• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಬಾರ್ ಕಂಬಳೋತ್ಸವಕ್ಕೆ ಚಾಲನೆ
ಕೂಟೇಲು ದಡ್ಡು ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿ ‘ಉಬಾರ್ ಕಂಬಳೋತ್ಸವ’ಕ್ಕೆ ಚಾಲನೆ ದೊರೆಯಿತು. ಉಪ್ಪಿನಂಗಡಿ ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.
ಉಪ್ಪಿನಂಗಡಿ: ಮಹಾಕಾಳಿ ಮೆಚ್ಚಿ ಸಂಪನ್ನ
ಅಣಿಕಟ್ಟೆಯಲ್ಲಿ ಶ್ರೀ ಮಹಾಕಾಳಿ ಅಮ್ಮನ ಮುಡಿ ನಾಲಗೆಯನ್ನು ಪರಂಪರಾಗತ ಪೂಜನೆಗೆ ಒಳಪಡಿಸಿ ನಾಲ್ಕು ಬಿದಿರುಗಳ ಹಾಯದಿಂದ ನಾಲ್ಕು ಮನೆತನದವರು ಒಗ್ಗೂಡಿ ಸಂತಮಜಲಿಗೆ ತಂದು, ಅಲ್ಲಿ ಅಣಿಕಟ್ಟಿ ನಿಂತ ದೈವನರ್ತಕರ ಮೂಲಕ ನೇಮೋತ್ಸವದ ವಿಧಿವಿಧಾನಗಳು ನೆರವೇರಿದವು. ಕ್ಷೇತ್ರದ ಪರಿವಾರ ದೈವಗಳ ನೇಮೋತ್ಸವವು ಶನಿವಾರ ನಸುಕಿನ ವೇಳೆಯ ವರೆಗೆ ನಡೆದವು.
ಕೇರಳದ ಮಾಡಾಯಿಕಾವು ಶ್ರೀಭಗವತಿ ಕ್ಷೇತ್ರದಲ್ಲಿ ಶತ್ರು ಸಂಹಾರ ಯಾಗ ನಡೆಸಿದ ನಟ ದರ್ಶನ್‌

ಸಾಂಪ್ರದಾಯಿಕ ದಿರಿಸಿನಲ್ಲಿ ದೇವಸ್ಥಾನ ಪ್ರವೇಶಿಸಿದ ದರ್ಶನ್‌, ಕುಟುಂಬ ಮಧ್ಯಾಹ್ನ ವರೆಗೆ ಶತ್ರು ಸಂಹಾರ ಪೂಜೆ(ಯಾಗ) ನೆರವೇರಿಸಿತು. ಮಹಾಪೂಜೆ ವೇಳೆ ಸಂಕಲ್ಪ ಮಾಡಿ ನಂತರ ಪ್ರಸಾದ ಸ್ವೀಕರಿಸಿದರು.  

ಸಿಎಂ ಸಿದ್ದು ರಾಜಿನಾಮೆ ನೀಡಿ, ಕ್ಷಮೆ ಕೋರಲಿ : ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ

 ಸಿದ್ದರಾಮಯ್ಯ ಅವರು ದಲಿತದ ಅಭಿವೃದ್ಧಿಗೆ ಮೀಸಲಿಟ್ಟ ಮೊತ್ತವನ್ನು ಗ್ಯಾರಂಟಿ ಯೋಜನೆಗೆ ವರ್ಗಾಯಿಸುವ ಮೂಲಕ ಅನ್ಯಾಯ ಮಾಡಿದ್ದಾರೆ ಚಿತ್ರದುರ್ಗ ಸಂಸದ, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಅತಿಕಾರಿಬೆಟ್ಟು: ಸೋಲಾರ್‌ ಸೌಲಭ್ಯ ಮಾಹಿತಿ ಶಿಬಿರ
ಅತಿಕಾರಿಬೆಟ್ಟು ಸಂಜೀವಿನಿ ಕಟ್ಟಡದ ಸಭಾಭವನದಲ್ಲಿ ಮಣಿಪಾಲ್ ಪೇಮೆಂಟ್ ಮತ್ತು ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಅತಿಕಾರಿಬೆಟ್ಟು ಸ್ಪಂದನ ಸಂಜೀವಿನಿ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ನೇತೃತ್ವದಲ್ಲಿ ಹಣಕಾಸು ಸಾಕ್ಷರತೆ, ಸೋಲಾರ್ ಜೀವನೋಪಾಯ ಸೌಲಭ್ಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
30ರಂದು ಸಾಹಿತಿ, ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಜೊತೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕ ಹಾಗೂ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಸಾಹಿತಿ, ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಜೊತೆ ಮಾತುಕತೆಯು ಮಾರ್ಚ್‌ 30ರಂದು ಸಂಜೆ 3.55ರಿಂದ ಕಿನ್ನಿಗೋಳಿ ಸಮೀಪದ ಎಳತ್ತೂರು ಗುತ್ತುನಲ್ಲಿ ನಡೆಯಲಿದೆ.
ಸುರತ್ಕಲ್: ಲೆಜೆಂಡ್ಸ್ ಕ್ರಿಕೆಟ್ ಲೀಗ್ ಆಮಂತ್ರಣ ಪತ್ರಿಕೆ ಬಿಡುಗಡೆ
ಸುರತ್ಕಲ್ ಸ್ಪೋರ್ಟ್ಸ್ ಆ್ಯಂಡ್‌ ಕಲ್ಚರಲ್ ಕ್ಲಬ್ ಆಶ್ರಯಲ್ಲಿ ನಡೆಯುವ 4ನೇ ವರ್ಷದ ರಾಜ್ಯಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್- 4 ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅರ್ಚಕ ಶಂಕರನಾರಾಯಣ ಭಟ್ ಬಿಡುಗಡೆ ಮಾಡಿದರು.
ಅಲ್ಪಸಂಖ್ಯಾತರ ಓಲೈಕೆ ಮುಂದುವರಿದರೆ ಕಾಂಗ್ರೆಸ್‌ಕೂಡ ಇನ್ನೊಂದು ಮುಸ್ಲಿಂ ಲೀಗ್‌ ಆದೀತು: ಭಾರತಿ ಶೆಟ್ಟಿ
ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಶೇ.4ರಷ್ಟು ಮುಸ್ಲಿಮರಿಗೆ ಮೀಸಲು ನೀಡುವುದನ್ನು ವಿರೋಧಿಸಿ ಶನಿವಾರ ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು.
ಹಲಾಲ್‌ ಬಜೆಟ್‌ ಅನ್ನೋರಿಗೆ ‘ಸಬ್‌ಕಾ ವಿಕಾಸ್‌’ ಬೇಡವೇ?: ಹರೀಶ್‌ ಕುಮಾರ್‌
ರಾಜ್ಯ ಬಜೆಟ್‌ನ ಒಟ್ಟು 4 ಲಕ್ಷ ರು.ಗಳಲ್ಲಿ ಶೇ.1ರಷ್ಟನ್ನು ಮಾತ್ರ ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡಲಾಗಿದೆ. ಮುಸ್ಲಿಮರೂ ಸೇರಿದಂತೆ ಅನೇಕ ಧರ್ಮಗಳನ್ನೊಳಗೊಂಡ ಅಲ್ಪಸಂಖ್ಯಾತರು ದೇಶದ ಒಟ್ಟು ಜನಸಂಖ್ಯೆಯ ಶೇ.15ರಿಂದ 20ರಷ್ಟಿದ್ದು, ದೇಶದ ಆರ್ಥಿಕ ಶಕ್ತಿ ಹೆಚ್ಚಿಸಲು ಅವರೂ ಕಾರಣಕರ್ತರಾಗಿದ್ದಾರೆ. ಹೀಗಿರುವಾಗ ಶೇ.1ರಷ್ಟು ಅನುದಾನವನ್ನು ಅವರಿಗೆ ನೀಡಬಾರದಾ ಎಂದು ಹರೀಶ್‌ ಕುಮಾರ್‌ ಪ್ರಶ್ನಿಸಿದ್ದಾರೆ.
ವಿದ್ಯೆಯೊಂದಿಗೆ ಎಲ್ಲರನ್ನೂ ಹೃದಯ ವೈಶಾಲ್ಯತೆ ಅಗತ್ಯ: ಡಾ.ಪೀಟರ್ ಪಾವ್ಲ್ ಸಲ್ದಾನ
ಮಂಗಳೂರಿನ ಕೆಥೋಲಿಕ್ ಶಿಕ್ಷಣ ಮಂಡಳಿಗೆ ಒಳಪಟ್ಟ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು, ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟ ಹಿನ್ನೆಲೆಯಲ್ಲಿ ಶನಿವಾರ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಸಮಾರಂಭ ನಡೆಯಿತು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 595
  • next >
Top Stories
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved