ದಾವಣಗೆರೆಗೆ ಕಾಂಗ್ರೆಸ್ನ ತ್ರಿಬಲ್ ಎಂಜಿನ್ಗಳ ಕೊಡುಗೆ ಶೂನ್ಯದಾವಣಗೆರೆಯಲ್ಲಿ 2 ವರ್ಷ ಜಿಲ್ಲಾ ಮಂತ್ರಿಯಾಗಿ ಎಸ್.ಎಸ್.ಮಲ್ಲಿಕಾರ್ಜುನ, 1 ವರ್ಷ ಸಂಸದರಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಜಿಲ್ಲೆಯ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳಾದರೂ ಏನು ಎಂಬುದನ್ನು ಸಾರ್ವಜನಿಕವಾಗಿ ಘೋಷಿಸಲಿ. ಕ್ಷೇತ್ರ ಅಭಿವೃದ್ಧಿಗೆ ಶಾಸಕ, ಸಚಿವ, ಸಂಸದರೆಂಬ ತ್ರಿಬಲ್ ಎಂಜಿನ್ ಕೊಡುಗೆ ಶೂನ್ಯವಾಗಿದೆ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ, ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ವ್ಯಂಗ್ಯವಾಡಿದ್ದಾರೆ.