• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ ತಾಲೂಕಿನಲ್ಲಿ ಮಳೆ: ಮನೆಗಳು, ಶಾಲೆಗಳಿಗೆ ನುಗ್ಗಿದ ನೀರು
ಕಾಂಚೀಪುರಂ ವರಮಹಾಲಕ್ಷ್ಮೀ ಸಿಲ್ಕ್ಸ್ ಮಳಿಗೆ ಉದ್ಘಾಟನೆ
ಪ್ರತಿಭಾ ಪುರಸ್ಕಾರಗಳಿಂದ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ಹೆಚ್ಚುತ್ತದೆ: ರೇಣುಕಾಚಾರ್ಯ
ಸಂಚಾರಿ ನಿಯಮ ಪಾಲಿಸಿ: ಸಿಪಿಐ
ಚಿಗಟೇರಿ ಆಸ್ಪತ್ರೆಯ 400 ಹಾಸಿಗೆ ಕಟ್ಟಡಕ್ಕೆ ₹260 ಕೋಟಿ
ಚನ್ನಗಿರಿ: ಮರಗಳ ಸವರಿ ವಿದ್ಯುತ್‌ ಅವಘಡಗಳ ತಪ್ಪಿಸಲು ಮನವಿ
ಬಾಣಂತಿ ಸಾವು: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನಜಗಳೂರು ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಎನ್.ಎಂ.ಹಾಲಸ್ವಾಮಿ: ಅಭಿನಂದನೆಮಕ್ಕಳು ದುಡಿವ ಬದಲು ಶಿಕ್ಷಣ ಕಲಿಯಬೇಕು: ನ್ಯಾಯಾಧೀಶೆ ಮಹಾಲಕ್ಷ್ಮಿಅಪರೂಪ ಗಿಡಮೂಲಿಕೆ, ಪರಿಸರ ಸಂಪತ್ತು ಭಾರತದ ಹೆಮ್ಮೆ: ಎಂ.ಪಿ.ರೇಣುಕಾಚಾರ್ಯ

ಇನ್ನಷ್ಟು ಸುದ್ದಿ

ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಿಸಿ: ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ
ಬಾಲ ಕಾರ್ಮಿಕ ಮುಕ್ತ ದಾವಣಗೆರೆ ಜಿಲ್ಲೆಯನ್ನಾಗಿಸಲು ಸಮಾಜದ ಪ್ರತಿಯೊಬ್ಬರೂ ಕಾರ್ಯ ಪ್ರವೃತ್ತರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದರು.
ದೆಹಲಿ ದರ್ಬಾರ್‌ ಸಂಸ್ಕೃತಿ ಬದಲಿಸಿದ ಮೋದಿ: ಎಂಎಲ್‌ಸಿ ಸಿ.ಟಿ.ರವಿ
ದೆಹಲಿ ದರ್ಬಾರ್ ಕಾಯಕ ಸಂಸ್ಕೃತಿಯನ್ನೇ ಪ್ರಧಾನಿ ನರೇಂದ್ರ ಮೋದಿ ಕಳೆದ 11 ವರ್ಷದಲ್ಲಿ ಬದಲಾಯಿಸಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಆದ್ಯತೆಯಾಗಿದ್ದ ರೋಟಿ, ಕಪಡಾ, ಮಖಾನ್‌ಗಿಂತಲೂ ಮುಂದೆ ಹೋಗಿ, ಬದಲಾವಣೆಯನ್ನು ತಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು
ಸಚಿವ ರಾಜಣ್ಣ ಜನ್ಮದಿನ: ಜಿಲ್ಲೆಯಿಂದ ಕಾರ್ಯಕ್ರಮಕ್ಕೆ 5 ಸಾವಿರ ಜನ- ವೀರಣ್ಣ
ಮಹರ್ಷಿ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ 75ನೇ ಜನ್ಮದಿನ ಹಿನ್ನೆಲೆ ಜೂ.21ರಂದು ತುಮಕೂರಿನಲ್ಲಿ ಅಮೃತ ಮಹೋತ್ಸವ ಸಮಾರಂಭ- ಅಭಿನಂದನಾ ಗ್ರಂಥ ಬಿಡುಗಡೆ ನಡೆಯಲಿದೆ. ಜಿಲ್ಲೆಯಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದೇವೆ ಎಂದು ಜಿಲ್ಲಾ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ, ಕಾಂಗ್ರೆಸ್ ಹಿರಿಯ ಬಿ.ವೀರಣ್ಣ ಹೇಳಿದ್ದಾರೆ.
ಭದ್ರಾ ನಾಲೆ, ಸೇತುವೆ ದುರಸ್ತಿಗೆ ₹20 ಕೋಟಿ ಬಿಡುಗಡೆ
ಜೀವನಾಡಿ ಭದ್ರಾ ನಾಲೆಗಳು ಮಾಯಕೊಂಡ ಕ್ಷೇತ್ರ ಹಾದುಹೋಗಿವೆ. ನಾಲೆಯುದ್ದಕ್ಕೂ ಶಿಥಿಲಾವಸ್ಥೆಯ ಸೇತುವೆ ನಿರ್ಮಾಣ, ನಾಲೆ ಒಳಗಿನ ಕಾಂಕ್ರೀಟ್‌ ಗೋಡೆಗಳ ನಿರ್ಮಾಣ, ಅಭಿವೃದ್ಧಿ ಸೇರಿದಂತೆ ಇತರೆ ಕಾರ್ಯಕ್ಕೆ ₹20 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಹಂತ ಹಂತವಾಗಿ ನಾಲೆ ದುರಸ್ತಿ, ಸೇತುವೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳುವುದು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಜಿಲ್ಲೆಯಲ್ಲಿ ಮಳೆಗೆ 2 ಮನೆ ಹಾನಿ, 4 ಜಾನುವಾರು ಸಾವು
ಜಿಲ್ಲೆಯಲ್ಲಿ ಸತತವಾಗಿ ಮಳೆ ಮುಂದುವರಿದಿದ್ದು, 2 ಮನೆಗಳು ಹಾನಿಗೀಡಾಗಿವೆ. ನಾಲ್ಕು ಜಾನುವಾರುಗಳು ಸಾವನ್ನಪ್ಪಿವೆ. ಕಳೆದ 3 ದಿನಗಳಿಂದ ಜಿಲ್ಲೆಯ ಜನತೆ ಮಲೆನಾಡಿನ ಮಳೆ ಅನುಭವ ಕಾಣುವಂತಾಗಿದೆ.
ಅಧಿಕಾರಿಗಳ ನಿರ್ಲಕ್ಷೆಗೆ ದೂರುಗಳೇ ಸಾಕ್ಷಿ: ತರಾಟೆ
ಸರ್ಕಾರಿ ನೌಕರಿ ಸಿಕ್ಕಿರುವುದು ಪುಣ್ಯ. ಅಧಿಕಾರಿಗಳು ತಾವೇ ಸರ್ವಾಧಿಕಾರಿಗಳೆಂದು ಭಾವಿಸದೇ, ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ದಾವಣಗೆರೆ ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರೆ ತರಾಟೆ ತೆಗೆದುಕೊಂಡರು.
ಸಾಧನೆ ಮಾಡದ ಸಚಿವರ ಕೈಬಿಡಲಿ
ರಾಜ್ಯ ಸಚಿವ ಸಂಪುಟದಲ್ಲಿ ಜಿಡ್ಡು ಹಿಡಿದು ಹೋಗಿರುವಂತಹ ಹಳೆಯ ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಸಂಪುಟ ವಿಸ್ತರಣೆ ಬಗ್ಗೆ ಮತ್ತೆ ಧ್ವನಿ ಎತ್ತಿದ್ದಾರೆ.
ಹೊನ್ನಾಳಿ ಸರ್ಕಾರಿ ಕಾಲೇಜು ಸುಧಾರಣೆ ಶ್ಲಾಘನೀಯ
ರಾಜ್ಯದಲ್ಲೇ ಹೊನ್ನಾಳಿ ಅತ್ಯಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದು, ಮಧ್ಯ ಕರ್ನಾಟಕದ ಕೇಂದ್ರ ಬಿಂದು ಎಂದೂ ಹೇಳುತ್ತಾರೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕವನ್ನು ಸಂಪರ್ಕಿಸುವ ಹಾಗೂ 100 ವರ್ಷ ತುಂಬಿರುವ ತುಂಗಭದ್ರಾ ಹಳೆಯ ಸೇತುವೆ ಸಹ ಇಲ್ಲಿದೆ. ಈ ಸೇತುವೆಯ ನಿರ್ಮಾಣ ಪರಿಯನ್ನು ನೋಡಿಕೊಂಡು ಹೋಗಲು ಬ್ರಿಟಿಷರು ಹೊನ್ನಾಳಿಗೆ ಆಗಮಿಸಿದ ಬಗ್ಗೆಯೂ ಇತಿಹಾಸದಲ್ಲಿ ಉಲ್ಲೇಖವಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ನಾಳೆಯಿಂದ ಅಂತರ ಜಿಲ್ಲಾ ಕೇರಂ ಪಂದ್ಯಾವಳಿ: ದಿನೇಶ ಶೆಟ್ಟಿ
ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ಜನ್ಮದಿನ ಅಂಗವಾಗಿ ಜಿಲ್ಲಾ ಕೇರಂ ಸಂಸ್ಥೆ ಹಾಗೂ ಯಂಗ್ ಚಾಲೆಂಜರ್ಸ್‌ ಕೇರಂ ಸಂಸ್ಥೆಯಿಂದ ಜೂ.13ರಿಂದ 15ರವರೆಗೆ ಅಂತರ ಜಿಲ್ಲಾಮಟ್ಟದ ಕೇರಂ ಪಂದ್ಯಾವಳಿ- 2025 ಅನ್ನು ನಗರದ ಅಕ್ಕ ಮಹಾದೇವಿ ರಸ್ತೆಯ ಜಿಲ್ಲಾ ಗುರು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಉತ್ತಮ ಪರಿಸರ ನಿರ್ಮಾಣವಾದಲ್ಲಿ ಆರೋಗ್ಯ ಸುಧಾರಣೆ ಸಾಧ್ಯ: ಜಯಪ್ಪ
ನಮ್ಮ ಸುತ್ತಮುತ್ತಲಿನ ಪರಿಸರ ಉತ್ತಮವಾಗಿದ್ದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಅದಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಮನೆಗಳ ಮುಂಭಾಗದಲ್ಲಿ ಮರ-ಗಿಡಗಳನ್ನು ಬೆಳೆಸಿ, ಹಸಿರು ವನಗಳನ್ನಾಗಿಸುವ ಜವಾಬ್ದಾರಿ ಮೆರೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 522
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved