• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಂತ್ರಿಕ ದೋಷ: ದಾವಣಗೆರೆಯಲ್ಲೇ ನಿಂತ ವಂದೇಭಾರತ್‌ ರೈಲು!
ಧಾರವಾಡದಿಂದ ಬೆಂಗಳೂರಿಗೆ ಹೊರಟಿದ್ದ ವಂದೇ ಭಾರತ್ ರೈಲಿನಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆ ರೈಲನ್ನು ದಾವಣಗೆರೆ ರೈಲ್ವೆ ನಿಲ್ದಾಣದಲ್ಲೇ ನಿಲ್ಲಿಸಿ, ಬೇರೆ ಎರಡು ರೈಲುಗಳಲ್ಲಿ ಪ್ರಯಾಣಿಕರನ್ನು ಬೆಂಗಳೂರಿಗೆ ಕಳಿಸುವ ವ್ಯವಸ್ಥೆ ಮಾಡಲಾಯಿತು.
ರಾಜಕೀಯದಲ್ಲಿ ಶಿವಗಂಗಾ ನೆತ್ತಿಕೂಡದ ಹಸುಗೂಸು: ರೇಣು ವಾಗ್ದಾಳಿ
ರಾಜಕೀಯದಲ್ಲಿ ಇಲ್ಲೂ ನೆತ್ತಿ ಕೂಡದ ಎಳೆ ಹಸುಗೂಸಾದ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ಆರೋಪದ ಹಿಂದೆ ಸ್ವಪಕ್ಷದ ಕೆಲವರ ಪಿತೂರಿ ಇದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ರೇಣುಕಾಚಾರ್ಯ ಕಾಂಗ್ರೆಸ್‌ಗೆ ದುಡಿದ ದಾಖಲೆಗಳು ನನ್ನಲ್ಲಿವೆ
ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಲೋಕಸಭಾ ಚುನಾವಣೆಯಲ್ಲಿ ಹಣ ಪಡೆದು, ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಿರುವ ಬಗ್ಗೆ ದಾಖಲೆಗಳ ಸಮೇತ ಸತ್ಯ ಬಹಿರಂಗಪಡಿಸಲು ನಾನು ಸಿದ್ಧ. ಸಮಯ ಬಂದಾಗ ಅದನ್ನೆಲ್ಲಾ ಬಹಿರಂಗಪಡಿಸುತ್ತೇನೆ ಎಂದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ವಿ. ಶಿವಗಂಗಾ ಗುಡುಗಿದ್ದಾರೆ.
ನಾಲೆ ಸೀಳೋದು ನಿಲ್ಲಿಸಿ, ಮುಂಗಾರು ಹಂಗಾಮಿನ ನೀರು ನೀಡಿ
ಭದ್ರಾ ಡ್ಯಾಂ ಬಲದಂಡೆ ನಾಲೆ ಸೀಳಿರುವ ಏರಿಯನ್ನು ಕಾಂಕ್ರೀಟ್‌ ಹಾಕಿ, ಹೊಸದಾಗಿ ಏರಿ ನಿರ್ಮಿಸುವ ಮೂಲಕ ತ್ವರಿತವಾಗಿ ಕಾಮಗಾರಿ ಕೈಗೊಂಡು, ಮಳೆಗಾಲದ ಹಂಗಾಮಿನ ನೀರು ಹರಿಸಿ ಎಂದು ಭಾರತೀಯ ರೈತ ಒಕ್ಕೂಟದ ಹಿರಿಯ ಧುರೀಣ, ಬಿಜೆಪಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.
ವಿದ್ಯಾರ್ಥಿಗಳು ಕೌಶಲ್ಯ ಸಂಪಾದನೆಗೆ ಆದ್ಯತೆ ನೀಡಲಿ
ಪ್ರಮಾಣಪತ್ರಕ್ಕಿಂತಲೂ ಕೌಶಲ್ಯ ಸಂಪಾದನೆಗೆ ಕಲಾ ವಿದ್ಯಾರ್ಥಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿ.ವಿ. ದೃಶ್ಯಕಲಾ ಮಹಾವಿದ್ಯಾಲಯದ ನಿವೃತ್ತ ಸಂಯೋಜನಾಧಿಕಾರಿ ಎಲ್.ಕೆ. ಹನುಮಂತಾಚಾರಿ ಹೇಳಿದ್ದಾರೆ.
ಅಣಬೂರು ಪ್ರೌಢಶಾಲೆಗೆ ಶೀಘ್ರ ಕಾಯಂ ಶಿಕ್ಷಕರ ನೇಮಿಸಲು ಪ್ರತಿಭಟನೆ
ತಾಲೂಕಿನ ಅಣಬೂರು ಮಾರುತಿ ಗ್ರಾಮಾಂತರ ಪ್ರೌಢಶಾಲೆಗೆ ಶಿಕ್ಷಕರ ನೇಮಕಾತಿಗಾಗಿ ಆಗ್ರಹಿಸಿ ವಿದ್ಯಾರ್ಥಿಗಳು, ಗ್ರಾಮಸ್ಥರು, ಸಂಘಟನೆಗಳ ಹೋರಾಟಗಾರರು ಪಟ್ಟಣದ ದಾವಣಗೆರೆ ರಸ್ತೆಯಲ್ಲಿನ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಮನೋಹರ ರೆಡ್ಡಿ ನಿವಾಸ ಮುಂಬಾಗ ಗುರುವಾರ ಅಡುಗೆ ತಯಾರಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಶಿಕ್ಷಕ ಮಳಲ್ಕೆರೆ ಗುರುಮೂರ್ತಿ ನಿಧನ
ಹಳಗನ್ನಡ ನಡುಗನ್ನಡ ಕಾವ್ಯಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ, ''ತ್ರಿಪದಿ ಭೂಷಣ'' ಬಿರುದಾಂಕಿತ ಮಳಲ್ಕೆರೆ ಗುರುಮೂರ್ತಿ (86) ಗುರುವಾರ ಮಧ್ಯಾಹ್ನ ನಿಧನರಾದರು. ಅವರಿಗೆ ಮೂವರು ಪುತ್ರಿಯರು, ಅಳಿಯಂದಿರು ಮತ್ತು ಬಂಧುಗಳಿದ್ದಾರೆ. ಅಂತ್ಯಸಂಸ್ಕಾರ ಜೂ.27ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ತಾಲೂಕಿನ ಮಳಲ್ಕೆರೆ ಗ್ರಾಮದ ಜಮೀನಿನಲ್ಲಿ ಜರುಗಲಿದೆ.
ಯಾವುದೇ ಸಾಧನೆಗೆ ಉತ್ತಮ ಜೀವನಶೈಲಿ ಮುಖ್ಯ: ನ್ಯಾ.ಕೆ.ವೇಲಾ
ನಿತ್ಯ ನಾವು ಡ್ರಗ್ಸ್ ಬಗ್ಗೆ ಸಾಕಷ್ಟು ಪ್ರಕರಣಗಳನ್ನು ಗಮನಿಸುತ್ತಿದ್ದೇವೆ. ಇಂತಹ ವಸ್ತುಗಳು ಯುವಜನತೆ ಮೇಲೆ ಪರಿಣಾಮ ಬೀರುತ್ತವೆ. ಗಾಂಜಾ, ಅಫೀಮುನಂತಹ ಮಾದಕ ವಸ್ತುಗಳ ಬಗ್ಗೆ ಗಮನಕ್ಕೆ ಬಂದರೆ ತಕ್ಷಣ ಮಕ್ಕಳು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಸತ್ರ ಪ್ರಧಾನ ನ್ಯಾಯಾಧೀಶರಾದ ಕೆ.ವೇಲಾ ದಾಮೋದರ್ ಹೇಳಿದ್ದಾರೆ.
ಬಸ್‌ ನಿಲ್ದಾಣ ಪಕ್ಕದ ಜಾಗ ಹಿಂದೂ, ಮುಸ್ಲಿಂದಲ್ಲ, ಸರ್ಕಾರಿ ಜಾಗ
ಮುಖ್ಯ ಬಸ್ ನಿಲ್ದಾಣ ಪಕ್ಕದಲ್ಲಿರುವ ಪುರಸಭೆ ಮುಂಭಾಗದ ಸುಮಾರು 1.5 ಎಕರೆ ಪಾಳುಬಿದ್ದ ಜಾಗ ಪಟ್ಟಣದಲ್ಲಿನ ಹಿಂದೂ ಮತ್ತು ಮುಸ್ಲಿಮರಲ್ಲಿ ನಮ್ಮದು-ನಮ್ಮದು ಎಂಬ ವಿವಾದ 60 ವರ್ಷಗಳಿಂದಲೂ ಇದೆ. ಇದು ಈ ಎರಡು ಧರ್ಮದವರದೂ ಅಲ್ಲ, ಸರ್ಕಾರಿ ಜಾಗ ಎಂದು ಪುರಸಭೆಯಿಂದ ಹಿಡಿದು ವಿಭಾಗೀಯ ಅಧಿಕಾರಿಗಳ ಕಚೇರಿಯಲ್ಲಿಯೂ ದಾಖಲಾಗಿದೆ. ಈ ಸರ್ಕಾರಿ ಜಾಗದಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವಂತಹ ಅಭಿವೃದ್ಧಿ ಕೆಲಸಗಳನ್ನು ನಡೆಸಲಿ ಎಂದು ಮಯೂರ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಅಧ್ಯಕ್ಷ ಗೌ.ಹಾಲೇಶ್ ಹೇಳಿದ್ದಾರೆ.
ಮಕ್ಕಳ ಸಂಖ್ಯೆ ಇಳಿಕೆಗೆ ಅಧಿಕಾರಿಗಳೇ ಹೊಣೆ
ಅಧಿಕಾರಿಗಳ ಬೇಜವಾಬ್ದಾರಿ, ಆಗಾಗ ಭೇಟಿ ನೀಡಿ ಶಿಕ್ಷಕರಿಗೆ ಎಚ್ಚರಿಕೆ ನೀಡದ ಪರಿಣಾಮ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕ್ಷೀಣಿಸುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 638
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved