• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊರಗುತ್ತಿಗೆ ನೌಕರರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ
ದಕ್ಷಿಣ ಕನ್ನಡ ಜಿಲ್ಲಾ ವಿವಿಧೋದ್ದೇಶದ ಉದ್ದೇಶಿತ ಕಾರ್ಮಿಕರ ಸಹಕಾರ ಸಂಘದ ಪೂರ್ವಭಾವಿ ಸಭೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ದ.ಕ. ಸಹಕಾರಿ ಹಾಲು ಒಕ್ಕೂಟಕ್ಕೆ ಚುನಾವಣೆಯೋ? ಅವಿರೋಧ ಆಯ್ಕೆಯೋ?
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಏ.26ಕ್ಕೆ ಚುನಾವಣೆ ನಿಗದಿಯಾಗಿದೆ. ಕಳೆದ ಮೂರು ಅವಧಿಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಸಂಘಟನೆಯ ಆಡಳಿತದಲ್ಲಿದ್ದ ಹಾಲು ಒಕ್ಕೂಟದ ಆಡಳಿತವನ್ನು ಕಸಿದುಕೊಳ್ಳಲು ಕಾಂಗ್ರೆಸ್‌ ಹವಣಿಕೆ ನಡೆಸುತ್ತಿದೆ.
ವಿವೇಕಾನಂದ ಕಾಲೇಜ್: ನಾಳೆಯಿಂದ ೬೦ನೇ ವರ್ಷದ ಸಂಭ್ರಮಾಚರಣೆ
ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ)ದ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ಮತ್ತು ಪದವಿ ಕಾಲೇಜಿನ ೬೦ನೇ ವರ್ಷದ ಸಂಭ್ರಮಾಚರಣೆ ಶನಿವಾರದಿಂದ ನಡೆಯಲಿದೆ. ಮಾ.೨೩ಕ್ಕೆ ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ನೆರವೇರಲಿದೆ.
ಮಾತಿಗೆ ಮೌನದ ಆಪ್ತ ಸಾಂಗತ್ಯ: ಲಕ್ಷ್ಮೀಶ ತೋಳ್ಪಾಡಿ
ಕಟೀಲು ಶ್ರೀ ದು.ಪ.ದೇ.ಪದವಿ ಕಾಲೇಜಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡಮಿ, ಶ್ರೀ ಕಟೀಲು ದೇವಳ ಹಾಗೂ ಶ್ರೀ ದುರ್ಗಾ ಮಕ್ಕಳ ಮೇಳಗಳ ಸಹಯೋಗದಲ್ಲಿ ನಡೆಯುತ್ತಿರುವ ಎರಡು ದಿನಗಳ ತಾಳಮದ್ದಲೆ ಕಮ್ಮಟದ ವಿಚಾರಗೋಷ್ಠಿಯಲ್ಲಿ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಮಾತನಾಡಿದರು.
ವಿಧಾನಸಭೆಯಲ್ಲೂ ದಡ್ಡಲಕಾಡು ಶಾಲೆ ಗದ್ದಲ: ದತ್ತು ಸ್ವೀಕಾರ ಒಪ್ಪಂದ ನವೀಕರಣಕ್ಕೆ ಶಾಸಕ ರಾಜೇಶ್‌ ನಾಯ್ಕ್‌ ಒತ್ತಾಯ
ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರ್ಕಾರಿ ಹಿ.ಪ್ರಾ.ಶಾಲೆಯ ದತ್ತು ಸ್ವೀಕಾರ ಒಪ್ಪಂದ ನವೀಕರಣ ವಿವಾದ ಇದೀಗ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದು, ಬುಧವಾರ ವಿಧಾನಸಭಾ ಅಧಿವೇಶನದಲ್ಲೂ ಪ್ರಸ್ತಾಪವಾಗಿದೆ. ಶಾಸಕ ರಾಜೇಶ್ ನಾಯ್ಕ್ ಈ ಕುರಿತು ಒತ್ತಾಯಿಸಿದ್ದಾರೆ.
ಮಂಗಳೂರು : ವಿಪರೀತ ತಾಪಮಾನದಿಂದ ಮೀನಿಗೂ ತಟ್ಟಿದ ಬಿಸಿ - ಕರಾವಳಿ ಮೀನುಗಾರಿಕೆ ಕುಸಿತ!
ಮಂಗಳೂರು ಮೀನುಗಾರಿಕಾ ದಕ್ಕೆಯಲ್ಲಿ ಸಾಮಾನ್ಯವಾಗಿ ಮಧ್ಯಾಹ್ನ 12 ಗಂಟೆವರೆಗೂ ವ್ಯಾಪಾರ ನಡೆದು ಜನಜಂಗುಳಿ ಹೆಚ್ಚಿರುತ್ತದೆ. ಆದರೆ, ಕೆಲ ದಿನಗಳಿಂದ ಬೆಳಗ್ಗೆ 9 ಗಂಟೆಯ ಬಳಿಕ ದಕ್ಕೆ ಬಿಕೋ ಎನ್ನುತ್ತಿದ್ದು, ಬಹುತೇಕ ಬೋಟ್‌ಗಳು ಕಡಲಿಗೇ ಇಳಿಯದೆ ಲಂಗರು ಹಾಕಿವೆ.
ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜು: 12 ರ್‍ಯಾಂಕ್‌, ಶೇ.100 ಫಲಿತಾಂಶ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿದ್ಯಾಲಯ ೨೦೨೪ನೇ ಸಾಲಿನಲ್ಲಿ ಆಯೋಜಿಸಿದ ಅಂತಿಮ ಎಂ.ಬಿ.ಬಿ.ಎಸ್ (ಜನರಲ್ ಮೆಡಿಸಿನ್) ಪದವಿ ಪರೀಕ್ಷೆಯಲ್ಲಿ ನಾಟೆಕಲ್ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜಿನ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳು ೧೨ ಪದವಿ ರ್‍ಯಾಂಕ್‌ಗಳನ್ನು ಪಡೆದಿದ್ದಾರೆ.
ಧರ್ಮಸ್ಥಳ ಸಿರಿ ಸಂಸ್ಥೆ ನೂತನ ಉತ್ಪಾದನಾ ಸಂಕೀರ್ಣ ಪೂಜೆ
ಸಿರಿ ಸಂಸ್ಥೆ ವತಿಯಿಂದ ಬೆಳ್ತಂಗಡಿಯ ರೆಂಕೆದಗುತ್ತಿನಲ್ಲಿ ನಿರ್ಮಾಣವಾದ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ ಗುರುವಾರ ವೇದಮೂರ್ತಿ ನಾಗೇಂದ್ರ ಗುರೂಜಿ ನೇತೃತ್ವದಲ್ಲಿ ಜರಗಿತು.
ಅನಂತಕೃಷ್ಣಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್‌ ಪದವಿ
ಮಂಗಳೂರು ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಅನಂತ ಕೃಷ್ಣ ಬಿ.ಎಸ್. ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ನೀಡಿದೆ.
ಆಳ್ವಾಸ್‌ ಸ್ವಾಯತ್ತ ಕಾಲೇಜ್‌: ವಿಶ್ವ ಕಾವ್ಯ ದಿನಾಚರಣೆ
ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಸ್ವಾಯತ್ತ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ಇಂಗ್ಲಿಷ್ ವಿಭಾಗದ ಗ್ಲಿಸನ್ ಸಂಘದ ವತಿಯಿಂದ ವಿಶ್ವ ಕಾವ್ಯ ದಿನ ಆಚರಿಸಲಾಯಿತು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 595
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved