• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಾಲಕ್ಕೆ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ
ಪಟ್ಟಣದ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ದತಿಯಡಿ ಆಸ್ತಿ ಮಾಲೀಕರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿ ಮಾಡಿ, ನಿಗದಿತ ಆಸ್ತಿ ತೆರಿಗೆಯ ಮೇಲೆ ಶೇ.5 ಪರ್ಸೆಂಟ್ ರಿಯಾಯಿತಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ ಹೇಳಿದ್ದಾರೆ.
ಕ್ರೀಡಾಂಗಣ ಮಳಿಗೆ ಹರಾಜು ಮತ್ತೆ ಮುಂದೂಡಿಕೆ: ಪ್ರತಿಭಟನೆ
ಏ.1ರ ಮಂಗಳವಾರ ನಡೆಯಬೇಕಾಗಿದ್ದ ತಾಲೂಕು ಕ್ರೀಡಾಂಗಣ ವಾಣಿಜ್ಯ ಸಂಕೀರ್ಣಗಳ ಮಳಿಗೆ ಹರಾಜು ಮತ್ತೆ ಮುಂದೂಡಲಾಗಿದೆ. ಈ ಕ್ರಮ ಖಂಡಿಸಿ, ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಹಾಗೂ ಹರಾಜಿನಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಿದವರು ಪ್ರತಿಭಟನೆಗೆ ಮುಂದಾದರು. ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಗೋವಿಂದ ಹರಾಜು ಮಾಡದಿದ್ದರೆ ಇಲ್ಲಿಯೇ ವಿಷ ಕುಡಿಯುತ್ತೇನೆ ಎಂದು ಕಚೇರಿ ಮುಂಭಾಗ ಧರಣಿ ಕುಳಿತು, ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆಯಿತು.
5ರಂದು ಜಗಜೀವನರಾಂ ಜಯಂತಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏ.5ರಂದು ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 118ನೇ ಜನ್ಮ ದಿನಾಚರಣೆಯನ್ನು ಪಾಲಿಕೆಯ ಆವರಣದ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ನಮ್ಮವರ ಷಡ್ಯಂತ್ರದಿಂದ ಪಕ್ಷ ಪಾತಳ ಸೇರಿದೆ: ಉಮೇಶ್ ವಿಷಾದ
15 ವರ್ಷ ದಾವಣಗೆರೆಯಲ್ಲಿ ಆಡಳಿತ ಮಾಡಿದ ನಮ್ಮ ಪಕ್ಷ. ಇಂದು ನಮ್ಮದೇ ಪಕ್ಷದ ಕೆಲವೊಂದು ನಾಯಕರ ಷಡ್ಯಂತ್ರದಿಂದಾಗಿ ಪಕ್ಷದಲ್ಲಿ ಒಡಕು ಉಂಟಾಗಿ ಪಕ್ಷ ಪಾತಾಳದ ಮಟ್ಟಕ್ಕೆ ಹೋಗಿದೆ ಎಂದು ಕಾರ್ಮಿಕ ಮುಖಂಡ ಎಚ್.ಜಿ. ಉಮೇಶ್ ಆವರಗೆರೆ ವಿಷಾದ ವ್ಯಕ್ತಪಡಿಸಿದ್ದಾರೆ.
ಇಂದು ದಾವಿವಿ 12ನೇ ಘಟಿಕೋತ್ಸವ, ಪದವಿ ಪ್ರದಾನ
ದಾವಣಗೆರೆ ವಿಶ್ವವಿದ್ಯಾನಿಲಯದ 12ನೇ ವಾರ್ಷಿಕ ಘಟಿಕೋತ್ಸವ-2025 ಸಮಾರಂಭ ಏ.2ರಂದು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿ.ವಿ.ಯ ಜ್ಞಾನಸೌಧದಲ್ಲಿ ನಡೆಯಲಿದೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,048 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದು, 46 ವಿದ್ಯಾರ್ಥಿಗಳು 87 ಚಿನ್ನದ ಪದಕ ಪಡೆದರೆ, 57 ಸಂಶೋಧನಾ ವಿದ್ಯಾರ್ಥಿಗಳು ಪಿಎಚ್‌.ಡಿ ಪದವಿ ಪಡೆಯಲಿದ್ದಾರೆ.
ತೋಟಕ್ಕೆ ಹಬ್ಬಿದ ಘನತ್ಯಾಜ್ಯ ಬೆಂಕಿ, ಅಪಾರ ಹಾನಿ
ಪಟ್ಟಣದ ಕೊಟ್ಟೂರು ರಸ್ತೆಯ ಪಟ್ಟಣದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹೊತ್ತಿದ ಬೆಂಕಿಯು ಚಂದೋಡಿ ಲೀಲಾ ನಾಟಕ ಕಂಪನಿ ಮಾಲೀಕ ಶಂಭುಲಿಂಗಪ್ಪ ಅವರ ಅಳಿಯ ಜೆ.ಎಸ್. ಪ್ರಶಾಂತ್ ಕುಮಾರ್ ಅವರಿಗೆ ಸೇರಿದ ಜಮೀನಿಗೆ ತಗುಲಿ, ಸುಮಾರು ೩೦೦ ಅಡಕೆ, ೩೦೦ ಬಾಳೆ ಗಿಡಗಳು, ಲ್ಯಾಟರಲ್ ಪೈಪ್‌ಗಳು, ಸ್ಪ್ಲಿಂಕ್ಲರ್ ಪೈಪ್‌ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಕುರುವ ದುರ್ಗಾದೇವಿಗೆ ಹರಕೆ ತೀರಿಸಿ, ಸೌಹಾರ್ದ ಮೆರೆದ ಮುಸ್ಲಿಂ ಕುಟುಂಬ
ನ್ಯಾಮತಿ ತಾಲೂಕಿನ ತುಂಗಭದ್ರಾ ನದಿ ಮಧ್ಯದಲ್ಲಿರುವ ಕುರುವ ಗಡ್ಡೆ ರಾಮೇಶ್ವರ ದೇವಸ್ಥಾನದ ಶ್ರೀ ದುರ್ಗಾದೇವಿಗೆ ಭದ್ರಾವತಿ ತಾಲೂಕು ಸಿದ್ಲೀಪುರದ ಮುಸ್ಲಿಂ ಸಮುದಾಯದ ಕುಟುಂಬದವರು 3 ದಶಕಗಳಿಂದ ದುರ್ಗಾದೇವಿ ಆರಾಧಕರಾಗಿದ್ದಾರೆ. ರಥೋತ್ಸವ ಹಿನ್ನೆಲೆ ದೇವಾಲಯಕ್ಕೆ ಬಂದು ಹರಕೆ ತೀರಿಸುವ ಮೂಲಕ ಭಾವೈಕ್ಯತೆಗೂ ಸಾಕ್ಷಿಯಾಗಿದ್ದಾರೆ.
ತೆರಿಗೆ ಏರಿಸಿ ವೈಸರಾಯ್‌ನಂತೆ ಸಿಎಂ ವರ್ತನೆ: ಬಿಜೆಪಿ
ಕರುಣೆ, ಕನಿಕರವೇ ಇಲ್ಲದೇ ತೆರಿಗೆ ವಿಧಿಸುತ್ತ, ಬೆಲೆ ಏರಿಕೆ ಮಾಡುತ್ತ ಸಿಎಂ ಸಿದ್ದರಾಮಯ್ಯ ಈಸ್ಟ್ ಇಂಡಿಯಾ ಕಂಪನಿಯ ವೈಸರಾಯ್‌ನಂತೆ ವರ್ತಿಸುತ್ತಿದ್ದಾರೆ. ಉಪ್ಪಿನಿಂದ ಗಾಳಿವರೆಗೆ ಎಲ್ಲದರ ಮೇಲೂ ಮನಸ್ಸಿಗೆ ಬಂದಂತೆ ತೆರಿಗೆ ಹೇರುತ್ತಿದ್ದಾರೆ. ಜನರ ಬದುಕಿಗೆ ಬರೆ ಎಳೆಯುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಆರೋಪಿಸಿದ್ದಾರೆ.
ಬಿಎಸ್‌ವೈ ಸುಮ್ಮನೆ ಇರುತ್ತಾರೆಂದೇ ಯತ್ನಾಳ್ ಮಾತಾಡ್ತಾರೆ: ರವೀಂದ್ರನಾಥ
ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಪಕ್ಷ ಕಟ್ಟಲಿ, ಯಾರು ಬೇಡ ಎನ್ನುತ್ತಾರೆ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಹೇಳಿದ್ದಾರೆ.
ನ್ಯಾಮತಿ ಎಸ್‌ಬಿಐ ಲೂಟಿ ಪ್ರಕರಣ ರಾಜ್ಯದ ಅತಿದೊಡ್ಡ ಚಿನ್ನ ದರೋಡೆ ಕೇಸ್‌ ಭೇದಿಸಿದ ಪೊಲೀಸ್‌

ಜಿಲ್ಲೆಯ ನ್ಯಾಮತಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ ನಡೆದಿದ್ದ ರಾಜ್ಯದ ಅತಿ ದೊಡ್ಡ ಚಿನ್ನ ಕಳ್ಳತನ ಪ್ರಕರಣ ಭೇದಿಸಿರುವ ದಾವಣಗೆರೆ ಪೊಲೀಸರು, ಬಾವಿಯೊಂದರಲ್ಲಿ ಅಡಗಿಸಿಟ್ಟಿದ್ದ ಸುಮಾರು ₹15.30 ಕೋಟಿ ಮೌಲ್ಯದ 17.01 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.  

  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 572
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ
ಟಾರ್ಗೆಟ್‌ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved