• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚು ಡಿಎಪಿ ಪೂರೈಸಿ: ಬಸವಂತಪ್ಪ
ರೈತರಿಗೆ ಅವಶ್ಯವಿರುವ ವಿವಿಧ ತಳಿಯ ಮೆಕ್ಕೆಜೋಳ, ತೊಗರಿ ಬಿತ್ತನೆ ಬೀಜಗಳ ದಾಸ್ತಾನು ಮಾಡಲಾಗಿದೆ. ಅಗತ್ಯಕ್ಕೆ ತಕ್ಕಂತೆ ವಿತರಣೆ ಮಾಡಲಾಗುತ್ತದೆ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ಮಳೆ ಭೀತಿ: ಯಂತ್ರಗಳಿಗೆ ದುಬಾರಿ ಬಾಡಿಗೆ ತೆತ್ತು ಭತ್ತ ಕಟಾವು!
ಮುಂಗಾರು ಪೂರ್ವದಲ್ಲಿ ಕಳೆದ ವಾರದಿಂದ ಸುರಿದ ಭಾರಿ ಮಳೆಯು ರೈತರನ್ನು ಎಡಬಿಡದೇ ಕಾಡುತ್ತಿದೆ. ಈ ಸಂದರ್ಭ ಭರ್ಜರಿಯಾಗಿ ನಡೆಯಬೇಕಾಗಿದ್ದ ಭತ್ತ ಕಟಾವು ಕಾರ್ಯವೂ ಅಸ್ತವ್ಯಸ್ತಗೊಂಡಿದೆ.
ನೇರ ಕೂರಿಗೆ ಭತ್ತ ಬಿತ್ತನೆ ಪದ್ಧತಿ ರೈತರಿಗೆ ವರದಾನ
ಬರಪೀಡಿತ ಜಗಳೂರು ತಾಲೂಕಿಲ್ಲೀಗ ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಹೆಚ್ಚಾಗುತ್ತಿದೆ. ಇಲ್ಲಿನ ರೈತರು ರಾಗಿ ಬೆಳೆ ಮಾದರಿಯಲ್ಲಿ ಕೂರಿಗೆ ಭತ್ತ ಬಿತ್ತನೆ ಮಾಡಿದರೆ ರೈತರಿಗೆ ವರದಾನವಾಗಲಿದೆ ಎಂದು ಕೆವಿಕೆ ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ್ ಹೇಳಿದ್ದಾರೆ.
ಜೀನಹಳ್ಳಿ ದೊಡ್ಡಿಯಲ್ಲಿ 52 ಕುರಿಗಳ ನಿಗೂಢ ಸಾವು
ನ್ಯಾಮತಿ ತಾಲೂಕು ವ್ಯಾಪ್ತಿಯಲ್ಲಿ ಬರುವ ಜೀನಹಳ್ಳಿಯಲ್ಲಿ ಕುರಿ ಮಾಲೀಕ ಮಹೇಶಪ್ಪ ಹಿಂಡಿ ಎಂಬುವರು 80ಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದು, ಮಂಗಳವಾರ ಬೆಳಗ್ಗೆ ಕುರಿದೊಡ್ಡಿಯಲ್ಲಿದ್ದ ಸುಮಾರು 52 ಕುರಿಗಳು ಸಾವನ್ನಪ್ಪಿವೆ. ಸುದ್ದಿ ತಿಳಿದ ಪಶುವೈದ್ಯ ಇಲಾಖೆ ವೈದ್ಯರು, ಪ್ರಯೋಗಾಲಯ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳಿಗೆ ಭೌತಿಕಕ್ಕಿಂತ ಲೌಕಿಕ ಧರ್ಮಾಚರಣೆ ಕಲಿಸಿ: ನಾಗಮಣಿ ಶಾಸ್ತ್ರಿ
ಮಕ್ಕಳಿಗೆ ಲೌಕಿಕ ವ್ಯವಹಾರಕ್ಕಿಂತ ಭೌತಿಕ ಧರ್ಮಾಚರಣೆ ಕಲಿಸುವ ಅವಶ್ಯಕತೆಯಿದೆ ಎಂದು ಅಧ್ಯಾತ್ಮಿಕ ಚಿಂತಕಿ ಹಾಗೂ ನಿವೃತ್ತ ಶಿಕ್ಷಕಿ ನಾಗಮಣಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರಲ್ಲಿ ಪೊಲೀಸ್ರು ಮಾದಿಗ ಮುಖಂಡರ ಬಂಧಿಸಿದ್ದು ಏಕೆ?
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮೈಸೂರಿನ ಚಾಮುಂಡಿ ಬೆಟ್ಟದಿಂದ ಹಮ್ಮಿಕೊಂಡಿದ್ದ ಕ್ರಾಂತಿಕಾರಿ ರಥಯಾತ್ರೆಗೆ ಅಡ್ಡಿಪಡಿಸಿ, ಹೋರಾಟಗಾರರನ್ನು ಬಂಧಿಸಿದ ಪೊಲೀಸರ ಕ್ರಮವನ್ನು ಖಂಡಿಸಿ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಜನನ, ಮರಣ ನೋಂದಣಿ ವಿಳಂಬ ಆಗಬಾರದು: ಡಿಸಿ
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಪಿಸಿಎಂಬಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ವಿಷಯಗಳಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆಗೆ ಕಾಂಗ್ರೆಸ್‌ನ ತ್ರಿಬಲ್ ಎಂಜಿನ್‌ಗಳ ಕೊಡುಗೆ ಶೂನ್ಯ
ದಾವಣಗೆರೆಯಲ್ಲಿ 2 ವರ್ಷ ಜಿಲ್ಲಾ ಮಂತ್ರಿಯಾಗಿ ಎಸ್.ಎಸ್.ಮಲ್ಲಿಕಾರ್ಜುನ, 1 ವರ್ಷ ಸಂಸದರಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಜಿಲ್ಲೆಯ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳಾದರೂ ಏನು ಎಂಬುದನ್ನು ಸಾರ್ವಜನಿಕವಾಗಿ ಘೋಷಿಸಲಿ. ಕ್ಷೇತ್ರ ಅಭಿವೃದ್ಧಿಗೆ ಶಾಸಕ, ಸಚಿವ, ಸಂಸದರೆಂಬ ತ್ರಿಬಲ್ ಎಂಜಿನ್‌ ಕೊಡುಗೆ ಶೂನ್ಯವಾಗಿದೆ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ, ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್‌ ಜಾಧವ್ ವ್ಯಂಗ್ಯವಾಡಿದ್ದಾರೆ.
ಸಾಮಾಜಿಕ ಅನಿಷ್ಠಗಳಿಗೆ ಶಿಕ್ಷಣವೇ ಪರಿಣಾಮಕಾರಿ ಮದ್ದು
ಶಿಕ್ಷಣವೇ ಸಾಮಾಜಿಕ ಅನಿಷ್ಠಗಳಿಗೆ ಪರಿಣಾಮಕಾರಿ ಮದ್ದು. ಹಾಗಾಗಿ ಸಮಾಜದಲ್ಲಿ ತುಳಿತಕ್ಕೆ ಒಳಗಾದವರು ಅಕ್ಷರಜ್ಞಾನ ಪಡೆದು, ಉನ್ನತ ಸ್ಥಾನಮಾನ ಪಡೆಯಬೇಕು ಎಂದು ಪತ್ರಕರ್ತ ಬಿ.ಎನ್. ಮಲ್ಲೇಶ್ ಹೇಳಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 523
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved