• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಣಚಗಲ್ ಶ್ರೀ ರಂಗನಾಥ ಸ್ವಾಮಿ ಜಾತ್ರೋತ್ಸವ
ತಾಲೂಕಿನ ಕೊರಟಕೆರೆ ಸಮೀಪದ, ಮುಜರಾಯಿ ಇಲಾಖೆ ಮೇಲುಸ್ತುವಾರಿಯ ಐತಿಹಾಸಿಕ ಕೊಣಚಗಲ್ ರಂಗನಾಥ ಸ್ವಾಮಿಯ ಕುದುರೆ ಮಹೋತ್ಸವ, ಜಾತ್ರೋತ್ಸವ ಶುಕ್ರವಾರ ಅದ್ಧೂರಿಯಾಗಿ ಜರುಗಿತು.
ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಹಾಲೇಶಗೌಡ, ಉಪಾಧ್ಯಕ್ಷರಾಗಿ ಜೈಮುನಿ
ಹರಿಹರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಿ.ಬಿ. ಹಾಲೇಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಪತ್ರಕರ್ತ ಕೆ. ಜೈಮುನಿ ಅವಿರೋಧ ಆಯ್ಕೆಯಾಗಿದ್ದಾರೆ.
12ರಂದು ಭಾನುವಳ್ಳಿಯಲ್ಲಿ ಬೃಹತ್ ಆರೋಗ್ಯ ಮೇಳ, ರಕ್ತದಾನ ಶಿಬಿರ
ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ಭಾನುವಳ್ಳಿಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ ಗೆಳೆಯರ ಬಳಗದಿಂದ ಏ.12ರಂದು ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಬಳಗದ ಗೌರವಾಧ್ಯಕ್ಷ ಟಿ.ಆರ್. ತೇಜಸ್ವಿ ಕಟ್ಟೀಮನಿ ಹೇಳಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಮರ ಮೇಲಿನ ನೇರ ದಾಳಿ: ಆರೋಪ
ವಕ್ಫ್ ತಿದ್ದುಪಡಿ ಮಸೂದೆ-2024 ವಿರೋಧಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟದ ಪದಾಧಿಕಾರಿಗಳು, ಮುಖಂಡರ ನೇತೃತ್ವದಲ್ಲಿ ನಗರದ ಹಳೇ ಪಿ.ಬಿ. ರಸ್ತೆಯ ಮದೀನಾ ಮಸೀದಿ ಸಮೀಪ ಶುಕ್ರವಾರ ಪ್ರತಿಭಟಿಸಲಾಯಿತು. ಅಲ್ಲದೇ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ-2025 ವಿರುದ್ಧ ಘೋಷಣೆ ಕೂಗಿದರು.
ಸರ್ಕಾರಿ ಸೌಲಭ್ಯಗಳ ಬಗ್ಗೆ ಸ್ತ್ರೀಶಕ್ತಿ ಸಂಘಟನೆ ಸದಸ್ಯರಿಗೆ ಅರಿವು ಮುಖ್ಯ
ಭಾರತ ಸಂವಿಧಾನದಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಸ್ತ್ರೀಶಕ್ತಿ ಸಂಘಗಳ ಸದಸ್ಯರು ಮತ್ತು ಒಕ್ಕೂಟದ ಮಹಿಳೆಯರು ಅರಿತು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಮೇಶ್ವರಪ್ಪ ಕೊಳೂರ ಹೇಳಿದರು.
ಮಾದಿಗ ಮುಖಂಡ ವೀರಭದ್ರಪ್ಪಗೆ ಎಂಎಲ್‌ಸಿ ಸ್ಥಾನ ನೀಡಿ
ನಾಲ್ಕು ದಶಕದಿಂದಲೂ ಕಾಂಗ್ರೆಸ್ಸಿನಲ್ಲಿ ನಿಸ್ವಾರ್ಥ ಸೇವೆ ಮಾಡಿಕೊಂಡು ಬಂದ, ಸರ್ವ ಜಾತಿ-ಧರ್ಮೀಯರ ಸೇವೆ ಮಾಡಿರುವ ಹಿರಿಯ ನಾಯಕ ಬಿ.ಎಚ್. ವೀರಭದ್ರಪ್ಪ ಅವರಿಗೆ ವಿಧಾನ ಪರಿಷತ್ತು ಸದಸ್ಯರಾಗಿ ನೇಮಕ ಮಾಡುವಂತೆ ಪಕ್ಷದ ವರಿಷ್ಠರಿಗೆ ದಾವಣಗೆರೆ ಜಿಲ್ಲಾ ಮಾದಿಗರ ಸಮಾಜ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.
ಕಾಂಗ್ರೆಸ್‌-ಬಿಜೆಪಿ ಸರ್ಕಾರಗಳಿಂದ ಹಗಲು ದರೋಡೆ: ಎಎಪಿ
ಕೇಂದ್ರ, ರಾಜ್ಯ ಸರ್ಕಾರಗಳು ಶೇ.100, 200ರಷ್ಟು ತೆರಿಗೆ ಹೇರುವ ಮೂಲಕ ತುಘಲಕ್ ಮಾದರಿಯಲ್ಲಿ ಜನರನ್ನು ದರೋಡೆ ಮಾಡುತ್ತಿವೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ಆರೋಪಿಸಿದ್ದಾರೆ.
ಮಾದರಿ ಟರ್ಫ್ ಅಂಕಣ ನಿರ್ಮಾಣಕ್ಕೆ ಆದ್ಯತೆ: ಬಕ್ಕೇಶ್‌
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ದಾವಣಗೆರೆಯಲ್ಲಿ ವ್ಯವಸ್ಥಿತ ಕ್ರೀಡಾಂಗಣ ಆಗಬೇಕೆಂಬ ಕನಸು ಸಾಕಾರಗೊಳ್ಳುತ್ತಿದೆ. ಜೆ.ಎಚ್‌.ಪಟೇಲ್ ಬಡಾವಣೆಯಲ್ಲಿ ನಿರ್ಮಾಣ ಹಂತದ ಮೈದಾನದ ಪಕ್ಕದಲ್ಲೇ ಇರುವ ಜಾಗವನ್ನು ಕ್ಲಬ್ ಹೌಸ್ ನಿರ್ಮಿಸಲು ಮಂಜೂರು ಮಾಡುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಬಳಿ ಚರ್ಚಿಸಲಾಗುವುದು ಎಂದು ಸಂಸ್ಥೆ ತುಮಕೂರು ವಲಯ ಅಧ್ಯಕ್ಷ, ಜಿಲ್ಲಾ ಪರಿಷತ್ತು ಮಾಜಿ ಅಧ್ಯಕ್ಷ ಎಸ್.ಎಸ್. ಬಕ್ಕೇಶ್ ಹೇಳಿದ್ದಾರೆ.
ನಾಳೆ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ
ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ತಾಲೂಕಿನ ಅಣಜಿ ಸಮೀಪದ ಗೊಲ್ಲರಹಳ್ಳಿಯಲ್ಲಿ ಏ.6ರಂದು ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ವಿಜೃಂಭಣೆ ಬ್ರಹ್ಮರಥೋತ್ಸವ, ವಿಶೇಷ ಪೂಜೆ ಮತ್ತು ಪುಷ್ಪಾಲಂಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.
ಮೊಬೈಲ್ ಆ್ಯಪ್ ಬಳಸಿ ಬೆಳೆ ಮಾಹಿತಿ ದಾಖಲಿಸಿ
ಕೃಷಿ ಇಲಾಖೆ ವತಿಯಿಂದ 2025-26ನೇ ಬೇಸಿಗೆ ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ಸ್ವತಃ ದಾಖಲಿಸಲು ‘ಬೆಳೆ ಸಮೀಕ್ಷೆ’ಗೆ ಚಾಲನೆ ನೀಡಲಾಗಿದೆ. ಮೊಬೈಲ್ ಆ್ಯಪ್ ಮೂಲಕ ರೈತರು ಬೆಳೆ ದಾಖಲಿಸುವಂತೆ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved