• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
12ನೇ ಶತಮಾನ ವಚನಗಳ ಸುವರ್ಣ ಕಾಲ: ಶಾಸಕ ಶಾಂತನಗೌಡ
ನಾಡಿನ ಇತಿಹಾಸದಲ್ಲಿ 12ನೇ ಶತಮಾನ ವಚನಗಳ ಸುವರ್ಣ ಕಾಲ ಎಂದು ಹೇಳಬಹುದು. ಬಸವಣ್ಣ, ಅಲ್ಲಮಪ್ರಭು ಅಕ್ಕ ಮಹಾದೇವಿ ಅವರಂಥ ಮಹಾನ್ ವಚನಕಾರರಿಂದ ಸಮಾಜದಲ್ಲಿ ಸಮಸಮಾಜ, ಸಹಬಾಳ್ವೆಯಂತಹ ಅನೇಕ ಸಿದ್ಧಾಂತಗಳು ಸಮಾಜಕ್ಕೆ ವಚನಗಳ ಮೂಲ ಪ್ರಾಪ್ತವಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ಲೈಂಗಿಕ ಪ್ರಕರಣದಲ್ಲಿ ಚನ್ನಗಿರಿಯ ಅಮ್ಜದ್ ಬಂಧನ
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಪ್ರಕರಣಗಳನ್ನೇ ನೆನಪಿಸುವಂತಹ ಕೃತ್ಯವು ಚನ್ನಗಿರಿ ಪಟ್ಟಣದಲ್ಲಿ ವರದಿಯಾಗಿದೆ. ಈ ಸಂಬಂಧ ಔಷಧಿ ಅಂಗಡಿ ಮಾಲೀಕನೊಬ್ಬನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಸಂಸ್ಕಾರದ ವ್ಯಕ್ತಿ ಸಮುದಾಯ ಮನ ಗೆಲ್ಲುತ್ತಾರೆ: ಜಿ.ಕೆ.ಕುಲಕರ್ಣಿ
ಸಂಸ್ಕಾರ ಮತ್ತು ಸಂಸ್ಕೃತಿ ಇರುವ ವ್ಯಕ್ತಿ, ಸಮುದಾಯದ ಜನ, ಮನ ಗೆಲ್ಲುತ್ತಾರೆ ಎಂದು ಆರೋಗ್ಯ ಇಲಾಖೆ ನಿವೃತ್ತ ಅಧಿಕಾರಿ ಜಿ.ಕೆ.ಕುಲಕರ್ಣಿ ಹೇಳಿದರು.
ಅಹಿಂಸೆಯ ಪ್ರತೀಕ ಮಹಾತ್ಮ ಗಾಂಧೀಜಿ: ದಿನೇಶ್
ಅಹಿಂಸೆಯ ಪ್ರತೀಕ ಮಹಾತ್ಮಗಾಂಧಿ ಅವರು ವಿಶ್ವಕ್ಕೆ ಮಾದರಿಯಾಗಿದ್ದು, ಇಂದು ಅವರನ್ನು ಹತ್ಯೆ ಮಾಡಿದವರನ್ನು ಬಿಜೆಪಿ ಪೂಜಿಸುತ್ತಿರುವುದು ದುರದೃಷ್ಟಕರ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದರು.
ಮಾಯಕೊಂಡಕ್ಕೆ 750 ಮನೆ ಮಂಜೂರು: ಬಸವಂತಪ್ಪ
ಮಾಯಕೊಂಡ ವಿಧಾನಸಭಾ ಕ್ಷೇತ್ರದ ನಿರ್ಗತಿಕರು, ಬಡವರಿಗೆ ಸೂರು ಕಲ್ಪಿಸಲು ಸರ್ಕಾರ ಮತ್ತು ವಸತಿ ಸಚಿವರ ಮೇಲೆ ಒತ್ತಡ ಹಾಕಿ, ಬಸವ ವಸತಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್ ನಿವಾಸ ಯೋಜನೆಯಡಿ 750 ಮನೆಗಳನ್ನು ಮಂಜೂರು ಮಾಡಿಸಿದ್ದು, ಮನೆಗಳ ಹಂಚಿಕೆ ಪಾರದರ್ಶಕವಾಗಿರುವಂತೆ ಗ್ರಾಪಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಎಚ್ಚರಿಸಿದ್ದಾರೆ.
ಕಮಲಾಪುರ ಗ್ರಾಮದ ಎಸ್‌ಡಿಎಂಸಿ ಅಧ್ಯಕ್ಷರಾಗಿ ಗಣೇಶ್ ಆಯ್ಕೆ
ಹರಿಹರ ತಾಲೂಕಿನ ಕಮಲಾಪುರ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರಾಗಿ ಗಣೇಶ್ ಕಮಲಾಪುರ, ಉಪಾಧ್ಯಕ್ಷರಾಗಿ ಮಂಜುಳಾ ಅವರನ್ನು ಪೋಷಕರು, ಗ್ರಾಮಸ್ಥರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
ಮುತ್ತು ಕಟ್ಟುವ ಅನಿಷ್ಠ ಪದ್ಧತಿ ಕಂಡರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ
ದೇವರ ಹೆಸರಿನಲ್ಲಿ ನಿಷೇಧಿತ ಮುತ್ತು ಕಟ್ಟುವ ಅನಿಷ್ಠ ಪದ್ದತಿಯನ್ನು ಅನುಸರಿಸುತ್ತಿರುವುದು ಕಂಡು ಬಂದಲ್ಲಿ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ಎಚ್ಚರಿಕೆ ನೀಡಿದರು.
ಸೋಲು ಕಂಡಲ್ಲೇ ಗೆಲುವು ಸಾಧಿಸುವುದೇ ಯಶಸ್ಸು: ಬಿನೋಯ್ ಮ್ಯಾಥ್ಯೂ
ಸೋಲು ಕಂಡಾಗ ಕುಗ್ಗದೇ ಧೈರ್ಯವಾಗಿ ಗೆಲುವು ಸಾಧಿಸುವುದೇ ನಿಜವಾದ ಯಶಸ್ಸು ಎಂದು ಮುದ್ದೇನಹಳ್ಳಿ ವಿಟಿಯು ಸಿಪಿಜಿಎಸ್ ಸಹ ಪ್ರಾಧ್ಯಾಪಕ ಬಿನೋಯ್ ಮ್ಯಾಥ್ಯೂ ಹೇಳಿದರು.
ಅಂಜುಮನ್ ಕಮಿಟಿಗೆ ತುರ್ತು ಚಿಕಿತ್ಸೆಗೆ ಹೈಟೆಕ್ ಆ್ಯಂಬುಲೆನ್ಸ್: ಏಜಾಜ್ ಅಹಮದ್
ರಾಜ್ಯ ವಕ್ಫ್ ಬೋರ್ಡ್‌ನಿಂದ (ಮಂಡಳಿ) ಹರಿಹರದ ಅಂಜುಮನ್ ಕಮಿಟಿಗೆ ಸಾರ್ವಜನಿಕರ ತುರ್ತು ಚಿಕಿತ್ಸೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರವು ಅತ್ಯಾಧುನಿಕ ಹೈಟೆಕ್ ಆ್ಯಂಬುಲೆನ್ಸ್ ವಾಹನವನ್ನು ನೀಡಿದೆ ಎಂದು ಅಂಜುಮನ್ ಕಮಿಟಿ ಅಧ್ಯಕ್ಷ ಏಜಾಜ್ ಅಹಮದ್ ಹೇಳಿದರು.
ಕೆಲವರಿಂದ ಹೊಸ ಸಂವಿಧಾನ ಜಾರಿಗೆ ತರುವ ಸಂಚು: ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ
ಭಾರತ ದೇಶದ ಸಂವಿಧಾನ ಪವಿತ್ರವಾಗಿದ್ದು ಅಂತಹ ಸಂವಿಧಾನವನ್ನು ಹಿಂದಕ್ಕೆ ಹಾಕಿ ಹೊಸ ಸಂವಿಧಾನವನ್ನು ಜಾರಿಗೆ ತರುವ ಸಂಚು ಕೆಲವರಿಂದ ನಡೆಯುತ್ತಿದೆ. ಇಂತಹ ಸಂಚು ಜಾರಿಗೆ ಬರುವ ಮುನ್ನ ನಾವು ಜಾಗರೂಕರಾಗಬೇಕಾಗಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 502
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved