• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ-ಗಾಳಿಗೆ ಬೆಸ್ಕಾಂಗೆ ₹4 ಕೋಟಿ ನಷ್ಟದ ತನಿಖೆ ನಡೆಸಿ
2024ರ ಮಳೆಗಾಲದಲ್ಲಿ ಮಳೆ, ಗಾಳಿಗೆ ತಾಲೂಕಿನಲ್ಲಿ ವಿದ್ಯುತ್ ಮಾರ್ಗಗಳಿಗೆ ₹4 ಕೋಟಿಗೂ ಅಧಿಕ ಮೊತ್ತದ ನಷ್ಟ ಉಂಟಾಗಿದೆ ಎಂದು ಬೆಸ್ಕಾಂ ಹರಿಹರ ಉಪ ವಿಭಾಗದವರು ಅಂದಾಜು ಪಟ್ಟಿ ತಯಾರಿಸಿದ್ದಾರೆ. ಈ ಕುರಿತು ಉನ್ನತಮಟ್ಟದ ತನಿಖೆ ಮಾಡಬೇಕೆಂದು ನಗರದ ಹಿರಿಯ ವಿದ್ಯುತ್ ಗುತ್ತಿಗೆದಾರ ಕೆ.ಬಿ.ಉಮೇಶ್ ಹರಿಹರದಲ್ಲಿ ಆಗ್ರಹಿಸಿದ್ದಾರೆ.
ಕುಳಗಟ್ಟೆ ದಂಪತಿ ಮೇಲೆ ಹಲ್ಲೆ: ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್
ಜಮೀನಿಗೆ ಅಕ್ರಮ ಪ್ರವೇಶ ಮಾಡಿದ್ದಲ್ಲದೇ, ಮಾಲೀಕರ ಕುಳಗಟ್ಟೆಯಲ್ಲಿರುವ ಮನೆ ಬಳಿಗೆ ಹೋಗಿ, ದಂಪತಿಗೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ನಾಲ್ವರ ವಿರುದ್ಧ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಜನರಲ್ಲಿ ಬೆರೆಯುತ್ತಿದ್ದ ಮೇಕಾ ಸೂರ್ಯನಾರಾಯಣ: ಎಸ್ಸೆಸ್ಸೆಂ
ಕಾಂಗ್ರೆಸ್ ಪಕ್ಷಕ್ಕೆ ಮೇಕಾ ಸೂರ್ಯನಾರಾಯಣರು ಶಕ್ತಿಯಾಗಿದ್ದರು. ಇಂತಹ ಶಕ್ತಿಯನ್ನು ಜಿಲ್ಲಾ ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸ್ವರಕ್ಷಣೆಗಾಗಿ ಮನೆಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಿ: ಎಸ್‌ಪಿ ಉಮಾ
ಬಡಾವಣೆಗಳಲ್ಲಿ ಲಕ್ಷಾಂತರ ಹಣ ಖರ್ಚು ಮಾಡಿ ಮನೆಗಳನ್ನು ಕಟ್ಟಿಸಿದ್ದೀರಿ. ಆದರೆ ಮನೆಗಳ ರಕ್ಷಣೆಗೆ ಹೆಚ್ಚಿನ ಮಹತ್ವ ಕೊಡುತ್ತಿಲ್ಲ. ಇದರಿಂದಾಗಿಯೇ ಕಳ್ಳಕಾಕರಿಗೆ ಅನುಕೂಲವಾಗುತ್ತಿದೆ. ಇದರಿಂದಾಗಿ ಸ್ನೇಹಮಯಿ ಪೋಲಿಸ್ ಇಲಾಖೆ ಮೇಲೆ ಸಹಜವಾಗಿ ಹೆಚ್ಚಿನ ಒತ್ತಡ ಬೀಳುತ್ತಿದೆ. ಅಪರಾಧಗಳ ತಡೆಗೆ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್‌ಗಳ ಗೂಂಡಾಗಿರಿ ವಿರುದ್ಧ ಕ್ರಮ ಕೈಗೊಳ್ಳಿ: ಎಚ್‌.ಸಿ.ಮಲ್ಲಪ್ಪ
ಆರ್‌ಬಿಐ ನಿಯಮ ಮೀರಿ ಸಾಲ ವಸೂಲು ಮಾಡುತ್ತಿರುವ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಸರ್ಕಾರಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆ ಮೂಲಕ ಜನರ ಜೀವ ಉಳಿಸುವಂತೆ ಕರ್ನಾಟಕ ರಾಜ್ಯ ಶೋಷಿತ ಸಮುದಾಯ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎಚ್.ಸಿ.ಮಲ್ಲಪ್ಪ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ವೈಜ್ಞಾನಿಕ ನೇರ ಕೆಳಸೇತುವೆ: ಗುತ್ತಿಗೆದಾರನ ಬೆವರಿಳಿಸಿದ ಜನ
ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನೇರ ಕೆಳಸೇತುವೆ ನಿರ್ಮಿಸುವಂತೆ ಒತ್ತಾಯಿಸಿ, ಮುಖಂಡರು, ಗ್ರಾಮಸ್ಥರು ಪ್ರತಿಭಟಿಸಿದರು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಅಧಿಕಾರಿಗಳು ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದರೂ, ದರ್ಪ ಮೆರೆದ ಗುತ್ತಿಗೆದಾರನಿಗೆ ಗ್ರಾಮಸ್ಥರೇ ಬೆವರಿಳಿಸಿದ ಘಟನೆ ನಗರದ ಹೊರವಲಯದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆಯಿತು.
ಜಲಸಿರಿ, ಕಂದಾಯ, ಪಾರ್ಕ್ ವ್ಯವಸ್ಥೆ ಚರ್ಚೆಗೆ ಆಂದೋಲನ: ಮೇಯರ್ ಭರವಸೆ
ನಗರದ ಎಂ.ಸಿ. ಕಾಲೋನಿಯಲ್ಲಿ ನಾಗರಿಕ ಹಿತರಕ್ಷಣಾ ಸಮಿತಿ ಮಾಸಿಕ ಸಭೆ ಸೋಮವಾರ ಪಾಲಿಕೆ ಮೇಯರ್ ಕೆ.ಚಮನ್ ಸಾಬ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಜಲಸಿರಿ, ಕಂದಾಯ, ಪಾರ್ಕ್, ಇ- ಸ್ವತ್ತು ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆ ನಡೆಯಿತು.
ಕ್ರೂರಿ ಪತಿಯಿಂದ ನನಗೆ, ಮಗನಿಗೆ ರಕ್ಷಣೆ ನೀಡಿ
ವರದಕ್ಷಿಣೆಗಾಗಿ ದೈಹಿಕ, ಮಾನಸಿಕ ಕಿರುಕುಳ ಕೊಟ್ಟು, ತನ್ನ ಕೊಲೆಗೂ ಪ್ರಯತ್ನಿಸಿರುವ ಸರ್ಕಾರಿ ನೌಕರನಾದ ತನ್ನ ಪತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ತನಗೆ ಹಾಗೂ ಮಗನಿಗೆ ಜೀವನಾಂಶ ಕೊಡಿಸುವಂತೆ ಹೊನ್ನಾಳಿ ತಾಲೂಕು ಕುಂದೂರು ಗ್ರಾಮದ ಮುಸ್ಕಾನ್ ಬಾನು ಪೊಲೀಸ್ ಇಲಾಖೆಗೆ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ಮತದಾರ, ಮತದಾನ ವ್ಯವಸ್ಥೆ ಮಹತ್ವ ಅರಿಯಿರಿ
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರ, ಮತದಾನ ಎರಡು ಬಹು ಪ್ರಮುಖ ಪಾತ್ರವಹಿಸುತ್ತವೆ ಎಂದು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ದೇವದಾಸ್ ಹೇಳಿದ್ದಾರೆ.
ಸಂವಿಧಾನ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮ: ಶಾಂತನಗೌಡ ಅಭಿಮತ ಬಣ್ಣನೆ
ಸ್ವಾತಂತ್ರ್ಯ ಹೋರಾಟಗಾರರು, ನಾಯಕರು, ಸಂವಿಧಾನ ರಚನೆಗೆ ಕೊಡುಗೆ ನೀಡಿದ ಪ್ರತಿಯೊಬ್ಬ ವ್ಯಕ್ತಿಯನ್ನು ಸ್ಮರಿಸುವ ಒಂದು ಅವಕಾಶ. ಸಂವಿಧಾನ ಕೇವಲ ದಾಖಲೆಯಾಗಿರದೇ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮವಾಗಿದೆ. ಎಲ್ಲರಿಗೂ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯ ಖಾತ್ರಿಪಡಿಸುತ್ತದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 502
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved