• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಷಯವಾರು ತಜ್ಞರ ಹೊರತು ಬೇರೆಯವರಿಗೆ ಸಂವಿಧಾನ ಪಠ್ಯ ಬೋಧನೆಗೆ ಅವಕಾಶ ಇಲ್ಲ
ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ಭಾರತೀಯ ಸಂವಿಧಾನ ಪಠ್ಯವನ್ನು ರಾಜ್ಯಶಾಸ್ತ್ರ ಪದವೀಧರು ಅಲ್ಲದವರು ಬೋಧನೆ ಮಾಡುತ್ತಿರುವ ಬಗ್ಗೆ ಮಂಗಳವಾರ ನಡೆದ ವಿವಿ 2024-25ನೇ ಸಾಲಿನ ಚತುರ್ಥ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು.
ಸುರತ್ಕಲ್‌ ಶಾಲೆಗೆ ಮಳೆ ನೀರು ಕೊಯ್ಲು ಯಂತ್ರೋಪಕರಣ ಘಟಕ
ಸುರತ್ಕಲ್‌ನ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ವಿದ್ಯಾ ವಿನಾಯಕ ಆವರಣದಲ್ಲಿ ರೋಟರಿ ಸಂಸ್ಥೆಯು ನಿರ್ಮಿಸಿದ್ದ 2 ಲಕ್ಷ ರು. ಮೌಲ್ಯದ ಮಳೆ ನೀರು ಕೊಯ್ಲಿನ ಯಂತ್ರೋಪಕರಣ ಘಟಕವನ್ನು ಸೋಮವಾರ ಉದ್ಘಾಟಿಸಲಾಯಿತು.
18 ಶಾಸಕರ ಅಮಾನತು ಆದೇಶ ಪ್ರಶ್ನಿಸಿ ಸ್ಪೀಕರ್‌ ಖಾದ‌ರ್ಗೆ ಶಾಸಕ ವೇದವ್ಯಾಸ ಕಾಮತ್‌ ಪತ್ರ
ಸ್ಪೀಕರ್ ಪೀಠಕ್ಕೆ ಅಗೌರವ ತೋರಿದರೆಂಬ ಕಾರಣಕ್ಕೆ ಬಿಜೆಪಿಯ 18 ಸದಸ್ಯರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ ಸ್ಪೀಕ‌ರ್ ಯು.ಟಿ. ಖಾದ‌ರ್ ಕ್ರಮವನ್ನು ಪ್ರಶ್ನಿಸಿ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭಾ ಸ್ಪೀಕರ್‌ ಅವರಿಗೆ ಪತ್ರ ಬರೆದಿದ್ದಾರೆ.
ಪುತ್ತೂರು ಜಾತ್ರೆ: ಅನ್ನಪ್ರಸಾದ ವಿತರಣೆ ಚಪ್ಪರ ಮುಹೂರ್ತ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಸೋಮವಾರ ದೇವದ ಕೆರೆಯ ಬಳಿಯಲ್ಲಿನ ವಿಶಾಲ ಜಾಗದಲ್ಲಿ ಅನ್ನಪ್ರಸಾದ ವಿತರಣೆಗಾಗಿ ಚಪ್ಪರ ಮುಹೂರ್ತ ನಡೆಯಿತು.
ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಜಿ.ಪಂ ಸಿಇಒ ಸೂಚನೆ
ಸೋಮವಾರ ಮಂಗಳೂರಿನಲ್ಲಿ ದ.ಕ. ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್ ಕೆ ಮಾತನಾಡಿದರು.
'ಶಾಸಕರ ದುರ್ವರ್ತನೆ ಮುಂದುವರಿದರೆ ಅತಿ ಕಠಿಣ ಕ್ರಮ : ಪಕ್ಷಾಂತರಕ್ಕೆ ಡಿಸ್ಮಿಸ್ ಮಾಡ್ತಿದ್ದೆ'
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಸದನದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಇದೆಯಾದರೂ ಅದಕ್ಕೆ ರೀತಿ ನೀತಿ ಇದೆ. ಸದನದ ಬಾವಿಯನ್ನು ದಾಟಿ ಸ್ಪೀಕರ್‌ ಪೀಠಕ್ಕೇರಿ ರಾಜ್ಯದ ಘನತೆಗೆ ಕಪ್ಪುಚುಕ್ಕೆ ತರುವುದನ್ನು ಸಹಿಸಲಾಗುತ್ತದೆಯೇ? ಎಂದು ಪ್ರಶ್ನಿಸಿದರು.
ನೀರು ಉಣಿಸಿ ಪ್ರಾಣಿ ಪಕ್ಷಿಗಳ ಜೀವ ರಕ್ಷಿಸಿ: ಜಿಲ್ಲಾಧಿಕಾರಿ
ದ.ಕ. ಜಿಲ್ಲಾಡಳಿತ, ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌, ಮಂಗಳೂರು ವಿ.ವಿ. ಕಾಲೇಜು ಯೂತ್ ರೆಡ್‌ಕ್ರಾಸ್ ಸಹಯೋಗದಲ್ಲಿ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜೀವ ಜಲ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪಡು ದುರ್ಗಾಪರಮೇಶ್ವರಿ ದೇವಾಲಯ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ
ಮಂಗಳೂರು ತಾಲೂಕು ಪಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಭಾನುವಾರ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.
ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸಮವಸ್ತ್ರ : ನವೋದಯ ರಜತ ಸಂಭ್ರಮಕ್ಕೆ ಸಿದ್ಧತೆ
ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ, ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭ ನೆರವೇರಿತು.
ಶಿಕ್ಷಣ ಜೀವನವನ್ನು ಸಮರ್ಥವಾಗಿ ರೂಪಿಸಬೇಕು: ಭೋಜೇ ಗೌಡ
ಸೋಮವಾರ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು. ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ, ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಭೋಜೇ ಗೌಡ ಪಾಲ್ಗೊಂಡರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 595
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved