• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಧ್ಯ ಗ್ರಾಮ ಸೇವಾ ಸಂಘದ 53ನೇ ವಾರ್ಷಿಕೋತ್ಸವ
ಮಧ್ಯ ಶ್ರೀ ಖಡ್ಗೇಶ್ವರ ಖಡ್ಗೇಶ್ವರಿ ದೇವಸ್ಥಾನದ ವಠಾರದಲ್ಲಿ ಗ್ರಾಮ ಸೇವಾ ಸಂಘ ಮಧ್ಯದ 53ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಗಡಿಯ ಇಫ್ತಾರ್‌ ಕೂಟಕ್ಕೆ ನುಸುಳಿದ ಪಾಕ್‌ ಉಗ್ರರ ಹತ್ಯೆ!
ಭಾರತೀಯ ಭೂಸೇನೆಯ ಎಲೆಕ್ಟ್ರಾನಿಕ್ಸ್‌ ಅಂಡ್‌ ಮೆಕಾನಿಕಲ್‌ ಎಂಜಿನಿಯರ್ಸ್‌ ವಿಭಾಗಕ್ಕೆ ಸೇರ್ಪಡೆಯಾದ ನರೇಶ್‌ ಪೈ ಅವರು ಭೂಪಾಲ್‌ನಲ್ಲಿ ತರಬೇತಿ ಪಡೆದರು. ಇವರ ಪ್ರಥಮ ನೇಮಕಾತಿ ಜಮ್ಮು ಮತ್ತು ಕಾಶ್ಮೀರಕ್ಕೆ. ಅಲ್ಲಿನ ಉಗ್ರಪೀಡಿತ ಪ್ರದೇಶ ಕಾಲುಚೆಕ್‌ ಎಂಬಲ್ಲಿಗೆ. ಅದು ಯಾವಾಗ ಬೇಕಾದರೂ ಉಗ್ರರ ದಾಳಿಯಾಗುವ ಪ್ರದೇಶ. ಕೌಂಟರ್‌ ಇಂಟರ್‌ಜೆನ್ಸಿ ಆಪರೇಷನ್‌(ಸಿಐ ಓಪ್ಸ್‌) ಎಂದೇ ಕರೆಯಲ್ಪಡುವ ಈ ಪ್ರದೇಶದಲ್ಲಿ ನರೇಶ್‌ ಪೈ ಮೂರು ವರ್ಷ ಯೋಧನಾಗಿ ಕಾರ್ಯನಿರ್ವಹಿಸಿದ್ದರು.
ಕಾಸರಗೋಡಿನ ಗೋಕುಲಂ ಗೋಶಾಲೆಯಲ್ಲಿ ಇನ್ನು ರಿಸರ್ಚ್ ಲ್ಯಾಬ್
ಭಾರತೀಯ ಗೋ ತಳಿಗಳ ಸಂರಕ್ಷಣೆ ಹಾಗೂ ಭಾರತೀಯ ನೃತ್ಯ ಹಾಗೂ ಸಂಗೀತ ಕಲೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ವಿಶ್ವ ಪ್ರಸಿದ್ಧಿ ಗಳಿಸಿರುವ ಗಡಿನಾಡು ಕಾಸರಗೋಡು ಬೆಕಲ್ ಗೋಕುಲಂ ಗೋಶಾಲೆಯಲ್ಲಿ ಮುಂದಿನ ದಿನಗಳಲ್ಲಿ ಗೋವಿನ ಕುರಿತು ಮತ್ತು ಪಂಚಗವ್ಯದ ಔಷಧೀಯ ಗುಣಗಳ ಬಗ್ಗೆ ಸಂಶೋಧನೆ ನಡೆಸಲು ರಿಸರ್ಚ್ ಲ್ಯಾಬ್ ಪ್ರಾರಂಭವಾಗಲಿದೆ.
ಅಂಬ್ಲಮೊಗರು ರಸ್ತೆ ಕಡಿತ, ಸರ್ಕಾರಿ ಭೂಮಿ ಅತಿಕ್ರಮಣ ವಿರುದ್ಧ ಧರಣಿ
ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಭೂ ಕಬಳಿಕೆ ಮಾಡಿ ಪಂಚಾಯ್ತಿಯಿಂದ ನಿರ್ಮಿಸಲ್ಪಟ್ಟಿದ್ದ 1.40 ಕೋಟಿ ರು. ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ ಮಾಡಿದ ವಿರುದ್ಧ ಹಾಗೂ ಸರ್ಕಾರಿ ಭೂಮಿ ಅತಿಕ್ರಮಿಸಿಕೊಂಡಿರುವುದನ್ನು ಖಂಡಿಸಿ ಅಂಬ್ಲಮೊಗರು ಗ್ರಾಮದ ಕ್ರಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಾಟೆಕಲ್‌ನಲ್ಲಿರುವ ಉಳ್ಳಾಲ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.
ಜಾತಿ ಗಣತಿಗೆ ನೆಟ್‌ವರ್ಕ್ ಸಮಸ್ಯೆ: ಗಣತಿದಾರರು ಹೈರಾಣ
ಈ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಲಾಗಿದ್ದರೂ ಅವರಿಂದಲೂ ಸರಿಯಾದ ಉತ್ತರ ಸಿಗುತ್ತಿಲ್ಲ ಎಂಬ ಕೂಗು ಕೇಳಿ ಬಂದಿದೆ. ಬಿರು ಬಿಸಿಲಿನ ದಿನಗಳಲ್ಲಿ ಸರ್ವರ್ ಸಮಸ್ಯೆ ಕಂಡುಬಂದ ಕಾರಣ ಗಣತಿದಾರರು ಬಳಲಿ ಬೆಂಡಾಗಿದ್ದು, ವೃಥಾ ಅಲೆಯುವಂತಾಗಿದೆ.
ಹೆದ್ದಾರಿ ಬದಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ
ದ.ಕ ಜಿಲ್ಲಾ ಪಂಚಾಯ್ತಿ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ನಿಯಂತ್ರಿಸುವ ಸಲುವಾಗಿ ಸಭೆ ನಡೆಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ ಸಾಧಕರನ್ನು ಸನ್ಮಾನಿಸಿದರು.
ಉಪ್ಪಿನಂಗಡಿ, ಕಲ್ಲೇರಿ: ಪೊಲೀಸ್‌ ಪಥ ಸಂಚಲನ
ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜನತೆಯಲ್ಲಿ ಸುರಕ್ಷತಾ ಭಾವನೆಯನ್ನು ಮೂಡಿಸಲು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲೇರಿ ಹಾಗೂ ಉಪ್ಪಿನಂಗಡಿ ಪೇಟೆಗಳಲ್ಲಿ ಪೊಲೀಸ್ ಪಥ ಸಂಚಲನ ನಡೆಸಲಾಯಿತು.
ಧರ್ಮಸ್ಥಳ: ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿ ವಾರ್ಷಿಕೋತ್ಸವ
ಭಾನುವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಾಮೂಹಿಕ ಋಷಿಮಂಡಲ ಪುಷ್ಪಾರ್ಚನೆ ನೆರವೇರಿತು.
ಎಂಸಿಸಿ ಬ್ಯಾಂಕ್‌ 113ನೇ ಸ್ಥಾಪಕರ ದಿನಾಚರಣೆ, ಸಾಧಕರಿಗೆ ಸನ್ಮಾನ
ಮಂಗಳೂರು ಎಂಸಿ.ಸಿ. ಬ್ಯಾಂಕಿನಲ್ಲಿ 113ನೇ ಸಂಸ್ಥಾಪಕರ ದಿನವನ್ನು ಶನಿವಾರ ಮಂಗಳೂರಿನ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಚೇರಿಯ ಅವರಣದಲ್ಲಿ ಆಚರಿಸಲಾಯಿತು. ಬ್ಯಾಂಕಿನ ಸಂಸ್ಥಾಪಕ ಪಿ.ಎಫ್.ಎಕ್ಸ್. ಸಲ್ಡಾನಾ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಸಹಕಾರಿ ವಲಯದಲ್ಲಿ ಬ್ಯಾಂಕಿನ ನಿರಂತರ ಪ್ರಗತಿಯನ್ನು ಸ್ಮರಿಸಲಾಯಿತು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved