• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆಯಲ್ಲಿ ಅರೆ ಬೆತ್ತಲೆಯಲ್ಲಿ ಬಾಲಕನನ್ನು ಅಡಕೆ ಮರಕ್ಕೆ ಕಟ್ಟಿ ವಿಕೃತಿ
ಅಸಭ್ಯ ವರ್ತನೆ ಮಾಡುತ್ತಿದ್ದ, ಕಳವು ಮಾಡಿದ್ದಾನೆಂಬ ವಿಚಾರಕ್ಕೆ ಅಪ್ರಾಪ್ತ ಬಾಲಕನೊಬ್ಬನಿಗೆ ಕಿಡಿಗೇಡಿ ಯುವಕರು ಅಡಕೆ ಮರಕ್ಕೆ ಕಟ್ಟಿ ಹಾಕಿ, ಚಿತ್ರಹಿಂಸೆ ನೀಡಿದ ಘಟನೆ ಚನ್ನಗಿರಿ ತಾ. ನಲ್ಲೂರು ಗ್ರಾಮದಲ್ಲಿ ವರದಿಯಾಗಿದೆ.
ದೇಶವನ್ನು ಸ್ವಾವಲಂಬಿ ಮಾಡಿದ ಜಗಜೀವನ ರಾಮ್: ಶಾಸಕ ಡಿ.ಜಿ.ಶಾಂತನಗೌಡ
ಸ್ವಾತಂತ್ರ್ಯಬಂದ ಸಂದರ್ಭದಲ್ಲಿ ಇದ್ದ ಕೇವಲ 33 ಕೋಟಿ ಜನಸಂಖ್ಯೆಗೆ ಆಹಾರ ಪೂರೈಸಲಾಗದೇ ಇತರೆ ದೇಶಗಳ ಮೇಲೆ ಪರವಾಲಂಭಿಯಾಗಿದ್ದ ನಮ್ಮ ದೇಶವನ್ನು ಕೇಂದ್ರದ ಮಂತ್ರಿಯಾಗಿದ್ದ ಬಾಬು ಜಗಜೀವನ ರಾಂ ಅವರು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಯೋಜನೆ ತಂದು ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿಸಿದ ಧೀಮಂತ ನಾಯಕ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ದಾವಣಗೆರೆಯಲ್ಲಿ ಗ್ಯಾರಂಟಿ, ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ
ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿರುವ ಜನ ಸಾಮಾನ್ಯರು, ಬಡವರು, ಮಧ್ಯಮ ವರ್ಗ ಜನರ ನಿತ್ಯ ಬಳಸುವ ವಸ್ತುಗಳಿಗೆ ಬೆಲೆ ಏರಿಕೆ ಭಾಗ್ಯ ಕಲ್ಪಿಸಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಘಟಕದಿಂದ ನಗರ, ಜಿಲ್ಲಾದ್ಯಂತ ಶನಿವಾರ ಪ್ರತಿಭಟಿಸಲಾಯಿತು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಅಪಪ್ರಚಾರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ
ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಜನಸಾಮಾನ್ಯರಿಗೆ, ಬಡವರಿಗೆ ಬಹಳ ಅನುಕೂಲವಾಗಿದೆ. ಆದರೆ, ಬಿಜೆಪಿ ಈ ಯೋಜನೆಗಳ ವಿರುದ್ಧ ಅಪಪ್ರಚಾರ ಹಾಗೂ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಆರೋಪಿಸಿದರು.
ಹೊಸ ಲೇಔಟ್‌ಗೆ ನೇರ ಖರೀದಿ, ಭೂ ಸ್ದಾಧೀನ: ದಿನೇಶ ಶೆಟ್ಟಿ
ದಾವಣಗೆರೆ-ಹರಿಹರ ನಗರಗಳಲ್ಲಿ ದೂಡಾದಿಂದ ಒಟ್ಟು 47 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿ ಜೊತೆಗೆ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನೇರ ಖರೀದಿ ಮೂಲಕ ಅಥವಾ ಭೂ ಸ್ವಾಧೀನ ಪಡಿಸಿಕೊಂಡಾಗ ನೂತನ ಬಡಾವಣೆಗಳ ನಿರ್ಮಾಣ ಮಾಡುವುದಾಗಿ ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ತಿಳಿಸಿದರು.
ಕಾಂಗ್ರೆಸ್‌ ವಿರುದ್ಧ ಹೊನ್ನಾಳಿಯಲ್ಲಿ ಬಿಜೆಪಿ ಧರಣಿ
ರಾಜ್ಯದ ಕಾಂಗ್ರೆಸ್ ಸರ್ಕಾರ ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ತಾಲೂಕು ಬಿಜೆಪಿ ಘಟಕದಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಾಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಏಪ್ರಿಲ್‌ 7ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಯೋಗ ಸ್ಪರ್ಧೆ, ಕ್ರೀಡಾಕೂಟ
ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ದಾವಣಗೆರೆ, ಜಿಲ್ಲಾ ಯೋಗ ಒಕ್ಕೂಟ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಗಳಿಂದ ದಾವಣಗೆರೆ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ, ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳು-2025 ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ‌ಏ.7ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್.ಒಡೇನಪುರ ತಿಳಿಸಿದರು.
ಮಾದಿಗರ ಉಜ್ವಲ ಭವಿಷ್ಯಕ್ಕೆ ಒಳಮೀಸಲಾತಿಯೇ ಆಧಾರ
ಮಾದಿಗ ಜನಾಂಗ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ರಾಜ್ಯ ಸರ್ಕಾರ ನೀಡುವ ಒಳಮೀಸಲಾತಿ ವರದಿ ಆಧಾರದ ಮೇಲೆ ನಮ್ಮ ಭವಿಷ್ಯ ನಿಂತಿದೆ. ನಮ್ಮ ಗಮನ ಈಗ ಒಳಮೀಸಲಾತಿಯ ಕಡೆ ಇದೆ. ಇದನ್ನು ಮನಗಂಡು ಸರ್ಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಪುರಸಭಾಧ್ಯಕ್ಷ ಮೈಲಪ್ಪ ಮನವಿ ಮಾಡಿದ್ದಾರೆ.
15 ದಿನಗಳಲ್ಲಿ ಡಿಪೋ ಉದ್ಘಾಟಿಸದಿದ್ರೆ ಉಗ್ರ ಹೋರಾಟ
ತಾಲೂಕಿನ ಗ್ರಾಮಾಂತರ ಜನರಿಗೆ ಅನುಕೂಲವಾಗುವ ದೃಷ್ಠಿಯಿಂದ ಪಟ್ಟಣದ ಹೊರವಲಯದಲ್ಲಿ ₹8 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕೆ.ಎಸ್.ಆರ್.ಟಿ.ಸಿ. ಡಿಪೋ ನಿರ್ಮಾಣವಾಗಿದೆ. ಇದರ ಕಾಮಗಾರಿ ಸಂಪೂರ್ಣ ಮುಗಿದಿದೆ. ಆದರೂ, ಉದ್ಘಾಟಿಸಿ, ಜನಸೇವೆಗೆ ಸಮರ್ಪಿಸದೇ ವಿಳಂಬ ಮಾಡುತ್ತಿರುವುದು ಖಂಡನೀಯ. ಮುಂದಿನ 15 ದಿನಗಳೊಳಗೆ ಡಿಪೋ ಉದ್ಘಾಟನೆ ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಾಲೂಕು ಹಸಿರು ಸೇನೆಯ ಅಧ್ಯಕ್ಷ ಬಸವಾಪುರ ರಂಗನಾಥ್ ಹೇಳಿದ್ದಾರೆ.
ಮಳಿಗೆಗಳ ಹರಾಜು ಮುಂದೂಡಿಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
ನಗರದ ಗಾಂಧಿ ಮೈದಾನದಲ್ಲಿರುವ ತಾಲೂಕು ಕ್ರೀಡಾಂಗಣದ ವಾಣಿಜ್ಯ ಮಳಿಗೆಗಳ ಮರು ಹರಾಜು ಪ್ರಕ್ರಿಯೆ ಕ್ರೀಡಾ ಇಲಾಖೆ ಅಧಿಕಾರಿಗಳು ಪದೇಪದೇ ಮುಂದೂಡುತ್ತಿದ್ದಾರೆ. ಕರ್ತವ್ಯಲೋಪ ಎಸಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಗೋವಿಂದ ಹೇಳಿದ್ದಾರೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved