• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಪ್ರೀಂ ಕೋರ್ಟಲ್ಲಿ ಇ.ಡಿ. ನೋಟಿಸ್ ರದ್ದು ಬಿಜೆಪಿ ಷಡ್ಯಂತ್ರಕ್ಕೆ ಸಿಕ್ಕ ಫಲ
ದಶಕದ ನಂತರ ಒಂದೇ ವೇದಿಕೆಗೆ ಪಂಚ ಪೀಠಾಧೀಶರು
ವೀರಶೈವ ಲಿಂಗಾಯತರ ಏಳಿಗೆಗಾಗಿ ಬಂದಿದ್ದೇವೆ: ಕೇದಾರ ಶ್ರೀ
ವಿದ್ಯಾರ್ಥಿಗಳು ರಾಷ್ಟ್ರದ ಸಂಪತ್ತಾಗಬೇಕು: ಉಮಾ ಪ್ರಶಾಂತ್
ಯಕ್ಷಗಾನ ಕಲೆ ಅರಿವು ಅಗತ್ಯ: ರಾಘವೇಂದ್ರ ಮಯ್ಯ
2 ತಿಂಗಳಿಗೊಮ್ಮೆ ಆರೋಗ್ಯ ಶಿಬಿರ: ಡಾ.ಪ್ರಭಾ
3 ದಶಕಗಳ ನಂತರ ಶೃಂಗ ಸಮ್ಮೇಳನ: ರಂಭಾಪುರಿ ಶ್ರೀಭದ್ರಾ, ವಿ.ವಿ.ಸಾಗರ ಡ್ಯಾಂಗೆ ಶರಾವತಿ ನೀರು ತರಲು ಹೋರಾಟ ಮುಖ್ಯಬದುಕಿನಲ್ಲಿ ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಿ: ವಚನಾನಂದ ಶ್ರೀಬಹುಮಾನದ ಬರಹಗಳು ಸಾಹಿತ್ಯ ಕೃಷಿಗೆ ಮೂಲವಾಗಲಿ: ಪ್ರೊ.ರಹಮತ್ ತರೀಕೆರೆ

ಇನ್ನಷ್ಟು ಸುದ್ದಿ

ಕೆಎಸ್‌ಒಯು: ವಿವಿಧ ಕೋರ್ಸ್‌ಗಳಿಗೆ ಪ್ರವೇಶ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ (ಜುಲೈ-ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್‌ಸ್ಸಿ, ಬಿ.ಲಿಬ್, ಐಎಸ್‌ಸಿ, ಬಿ.ಸಿ.ಎ, ಬಿ.ಬಿ.ಎ, ಬಿಎಸ್‌ಡಬ್ಲ್ಯೂ ಎಂ.ಎ, ಎಂ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಲಿಬ್. ಐಎಸ್‌ಸಿ, ಎಂಬಿಎ, ಎಂ.ಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯೂ ಪಿಜಿ ಡಿಪ್ಲೊಮಾ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.
ಜಿಲ್ಲಾದ್ಯಂತ ನಾಗಪಂಚಮಿ ಸಂಭ್ರಮ
ಶ್ರಾವಣ ಮಾಸದಲ್ಲಿ ಬರುವ ನಾಗರ ಪಂಚಮಿ ಹಬ್ಬವನ್ನು ಕಲ್ಲ ನಾಗರಕ್ಕೆ, ಹುತ್ತಕ್ಕೆ, ಮನೆಗಳಲ್ಲಿ ಬೆಳ್ಳಿಯ ನಾಗಪ್ಪನಿಗೆ ಹಾಲು ಎರೆಯುವ ಮೂಲಕ ಜಿಲ್ಲಾದ್ಯಂತ ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು.
ಹರಿಹರ ಕಾರ್ಣಿಕ: ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ...
ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ ಎಂದು ತಾಲೂಕಿನ ಯಲವಟ್ಟಿ ಆಂಜನೇಯ ಸ್ವಾಮಿ ಕಾರ್ಣಿಕದಲ್ಲಿ ಪೂಜಾರಪ್ಪ ನುಡಿದಿದ್ದಾರೆ.
ಹಿಂದೂ ಮಹಾಗಣಪತಿ ಉತ್ಸವ: ನಾಳೆ ಹಂದರಗಂಬ ಪೂಜೆ
ಹಿಂದೂ ಮಹಾಗಣಪತಿ ಆಶ್ರಯದಲ್ಲಿ 6ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮಹೋತ್ಸವ ನಿಮಿತ್ತ ಪೆಂಡಾಲ್‌ ನಿರ್ಮಿಸುವ ಹಂದರಗಂಬ ಹಾಗೂ ಗೋ ಮಾತಾ ಪೂಜೆಯನ್ನು ಜು.31ರಂದು ಬೆಳಗ್ಗೆ ನಡೆಸಲಾಗುವುದು ಎಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೈಲ್ವಾನ್ ಚಂದಾಪುರ್ ಹೇಳಿದ್ದಾರೆ.
ಯೂರಿಯಾ ನೀಡುವಲ್ಲಿ ಸರ್ಕಾರ ವಿಫಲ: ಡಾ.ನವೀನಕುಮಾರ್‌
ರೈತರಿಗೆ ಯೂರಿಯಾ ನೀಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ. ಇತ್ತ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿದ್ದೆಯಲ್ಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಕಿಡಿಕಾರಿದ್ದಾರೆ.
ಪರಿಶಿಷ್ಟ ಜಾತಿ ಒಳಮೀಸಲು ಜಾರಿಗೊಳಿಸಿ: ಅಜ್ಜಪ್ಪ ಒತ್ತಾಯ
ರಾಜ್ಯದಲ್ಲಿ ಜಾತಿಗಣತಿ ಪೂರ್ಣಗೊಳಿಸಿ, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸುವಂತೆ ಅಹಿಂದ ಚಳುವಳಿ ಜಿಲ್ಲಾ ಸಂಚಾಲಕ ಎನ್.ಅಜ್ಜಪ್ಪ ಒತ್ತಾಯಿಸಿದ್ದಾರೆ.
ನ್ಯಾನೊ ಯೂರಿಯಾ ಬಗ್ಗೆ ಜಾಗೃತಿ ಮೂಡಿಸಿ: ರೈತ ಸಂಘ ಒತ್ತಾಯ
ರಸಗೊಬ್ಬರ ಅಭಾವಕ್ಕೆ ಕಾರಣರಾದ ಕಾಳಸಂತೆಕೋರರ ವಿರುದ್ಧ ಕ್ರಮ ಕೈಗೊಂಡು, ನ್ಯಾನೊ ಯೂರಿಯಾ ಕುರಿತಂತೆ ರೈತರಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಘಟಕ ಒತ್ತಾಯಿಸಿದೆ.
ಯೂರಿಯಾ ಕಾಳಸಂತೆ ಮಾರಾಟಕ್ಕೆ ಕಾಂಗ್ರೆಸ್‌ ಸರ್ಕಾರ ಅನುವು
ಮುಂಗಾರು ಹಂಗಾಮಿಗೆ ರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದರೂ, 8.73 ಲಕ್ಷ ಮೆಟ್ರಿಕ್‌ ಟನ್‌ ಗೊಬ್ಬರವನ್ನು ಕೇಂದ್ರ ಸರ್ಕಾರ ಪೂರೈಸಿದ್ದರೂ, ಕೃತಕ ಅಭಾವ ಸೃಷ್ಟಿಸಿರುವ ಕಾಳಸಂತೆಕೋರರ ಕಾಂಗ್ರೆಸ್ ಸರ್ಕಾರ ಗೊಬ್ಬರವನ್ನು ₹500 ದರದಲ್ಲಿ ಮಾರಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.
ಕಮ್ಮಾರಗಟ್ಟೆಯಲ್ಲಿ ಆಂಜನೇಯಸ್ವಾಮಿ ಕಾರ್ಣಿಕೋತ್ಸವ
ಭಕ್ತಿ ಪರಂಪರೆಯ ಸಾಧ್ವಿ ಹೆಳವನಕಟ್ಟೆ ಗಿರಿಯಮ್ಮ ಪುಣ್ಯತಿಥಿ ಮತ್ತು ನಾಗರ ಪಂಚಮಿ ಪ್ರಯುಕ್ತ ಮಂಗಳವಾರ ತಾಲೂಕಿನ ಕಮ್ಮಾರಗಟ್ಟೆ ಗ್ರಾಮದ ಆಂಜನೇಯಸ್ವಾಮಿ ಕಾರ್ಣಿಕೋತ್ಸವ ನಡೆಯಿತು. ಶಿಖರದ ತುದಿಗೆ ಘಟಸರ್ಪ ಹಾರಿತಲೇ ಭೂಲೋಕದ ಮುತ್ತು ಗಗನಕ್ಕೇರಿತಲೇ ಎಂದು ವ್ರತನಿರತ ಗಣಮಗ ಕಬ್ಬಿಣದ ಬೃಹತ್ ಬಾಣವನ್ನೇರಿ ಕಾರ್ಣಿಕ ನುಡಿದಿದ್ದಾರೆ.
ಕೈ ಮುಗಿದು ಕೇಳ್ತಿದ್ದೀವಿ, ಇವತ್ತೇ ಯೂರಿಯಾ ಕೊಡ್ರಪ್ಪಾ..
ರಸಗೊಬ್ಬರಕ್ಕಾಗಿ ಜಗಳೂರು ತಾಲೂಕಿನಲ್ಲಿ ರೈತರ ಹೋರಾಟ ಮತ್ತಷ್ಟು ತೀವ್ರತೆ ಪಡೆಯುತ್ತಿದೆ. ರಸಗೊಬ್ಬರ ನೀಡುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟುಹಿಡಿದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ನೂರಾರು ರೈತರು, ರೈತ ಮಹಿಳೆಯರು ತಮ್ಮ ಕುಟುಂಬ ಸಮೇತ ಹೋರಾಟ ಆರಂಭಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 561
  • next >
Top Stories
ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ
ಷೇರು ಮಾರುಕಟ್ಟೆ ಕುಸಿದಾಗ ಪಾಲಿಸಬೇಕಾದ 7 ವಿಚಾರಗಳು
ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್
ಖರ್ಗೆ ರಾಜಕೀಯ ಭವಿಷ್ಯ ಅವರೇ ನಿರ್ಧರಿಸ್ತಾರೆ : ಸಚಿವ ಪ್ರಿಯಾಂಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved