• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕೃತಿ, ಸಂಸ್ಕಾರ ಮೈಗೂಡಿಸಲು ಯಕ್ಷಗಾನ ಪೂರಕ: ಸುಧಾಕರ ಪೈ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಶನಿವಾರ ಎರಡು ದಿನಗಳ 33ನೇ ವರ್ಷದ ಸಾಂಪ್ರದಾಯಿಕ ‘ಯಕ್ಷೋತ್ಸವ-2025’ ಕಾರ್ಯಕ್ರಮ ನಡೆಯಿತು.
ರಾಷ್ಟ್ರದ ಸ್ಥಾನಮಾನ ಅನಾವರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖ: ಕ್ಯಾ. ಚೌಟ
ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವದ ಸಂಭ್ರಮಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ
ವಿಶ್ವ ಬಂಟ ಪ್ರತಿಷ್ಠಾನದಿಂದ 2024-25ನೇ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ವಿತರಣಾ ಸಮಾರಂಭ ನಗರದ ಮೋತಿಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. 165 ವಿದ್ಯಾರ್ಥಿಗಳಿಗೆ 36.70 ಲಕ್ಷ ರು. ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಲಾಯಿತು.
ಗೋವು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡಬೇಕು: ರಮಿತಾ ಶೈಲೇಂದ್ರ
ಗೋಸೇವಾ ಗತಿ ವಿಧಿ ಕರ್ನಾಟಕ, ರಾಧ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ್ ಟ್ರಸ್ಟ್ ನಂದಿ ರಥಯಾತ್ರೆ ಆಯೋಜನಾ ಸಮಿತಿ ಸಿದ್ದಕಟ್ಟೆ, ಸಂಗಬೆಟ್ಟು ಮಂಡಲ ಬಂಟ್ವಾಳ ತಾಲೂಕು ವತಿಯಿಂದ ಸಿದ್ದಕಟ್ಟೆ ಪೇಟೆಯಲ್ಲಿ ನಂದಿರಥ ಯಾತ್ರೆ ಶೋಭಾಯಾತ್ರೆ ನೆರವೇರಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಅಪಪ್ರಚಾರ ವಿರೋಧಿಸಿ ಸಂಘಟನೆಗಳ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾಗಿ ನಡೆಯುತ್ತಿರುವಂತಹ ಸಂಚು, ಮತ್ತು ಕ್ಷೇತ್ರದ ಧರ್ಮಾಧಿಕಾರಿ ವಿರುದ್ಧ ನಡೆಯುವಂತಹ ಅಪಪ್ರಚಾರ ವಿರೋಧಿಸಿ ಮೂಲ್ಕಿ ಸೀಮೆಯ ಅರಸ ಶ್ರೀ ದುಗ್ಗಣ್ಣ ಸಾವಂತರ ಅಧ್ಯಕ್ಷತೆಯಲ್ಲಿ ಅರಮನೆಯ ಧರ್ಮ ಚಾವಡಿಯಲ್ಲಿ ಸಭೆ ನಡೆಯಿತು.
ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌
ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆ ಗೆ ಕಡಿವಾಣ ಹಾಕುವಂತೆ ಹಾಗೂ ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಪೊಲೀಸ್ ಕಮಿಷನರ್ ಗೆ ಮನವಿ ಸಲ್ಲಿಸಿದೆ.
ಮಗನ ಸಾಲ ಬಾಕಿ : ಖಾತೆಗೆ ಜಮಾ ಆಗಿರುವ ಗೃಹಲಕ್ಷ್ಮಿ ಹಣ ಕೊಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್

ಸಾಲಗಾರ ಪುತ್ರನ ತಾಯಿಯ ಗೃಹಲಕ್ಷ್ಮಿ ಹಣವನ್ನು ಖಾತೆಯಿಂದ ತೆಗೆಯಲು ಬಿಡದೆ ಸಾಲೆತ್ತೂರಿನ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್ ಹಿಡಿದಿಟ್ಟ ವಿಚಾರ ಕೊಳ್ನಾಡು ಗ್ರಾಮಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ.‌

ಎಸ್‌ಎಸ್‌ಎಲ್‌ಸಿ ಪ್ರಥಮ ಪರೀಕ್ಷೆ: 294 ವಿದ್ಯಾರ್ಥಿಗಳು ಗೈರು
ಕರಾವಳಿಯಲ್ಲಿ ಶುಕ್ರವಾರ ಬಿಸಿಲಿನ ತೀವ್ರತೆಯ ನಡುವೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೊದಲ ದಿನ ಒಟ್ಟು 294 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.
ಬೆಳ್ತಂಗಡಿ ತಾಲೂಕು ಅಂಟ್ರಿಂಜೆ-ಸುಲ್ಕೇರಿ ರಸ್ತೆ ಕಾಮಗಾರಿ ಬಿರುಸು
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಹಾಗೂ ದೂರಗಾಮಿ ಯೋಜನೆಯಾದ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ( ಪಿ.ಎಂ.ಜನ್ ಮನ್) ವಿಶೇಷ ಯೋಜನೆಯ ಅನುದಾನದಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆಯಿಂದ ಸುಲ್ಕೇರಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ವೇಗದಿಂದ ನಡೆಯುತ್ತಿದೆ.
ಯುಗಾದಿ, ರಂಜಾನ್ ಹಬ್ಬ: ಮೈಸೂರು-ಕಾರವಾರ ನಡುವೆ 28ರಂದು ವಿಶೇಷ ಎಕ್ಸ್ ಪ್ರೆಸ್ ರೈಲು
ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 595
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved