್ಯ ಸುಪರ್‌ವೈಸರ್‌ಗಳ ವಿರುದ್ದ ನಗರಸಭಾ ಸದಸ್ಯರು ಹಾಗೂ ಉಪಾಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು.
ಪರಿಸರದ ಬಗ್ಗೆ ಯೋಚಿಸುವಂತೆ ಮಾಡಿದ ತೇಜಸ್ವಿ: ನರೇಂದ್ರ ರೈ ದೇರ್ಲ
ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ವಿಭಾಗವು ಪದವಿ ಕನ್ನಡ ಪಠ್ಯಗಳಿಗೆ ಪೂರಕವಾಗಿ ಏರ್ಪಡಿಸಿದ್ದ ‘ತೇಜಸ್ವಿ ಬರಹಗಳ ಅವಲೋಕನ’ ವಿಶೇಷ ಉಪನ್ಯಾಸದ ಸಂಪನ್ಮೂಲ ವ್ಯಕ್ತಿಯಾಗಿ ಲೇಖಕ, ನಿವೃತ್ತ ಕನ್ನಡ ಉಪನ್ಯಾಸಕ ಡಾ. ನರೇಂದ್ರ ರೈ ಮಾತನಾಡಿದರು.
ಮೂಡುಬಿದಿರೆ ಹೆಸರು ಸೌದಿಯ ಬಸ್‌ನಲ್ಲೂ ಪ್ರಚಾರ!
ಸೌದಿಯಲ್ಲಿ ಮೂಡುಬಿದಿರೆ ತಾಲೂಕು ಕಲ್ಲಬೆಟ್ಟಿನ ಮೊಹ್ಮದ್ ಆಲಿ ಎಂಬುವರು ತನ್ನ ಬಸ್‌ ಹಿಂಬದಿಯ ಗಾಜಿನಲ್ಲಿ ‘ಬೆದ್ರ’ (ಮೂಡುಬಿದಿರೆ ಎಂದು ತುಳುವಿನಲ್ಲಿ ಅರ್ಥ) ಎಂದು ಬರೆದು ಹುಟ್ಟೂರಿನ ಪ್ರೀತಿಯನ್ನು ತಾನು ಕೆಲಸ ಮಾಡುತ್ತಿರುವ ದೂರದ ಸೌದಿಯಲ್ಲಿ ಪಸರಿಸುತ್ತಿದ್ದಾರೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 595
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved