ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು, ನಾಳೆ ಮಂಗಳೂರಿನ ವಿವಿಧ ಕಡೆ ವಿದ್ಯುತ್ ನಿಲುಗಡೆ
ಫೆ.5 ಮತ್ತು 6 ರಂದು ಮಂಗಳೂರಿನ ವಿವಿಧ ಕಡೆಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಫೆ.5 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ 33/11ಕೆವಿ ತೊಕ್ಕೊಟ್ಟು ಉಪಕೇಂದ್ರದಿಂದ ಹೊರಡುವ 11 ಕೆವಿ ಕುತ್ತಾರ್ ಫೀಡರ್ ಮತ್ತು 11 ಕೆವಿ ತೊಕ್ಕೊಟ್ಟು ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಬೆಳ್ತಂಗಡಿ: ಶುಭ ಕಾರ್ಯಗಳ ಅಡುಗೆಗೆ ತೆಂಗಿನಕಾಯಿ ಕೊರತೆ!
ತೆಂಗಿನಕಾಯಿಗೆ ಸದ್ಯ ಕೆ.ಜಿ.ಗೆ 55-60 ರು. ತನಕ ದರವಿದ್ದರೂ ಮಾರುಕಟ್ಟೆಗೆ ತೆಂಗಿನಕಾಯಿ ಹರಿದು ಬರುತ್ತಿಲ್ಲ. ಇದರಿಂದ ಜಾತ್ರೋತ್ಸವ, ಬ್ರಹ್ಮಕಲಶೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಅಗತ್ಯ ಬೇಕಾದ ತೆಂಗಿನಕಾಯಿಗಳನ್ನು ಹೊಂದಿಸುವುದೇ ಸಂಘಟಕರಿಗೆ ಸಮಸ್ಯೆಯಾಗಿದೆ.
ಜನಸಾಗರ ನಡುವೆಯೂ ವ್ಯವಸ್ಥಿತ ಕುಂಭಮೇಳ: ಉಪ್ಪಿನಂಗಡಿ ಯಾತ್ರಿಕರ ಅನುಭವ
ಉಪ್ಪಿನಂಗಡಿಯ ಕೃಷ್ಣ ಶೆಣೈ, ಉದ್ಯಮಿಗಳಾದ ವಸಂತ ಕುಮಾರ್ ಎಂ.ಪಿ., ಶೀನಪ್ಪ ಗೌಡ ನೂಜಿಬಾಳ್ತಿಲ, ಪ್ರಸನ್ನ ನಾಯ್ಕ್ ಕೊಕ್ಕಡ, ಗೌತಮ್ ಭಟ್ ಉಪ್ಪಿನಂಗಡಿ, ಧರ್ಮಸ್ಥಳದ ಅರ್ಚಕ ಶಿವಪ್ರಸಾದ್ ಭಟ್ ಕೊಕ್ಕಡ, ಉದಯ ಗೌಡ ಚಾರ್ಮಾಡಿ ಅರವರನ್ನು ಒಳಗೊಂಡ ೮ ಮಂದಿಯ ತಂಡ ಕುಂಭಮೇಳದಲ್ಲಿ ಐದು ದಿನಗಳ ಕಾಲ ಪಾಲ್ಗೊಂಡಿತ್ತು.
ವಿಧಾನ ಸೌಧದ ಆವರಣದಲ್ಲಿ ನಾಯಿ ಕಾಟ ತಪ್ಪಿಸಲು ಉನ್ನತ ಸಭೆ : ಸ್ಪೀಕರ್ ಯು. ಟಿ. ಖಾದರ್
ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬೀದಿ ನಾಯಿಗಳ ಕಾಟ ತಪ್ಪಿಸಲು ಉನ್ನತ ಮಟ್ಟದ ಸಭೆ ನಡೆಸಲು ಸ್ಪೀಕರ್ ಯು.ಟಿ. ಖಾದರ್ ಫರೀದ್ ನಿರ್ಧರಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ನೆಲ್ಲಿಕಾರು: ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ
ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿಯ ಪ್ರಯುಕ್ತ ನೆಲ್ಲಿಕಾರಿನ ಶೋಭಾ ಯಾತ್ರೆ ಮತ್ತು ಯುವ ಸಮಾವೇಶ ನೆರವೇರಿತು.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಡೆಯಲಿ ಪುತ್ತೂರು ಮಾದರಿಯ ‘ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ’
ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರ ಪರಿಕಲ್ಪನೆಯಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ, ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ಕಳೆದ ೧೦ ದಿನಗಳಿಂದ ನಡೆದ ಈ ಸ್ವಚ್ಛತಾ ಅಭಿಯಾನ ಇದೀಗ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಇತರ ತಾಲೂಕುಗಳ ಆಡಳಿತಕ್ಕೂ ಅನುಕರಣೀಯ ಎನಿಸಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ವಾತ್ಸಲ್ಯ’ ಮನೆ ಹಸ್ತಾಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಬಿಜಿಲು ಎಂಬವರಿಗೆ ನಿರ್ಮಿಸಲಾದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು.
ವಿಧಾನ ಸೌಧದಲ್ಲಿ ಪ್ರಥಮ ಬಾರಿಗೆ ಪುಸ್ತಕ - ಸಾಹಿತ್ಯ ಉತ್ಸವ : ಸ್ಪೀಕರ್ ಯು. ಟಿ. ಖಾದರ್
ಬೆಂಗಳೂರಿನ ವಿಧಾನಸೌಧದ ಆವರಣದೊಳಗೆ ಇದೇ ಮೊದಲ ಬಾರಿಗೆ ಪುಸ್ತಕ ಮತ್ತು ಸಾಹಿತ್ಯೋತ್ಸವವನ್ನು ಫೆ.27ರಿಂದ ಮಾರ್ಚ್ 3ರವರೆಗೆ ಆಯೋಜಿಸಲಾಗಿದೆ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ‘ಸಾವಯವ ಸಂತೆ’ಗೆ ಉತ್ತಮ ಪ್ರತಿಕ್ರಿಯೆ
ಇತ್ತೀಚೆಗೆ ನಗರದ ಸಂಘನಿಕೇತನದಲ್ಲಿ ನಡೆದ ಸಾವಯವ ಗೆಡ್ಡೆ- ಗೆಣಸು- ಸೊಪ್ಪಿನ ಮೇಳದ ಯಶಸ್ಸಿನ ಬಳಿಕ ಈ ಸಾವಯವ ಸಂತೆಗೆ ಸಾವಯವ ಕೃಷಿಕ ಗ್ರಾಹಕ ಬಳಗ ಕೈ ಹಾಕಿದೆ. ರಾಜ್ಯದ ವಿವಿಧೆಡೆಯ ಸಾವಯವ ರೈತರು ತಮ್ಮ ಉತ್ಪನ್ನಗಳನ್ನು ತಂದು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.
ಮೀಸಲು ಹೆಚ್ಚಳದಿಂದ ಕ್ರೀಡೆಗೆ ಉತ್ತೇಜನ: ಐವನ್
ಬಾಲಕ ಬಾಲಕಿಯರ ಒಟ್ಟು 14 ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಮೈಸೂರು, ಬೆಂಗಳೂರು, ಬೆಳಗಾವಿ, ಮಂಡ್ಯ, ಪುತ್ತೂರು, ಹಾಸನ, ಮಂಗಳೂರು, ಉಡುಪಿ, ಕುಂದಾಪುರ, ಕಾರ್ಕಳ ಸೇರಿದಂತೆ ರಾಜ್ಯದಾದ್ಯಂತ ವಿವಿಧೆಡೆಯ 300ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದರು.
< previous
1
...
95
96
97
98
99
100
101
102
103
...
549
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು