• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ: ಬಾಲಕನ ವಿವಸ್ತ್ರಗೊಳಿಸಿದ ಪ್ರಕರಣ- 9 ಆರೋಪಿಗಳ ಬಂಧನ
ತಾಲೂಕಿನ ಅಸ್ತಾಫನಹಳ್ಳಿ ಗ್ರಾಮದ ಬಾಲಕ, 17 ವರ್ಷದ ಥೊಮೆಸ್‌ನಿಗೆ ಕಳ್ಳತನ ಆರೋಪ ಮೇಲೆ ಡ್ರಿಪ್ ವೈರ್‌ನಿಂದ ಮರಕ್ಕೆ ಕಟ್ಟಿಹಾಕಿ ಥಳಿಸಿ, ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ 9 ಆರೋಪಿಗಳನ್ನು ಭಾನುವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಾಲೂಕು ಪರಿಶಿಷ್ಟ ಪಂಗಡಗಳ ಇಲಾಖೆ ವ್ಯವಸ್ಥಾಪಕ ಬಸವರಾಜ್ ತಿಳಿಸಿದ್ದಾರೆ.
ಪೊಲೀಸ್‌ ಇಲಾಖೆ ಮೇಲೆ ಭರವಸೆ ಬೇಕು: ಎಸ್‌ಪಿ
ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆ ಹೆಚ್ಚಿಸಲು ಹಾಗೂ ಅಪರಾಧ ಪ್ರಕರಣಗಳನ್ನು ತಡೆಗಟ್ಟುವುದು ಪೊಲೀಸ್‌ ಇಲಾಖೆಯ ಉದ್ದೇಶವಾಗಿದೆ. ಆದ್ದರಿಂದ ಪೊಲೀಸರೆಂದರೆ ಭಯ ಬೇಡ, ಬದಲಿಗೆ ಭರವಸೆ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹರಿಹರದಲ್ಲಿ ಹೇಳಿದ್ದಾರೆ.
ಹೊರಗಿನ ಮೆಡಿಕಲ್‌ಗಳಿಂದ ಔಷಧಿ-ಮಾತ್ರೆ ತರಲು ಚೀಟಿ ಏಕೆ?: ಬಸವಂತಪ್ಪ ಕಿಡಿ
ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಕೆಲ ಕಡೆ ವೈದ್ಯರು ಔಷಧಿ ಲಭ್ಯ ಎಂದು ಹೊರಗಿನಿಂದ ಔಷಧಿ-ಮಾತ್ರೆ ತರಲು ಚೀಟಿಗಳನ್ನು ಬರೆದು ಕೊಡುತ್ತಿದ್ದಾರೆ. ಇಂಥದ್ದಕ್ಕೆ ತಾಲೂಕು ಆರೋಗ್ಯಾಧಿಕಾರಿ ಅವಕಾಶ ಕೊಡದೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು ಮಾಡಿದ್ದಾರೆ.
ದಾವಣಗೆರೆಯಲ್ಲಿ ಎಪಿಎಂಸಿ ಗೂಡ್ಸ್ ವಾಹನ ನಿಲ್ದಾಣ ತೆರವಿಗೆ ವಿರೋಧ
ದಾವಣಗೆರೆ ಎಪಿಎಂಸಿ ಮಾರುಕಟ್ಟೆಯ ಗೂಡ್ಸ್ ವಾಹನ ನಿಲ್ದಾಣವನ್ನು ಎಪಿಎಂಸಿ ಅಧಿಕಾರಿಗಳು ಬಲವಂತದಿಂದ ತೆರ‍ವುಗೊಳಿಸಲು ಮುಂದಾಗಿದ್ದಾರೆ. ಬಲವಂತದಿಂದ, ದೌರ್ಜನ್ಯದಿಂದ ತೆರವು ಮಾಡಿದರೆ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು
ಬುಡಕಟ್ಟು ಸಮುದಾಯ ವಿದ್ಯಾರ್ಥಿಗೆ ಚಿನ್ನದ ಪದಕ ಶ್ಲಾಘನೆ
ಚಿಕ್ಕಮ್ಮನಹಟ್ಟಿ ಗ್ರಾಮದ ಬುಡಕಟ್ಟುನ ಕಾಡುಗೊಲ್ಲ ಸಮುದಾಯದ ಸಣ್ಣ ಕರಿಯಪ್ಪ ಪ್ರಥಮ ಶ್ರೇಣಿ ಗಳಿಸಿ 2023-24 ನೇ ಸಾಲೀನ ಘಟಿಕೋತ್ಸವದಲ್ಲಿ ಕುಲಾಧಿಪತಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್‌ ಅವರಿಂದ ಸ್ನಾತಕೋತ್ತರ ಪದವಿ ಪ್ರಶಸ್ತಿ ಹಾಗೂ ಚಿನ್ನದ ಪಧಕ ಪಡೆದಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಬೆಲೆ ಏರಿಕೆ ವಿರೋಧಿಸಿ ಆಮ್ ಅದ್ಮಿ ಪಕ್ಷ ಪ್ರತಿಭಟನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ಪ್ರತಿಭಟಿಸಿ ಆಮ್ ಅದ್ಮಿ ಪಕ್ಷದ ವತಿಯಿಂದ ಶನಿವಾರ ತಹಸೀಲ್ದಾರ್ ಗುರು ಬಸವರಾಜ್‍ರಿಗೆ ಮನವಿ ಸಲ್ಲಿಸಿದರು.
ಸೇವಾಲಾಲ್‌ ಆದರ್ಶ ಅನುಸರಣೆಯಿಂದ ಉತ್ತಮ ಸಮಾಜ: ವೀರೇಶ್ ನಾಯ್ಕ್
ದಾರ್ಶನಿಕ ಮಹಾಪುರುಷ ಸೇವಾಲಾಲ್ ಅವರ ವೈಚಾರಿಕತೆ, ದೂರದೃಷ್ಟಿ ಮತ್ತು ಅವರ ವಿಚಾರ ಸಂದೇಶಗಳನ್ನು ಮಾನವ ಕುಲಕ್ಕೆ ತಲುಪಿಸಿ ಅವರ ಮಾರ್ಗದರ್ಶನದಲ್ಲಿ ನಡೆದಾಗ ಉತ್ತಮವಾದ ಸಮಾಜ ನಿರ್ಮಾಣವಾಗಲಿದೆ ಎಂದು ತಾಲೂಕು ಬಂಜಾರ ಸಂಘದ ಅಧ್ಯಕ್ಷ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ವಿರೇಶ್ ನಾಯ್ಕ್ ಹೇಳಿದರು.
ವೀರಭದ್ರಪ್ಪರಿಗೆ ಎಂಎಲ್ಸಿ ಮಾಡಲು ಮಾದಿಗ ಸಮುದಾಯ ಆಗ್ರಹ
ಮಾದಿಗ ಸಮುದಾಯದ ಹಿರಿಯ ನಾಯಕ ಬಿ.ಎಚ್.ವೀರಭದ್ರಪ್ಪನವರಿಗೆ ವಿಧಾನ ಪರಿಷತ್ ಸದಸ್ಯರಾಗಿ ನೇಮಿಸುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ, ರಾಷ್ಟ್ರೀಯ ನಾಯಕರಿಗೆ ಒತ್ತಾಯಿಸಿ ಮಾದಿಗ ಸಮುದಾಯ ಮುಖಂಡರು ನಗರದಲ್ಲಿ ಭಾನುವಾರ ಮೌನ ಮೆರವಣಿಗೆ ನಡೆಸಿದರು.
ದಾವಣಗೆರೆಯಲ್ಲಿ ಶ್ರೀರಾಮ ನವಮಿ ಆಚರಣೆಯ ಸಂಭ್ರಮ
ದಾವಣಗೆರೆಯಾದ್ಯಂತ ಎಲ್ಲೆಡೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಶ್ರೀರಾಮ ನವಮಿಯನ್ನು ಭಾನುವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಅಭಿವೃದ್ಧಿಶೀಲ ರಾಜಕೀಯ ಮಾರ್ಗದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ: ಎನ್.ರಾಜಶೇಖರ್
ಅಂತ್ಯೋದಯ ಮತ್ತು ಅಭಿವೃದ್ಧಿಶೀಲ ರಾಜಕೀಯ ಮಾರ್ಗದಲ್ಲಿ ಸದಾ ಮುನ್ನಡೆಯುವ ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನದಂದು ಕೋಟ್ಯಂತರ ದೇವದುರ್ಲಭ ಕಾರ್ಯಕರ್ತರಿಗೆ ಹಾರ್ದಿಕ ಶುಭಾಶಯಗಳು ಎಂದು ಪಕ್ಷದ ಜಿಲ್ಲಾಧ್ಯಕ್ಷ ಎನ್.ರಾಜಶೇಖರ್ ಹೇಳಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved