• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಹಿಂದೂ ಏಕತಾ ಗಣಪತಿ ಉತ್ಸವ: ಭದ್ರತೆ
ಪಟ್ಟಣದ ಹಿಂದೂ ಏಕತಾ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಿರುವ ಗಣಪತಿ ವಿಸರ್ಜನಾ ಮೆರವಣಿಗೆ ಸೆ.4ರಂದು ನಡೆಯಲಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ ಎಂದು ಸ್ಥಳೀಯ ಆರಕ್ಷಕ ವೃತ್ತ ನಿರೀಕ್ಷಕ ರವೀಶ್ ಚನ್ನಗಿರಿಯಲ್ಲಿ ತಿಳಿಸಿದ್ದಾರೆ.
ಸೋಲು, ಗೆಲುವು ಸಮನಾಗಿ ಸ್ವೀಕರಿಸಿ: ಬಿ.ದೇವೇಂದ್ರಪ್ಪ
ಕ್ರೀಡೆಯಲ್ಲಿ ಒಬ್ಬರು ಗೆಲ್ಲಬೇಕು, ಮತ್ತೊಬ್ಬರು ಸೋಲಬೇಕು. ಗೆಲುವಿನಿಂದ ಪ್ರಶಸ್ತಿ ಪುರಸ್ಕಾರ ಪಡೆದವರು ಮಹಾನ್ ಸಾಧನೆ ಎಂದು ಭಾವಿಸದೇ, ಎರಡನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿ ಕಾಲೇಜಿಗೆ ಹೆಸರು ತರುವ ವಿದ್ಯಾರ್ಥಿಗಳಾಗಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಧರ್ಮಸ್ಥಳ ಕಾರ್ಯಕ್ರಮಕ್ಕೆ ಬಂದೋರೆಲ್ಲ ನೈಜಭಕ್ತರು
ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಚಲೋ ಹೋರಾಟ ಯಶಸ್ವಿಯಾಗಿದೆ. ಯಾವುದೇ ಕಾರಣಕ್ಕೂ ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ಕಾಂಗ್ರೆಸ್ ಸರ್ಕಾರದ ದಾಳಿ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಹಿಂದೂ ವಿರೋಧಿ ಸಿಎಂ ಎಡಪಂಥೀಯರ ಕೈಗೊಂಬೆ: ಕಾಗೇರಿ
ಹಿಂದೂಗಳ ಭಾವನೆಗೆ ಧಕ್ಕೆ ತರುವುದೇ ದುರುದ್ದೇಶವಾಗಿರುವ ಎಡಪಂಥೀಯರ ತಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಜೋಡಿಸಿದ್ದು, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕ್ಷಣಕ್ಕೊಂದು ವಿವಾದಗಳನ್ನು ಸೃಷ್ಟಿಸುತ್ತಲೇ ಇದೆ ಎಂದು ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ಹೊನ್ನಾಳಿ ಕಸಬಾ ಸೊಸೈಟಿ ಅಧ್ಯಕ್ಷರಾಗಿ ಚಂದ್ರಪ್ಪ ಅವಿರೋಧ ಆಯ್ಕೆ: ಅಭಿನಂದನೆ
ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ (ಕಸಬಾ ಸೊಸೈಟಿ) ನೂತನ ಅಧ್ಯಕ್ಷರಾಗಿ ಚಂದ್ರಪ್ಪ ಎ. (ಗುಂಡಾ) ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಅಭಿವೃದ್ಧಿ ಇಲಾಖೆ ಅಧಿಕಾರಿ ನವೀನ್ ಕುಮಾರ್ ಹೊನ್ನಾಳಿಯಲ್ಲಿ ಘೋಷಿಸಿದರು.
ಮಾದಿಹಳ್ಳಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಎಐಡಿಎಸ್‌ಒ ಮನವಿ
ಹರಪನಹಳ್ಳಿ ತಾಲೂಕಿನ ಮಾದಿಹಳ್ಳಿಯಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾವಣಗೆರೆಯ ಕಾಲೇಜುಗಳು, ಅಧಿಕಾರಿ-ಸಿಬ್ಬಂದಿ ಕಚೇರಿಗಳಿಗೆ ತೆರಳಲು ಸರ್ಕಾರಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಬೆಳಗ್ಗೆ 6 ಗಂಟೆಗೆ ಹೊರಡುವ ಬಸ್‌ ಪ್ರಯಾಣಿಕರಿಂದ ತುಂಬಿರುತ್ತದೆ. ಈ ಹಿನ್ನೆಲೆ ಸೂಕ್ತ ಬಸ್‌ಗಳ ಸೌಲಭ್ಯ ಕಲ್ಪಿಸಲು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ ಜಿಲ್ಲಾ ಸಮಿತಿಯಿಂದ ಸೋಮವಾರ ಕೆಎಸ್‌ಆರ್‌ಟಿಸಿ ವಿಭಾಗೀಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಳೆಯಿಂದ ಹಾನಿಗೀಡಾದ ಬೆಳೆಗಳಿಗೆ ಶೀಘ್ರ ಪರಿಹಾರ ನೀಡಿ
ಕಳೆದೊಂದು ತಿಂಗಳಿನಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತು, ಬೆಳೆದ ಪೈರುಗಳು ಕೊಳೆಯುತ್ತಿವೆ. ಈ ಹಿನ್ನೆಲೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಬೆಳೆಹಾನಿ ಪ್ರದೇಶಕ್ಕೆ ಶೀಘ್ರ ಭೇಟಿ ನೀಡಬೇಕು. ಸಂಕಷ್ಟಕ್ಕೆ ತುತ್ತಾದ ರೈತರ ನೆರವಿಗೆ ಧಾವಿಸಬೇಕು ಎಂದು ಜಿಲ್ಲಾ ರೈತರ ಒಕ್ಕೂಟ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಒತ್ತಾಯಿಸಿದ್ದಾರೆ.
ನಾಳೆ ಹೋಮ: ಶಕ್ತಿದೇವತೆಗಳ ಸಮಾಗಮ
ನಗರದ ಪೇಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಮಹಾಗಣಪತಿ ಸಮಿತಿಯಿಂದ 6ನೇ ವರ್ಷದ ಗಣೇಶೋತ್ಸವ ಅಂಗವಾಗಿ ಬೆಳಿಗ್ಗೆ ಹೋಮ ಕಾರ್ಯಕ್ರಮವಿದ್ದು, ನಗರದ ಶಕ್ತಿದೇವತೆಗಳ ಸಮಾಗಮವಾಗಲಿವೆ.
5ರಂದು ಈದ್‌ಮಿಲಾದ್: ಸಂಚಾರ ಮಾರ್ಗ ಬದಲಾವಣೆ
ಸೆ.5ರಂದು ಈದ್‌ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಕಡೆ ಮೆರವಣಿಗೆ ನಡೆಸುವುದರಿಂದ ಸುಗಮ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಂದು ಬೆಳಗ್ಗೆ 11ರಿಂದ ರಾತ್ರಿ 11 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜಗಳೂರು ತಾಲೂಕಲ್ಲಿ ಸರ್ಫೇಸಿ ಕಾಯ್ದೆ ದುರುಪಯೋಗ: ಶೀಘ್ರ ಪ್ರತಿಭಟನೆ
ಎನ್‌ಬಿಎಫ್‌ಸಿ ಬ್ಯಾಂಕ್‌ಗಳು ಸರ್ಫೇಸಿ ಕಾಯ್ದೆ ದುರುಪಯೋಗ ಮಾಡಿಕೊಳ್ಳುತ್ತಿವೆ. ಇಂತಹ ಕಾಯ್ದೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ರೀತಿಯಲ್ಲಿ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ ಬಣದಿಂದ ಶನಿವಾರ ಜಗಳೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ಹೇಳಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved