• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೊಂದಲ ಅಧ್ಯಯನ ಮಾಡಿ ಜಾತಿ ಸಮೀಕ್ಷೆ ಮಾಡಿ: ಡಾ.ಶಿವಮೂರ್ತಿ ಸ್ವಾಮೀಜಿ
ಸಿಸಿ ರಸ್ತೆಯಾಗಿ ಗುಂಡಿಮಯ ರಾಜ್ಯ ಹೆದ್ದಾರಿ ಅಭಿವೃದ್ಧಿ: ಶಾಸಕ ಹರೀಶ್
ದಮನಿತ ಮಹಿಳೆಯರಿಗೂ ಸಮಾನತೆ ಸಿಗಲಿ: ಜಿಪಂ ಸಿಇಒ ಗಿತ್ತೆ ಮಾಧವ
ಗಣತಿಯಲ್ಲಿ ಧರ್ಮ, ಜಾತಿ ಲಿಂಗಾಯತ ಬರೆಸಿ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ
ಬಿಜೆಪಿ ಸದಸ್ಯತ್ವದಿಂದ ರೇಣು ಉಚ್ಚಾಟಿಸಲಿ: ಹೊನ್ನಾಳಿ ಬಿಜೆಪಿ ಮುಖಂಡರು
ಎಲ್ಲ ಜಾತಿಗೆ ನ್ಯಾಯ ನೀಡುವ ಜಾತಿ ಸಮೀಕ್ಷೆಗೆ ಸಹಕರಿಸಿ: ಅಹಿಂದ ಮುಖಂಡ ಉಮಾಪತಿ
ಹೊನ್ನಾಳಿಯಲ್ಲಿ ಗೌರಿ, ಗಣೇಶ ವಿಸರ್ಜನೆಪೋಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಬೇಕು: ಜಿ.ಎಸ್.ರಾಜಶೇಖರಪ್ಪಚನ್ನಗಿರಿ: ಆಮೆಗತಿಯಲ್ಲಿ ಸಾಗುತ್ತಿರುವ ಪಟ್ಟಣ ಒಳಚರಂಡಿ ಕಾಮಗಾರಿಹರಿಹರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಸಂಪನ್ನ

ಇನ್ನಷ್ಟು ಸುದ್ದಿ

ಅಂಧರ ಅಭಿವೃದ್ಧಿಗೆ ನಿರಂತರ ಶ್ರಮ
ಅಂಧರ ಅಭಿವೃದ್ಧಿ ದೃಷ್ಟಿಯಿಂದ ನ್ಯಾಯಾಂಗ ಇಲಾಖೆ ಸಹಕಾರ ಪಡೆದು ಜಗಳೂರಿನಲ್ಲಿ ಅಂಧರ ಆನ್ಲೈನ್ ಕಂಪ್ಯೂಟರ್ ತರಬೇತಿ ಮತ್ತು ತಂತ್ರಜ್ಞಾನ ಕೌಶಲ್ಯ ತರಬೇತಿ ಕೇಂದ್ರ ತೆರೆಯಲಾಗುವುದು ಎಂದು ರೇಣುಕಾ ಅಕಾಡೆಮಿ ಫಾರ್ ಡಿಸೆಬಲ್ಡ್ ಸಂಸ್ಥೆ ಅಧ್ಯಕ್ಷ ರಂಗಸ್ವಾಮಿ ಹೇಳಿದ್ದಾರೆ.
ಗಣೇಶನ ಮುಖ-ಕೈಗೆ ಕಪ್ಪುಬಟ್ಟೆ, ಭಕ್ತರ ತೋಳಿಗೆ ಕಪ್ಪುಪಟ್ಟಿ!
ಗೌರಿ-ಗಣಪತಿ ಹಬ್ಬದ ಆರಂಭದಿಂದಲೂ ಹಲವಾರು ವಿಘ್ನಗಳನ್ನು ತಂದೊಡ್ಡಿದ್ದಲ್ಲದೇ, ರಾಜ್ಯ ಸರ್ಕಾರದ ಅಲ್ಪಸಂಖ್ಯಾತರನ್ನು ಓಲೈಸುವ ಭರದಲ್ಲಿ ಹಿಂದೂಗಳ ಹಬ್ಬ, ಆಚರಣೆಗಳಿಗೆ ನಿರ್ಬಂಧ ಹೇರುತ್ತಿರುವುದನ್ನು ಖಂಡಿಸಿ ನಗರದಲ್ಲಿ ಭಾನುವಾರ ತಡರಾತ್ರಿ ಶ್ರೀ ವಿಘ್ನೇಶ್ವರನ ಮುಖ ಮತ್ತು ಕೈಗೆ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟಿಸಿದ್ದ ಬೆನ್ನಲ್ಲೇ ಮತ್ತೊಂದು ಕಡೆ ಸೋಮವಾರ ತೋಳಿಗೆ ಕಪ್ಪು ಪಟ್ಟೆ, ಕಪ್ಪು ಅಂಗಿ ಧರಿಸಿ, ಮಕ್ಕಳು, ಮಹಿಳೆಯರು, ಹಿರಿಯ ನಾಗರೀಕರರ ಸಮೇತ ಮೌನ ಮೆರವಣಿಗೆ ನಡೆಸಲಾಯಿತು.
ಏಕಾಏಕಿ ಒಕ್ಕಲೆಬ್ಬಿಸದೇ 36 ಬಡ ಕುಟುಂಬಗಳಿಗೆ ಸೂರು ಕಲ್ಪಿಸಿ
ದಾವಣಗೆರೆ ಹೊರವಲಯದ ಶಿರಮಗೊಂಡನಹಳ್ಳಿ ಗ್ರಾಮದ ರಿ.ಸ.ನಂ.62ರ ಎಸ್.ಎ.ರವೀಂದ್ರನಾಥ ನಗರದಲ್ಲಿ 2 ದಶಕದಿಂದ ವಾಸಿಸುತ್ತಿರುವ 36 ಕುಟುಂಬಗಳಿಗೆ ನಿವೇಶನ ಅಥವಾ ಮನೆ ಹಾಗೂ ಮೂಲಸೌಕರ್ಯ ಕಲ್ಪಿಸುವಂತೆ ಸೋಮವಾರ ನಗರದ ತಾಲೂಕು ಕಚೇರಿ ಎದುರು ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟಿಸಿ, ಸರ್ಕಾರಕ್ಕೆ ಒತ್ತಾಯಿಸಲಾಯಿತು.
ಸಾಲದ ಕಂತು ಸಕಾಲಕ್ಕೆ ಮರುಪಾವತಿಸಿ: ಡಾ.ರಾಜಕುಮಾರ್
ಹೊನ್ನಾಳಿ ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಸಹಕಾರಿ ಕ್ಷೇತ್ರದಲ್ಲಿ ಸಾಲ ವಸೂಲಾತಿಯಲ್ಲೂ ಮುಂಚೂಣಿಯಲ್ಲಿದೆ. ಆದ್ದರಿಂದ ಸದಸ್ಯರು ಪಡೆದ ಸಾಲಗಳ ಕಂತುಗಳನ್ನು ಸಕಾಲದಲ್ಲಿ ಮರು ಪಾವತಿಸಬೇಕು. ಆ ಮೂಲಕ ಸೊಸೈಟಿ ಏಳ್ಗೆಗಾಗಿ ಸಹಕರಿಸಬೇಕು ಎಂದು ಅಧ್ಯಕ್ಷ ಡಾ. ಎಚ್.ಪಿ. ರಾಜಕುಮಾರ್ ಹೇಳಿದ್ದಾರೆ.
ಶ್ರಮಪಟ್ಟರೆ ಮಾತ್ರ ಪ್ರತಿಫಲ ಸಿಗಬಲ್ಲದು: ಬಸವಂತಪ್ಪ
ಜೀವನದಲ್ಲಿ ಮನುಷ್ಯ ಶ್ರಮಪಡಬೇಕು. ಸೂಕ್ತ ರೀತಿಯಲ್ಲಿ ಶ್ರಮಪಟ್ಟರೆ ಮಾತ್ರ ಪ್ರತಿಫಲ ಸಿಗುತ್ತದೆ. ನಾನು ಶ್ರಮಪಟ್ಟಿದ್ದಕ್ಕೆ ಎಂಎಲ್‌ಎ ಆದೆ. ಶ್ರಮ ಪಡದೇ ಮನೆಯೊಳಗೆ ಕುಳಿತ್ತಿದ್ದರೆ ಎಂಎಲ್‌ಎ ಆಗುತ್ತಿರಲಿಲ್ಲ. ನೀವು ಸಹ ಕಠಿಣ ಶ್ರಮಪಟ್ಟರೆ ಮಾತ್ರ ಯಶಸ್ವಿ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ದಾಳಿ ತಪ್ಪಿಸಲು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಿ: ಜಿಲ್ಲಾಧಿಕಾರಿ
ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ತಪ್ಪಿಸಲು ಹಾಗೂ ನಾಯಿಗಳು ಹೆಚ್ಚಾಗದಂತೆ ಶ್ವಾನಗಳಿಗೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗದಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.
ಭ್ರಷ್ಟರ ಪಾಲಿಗೆ ನಾನು ಡಾಬರ್ ಮನ್ ನಾಯಿನೇ!
ಅಧಿಕಾರಿಗಳು ಪಮೇರಿಯನ್‌ ನಾಯಿಮರಿಗಳಂತೆ ಜಿಲ್ಲಾ ಉಸ್ತುವಾರಿ ಸಚಿವರ ಹಿಂದೆ ಸುತ್ತುತ್ತಿದ್ದಾರೆಂದು ನಾನು ಹೇಳಿದ್ದು, ಇದರಿಂದ ಎಸ್‌ಪಿ ಉಮಾ ಪ್ರಶಾಂತ್‌ಗೆ ಬೇಸರವಾಗಿದ್ದರೆ ನಾನೇನೂ ಮಾಡಲಾಗುವುದಿಲ್ಲ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ ಹೇಳಿದ್ದಾರೆ.
ಗಾಯಾಳು ನೆರವಿಗೆ ಧಾವಿಸಿದ ಸಚಿವ ಎಸ್‌ಎಸ್‌ಎಂ
ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆಯಲ್ಲಿ ಗಂಭೀರ ಗಾಯಗೊಂಡು ಬಿದ್ದಿದ್ದ ದ್ವಿಚಕ್ರ ವಾಹನ ಸವಾರರನ್ನು ಕಂಡ ತಕ್ಷಣವೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಗಾಯಾಳು ನೆರವಿಗೆ ಧಾವಿಸಿ, ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಹೊರವಲಯದ ಜಿನೆಸಿಸ್ ರೆಸಾರ್ಟ್ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಜಿಲ್ಲೆಯಲ್ಲಿ 26376 ಇ-ಚಲನ್‌ ಕೇಸ್: ₹71,77,250 ಸಂಗ್ರಹ
ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡ ಕೇಸ್‌ಗಳಿಗೆ ಆ.23ರಿಂದ ಸೆ.12ರವರೆಗೆ ಶೇ.50 ರಿಯಾಯಿತಿ ಘೋಷಿಸಿದ್ದ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯಲ್ಲಿ 26376 ಇ-ಚಲನ್ ಪ್ರಕರಣಗಳಿಂದ ಒಟ್ಟು ₹71,77,250 ಪಾವತಿಯಾಗಿದೆ.
ಸಮಾನತೆ ನೆಪದಲ್ಲಿ ಸಿಎಂ ಮತಾಂತರಕ್ಕೆ ಪ್ರಚೋದನೆ: ಮುತಾಲಿಕ್ ಆರೋಪ
ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲವೆಂಬ ಕಾರಣವೊಡ್ಡಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved