• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತ ಸೇವಾಲಾಲ್‌ ಜನ್ಮದಿನಾಚರಣೆ ನಮಗೊಲಿದ ಪುಣ್ಯ
ದೇಶದಲ್ಲಿಯೇ ಸಂತ ಸೇವಾಲಾಲ ಜನ್ಮಸ್ಥಾನ ನಮ್ಮ ಕ್ಷೇತ್ರದಲ್ಲಿ ಇರುವುದು ಪುಣ್ಯದ ಸಂಗತಿ. ಅವರ ಜಯಂತ್ಯುತ್ಸವ ಆಚರಿಸಿ, ಸೇವೆ ಮಾಡುವುದು ನಮಗೆ ಒದಗಿದ ಪುಣ್ಯವಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟಿದ್ದಾರೆ.
ಸೂರು, ನೀರು, ಸೌಲಭ್ಯ ಕಲ್ಪಿಸಲು ಆದ್ಯತೆ
ಹರಿಹರ ಬಳಿ ತುಂಗಭದ್ರಾ ನದಿಗೆ ಬ್ಯಾರೇಜ್‌, ದಾವಣಗೆರೆ ಜಲಸಿರಿ ಯೋಜನೆ, ಪೈಪ್‌ ಲೈನ್ ಅಳವಡಿಕೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸೂರು, ನೀರು, ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಭಾರತ ಗಣನೀಯ ಸಾಧನೆ
ಸುಮಾರು 200 ವರ್ಷಗಳ ಪರಕೀಯರ ಆಡಳಿತದಿಂದ ಭಾರತ ಮುಕ್ತಿ ಹೊಂದಿದ ನಂತರ ಗಣತಂತ್ರ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. ಈ ವ್ಯವಸ್ಥೆಯಡಿ ವಿಶ್ವಕ್ಕೇ ಮಾದರಿಯಾದ ಬೃಹತ್ ಸಂವಿಧಾನ ನೀತಿಗಳನ್ನು ದೇಶದ ಆಡಳಿತದಲ್ಲಿ ಸಮರ್ಪಿಸಿಕೊಂಡ ಪುಣ್ಯದಿನವೇ ಗಣರಾಜ್ಯೋತ್ಸವ ಆಚರಣೆಯಾಗಿದೆ ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೇಳಿದ್ದಾರೆ.
ಜಿಲ್ಲಾ ದರ್ಶನಕ್ಕೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ಸೇವೆ: ಡಾ.ಪ್ರಭಾ
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ದರ್ಶನಕ್ಕೆ ಕೆಎಸ್ಸಾರ್ಟಿಸಿಯಿಂದ ವಿಶೇಷ ಬಸ್ಸುಗಳ ಸೇವೆಯನ್ನು ಆರಂಭಿಸಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಾರಥಿ ಗ್ರಾಮ ಬಳಿ ಗುಡ್ಡಕ್ಕೆ ಬೆಂಕಿ: 30 ಎಕರೆ ಬೆಳೆ ನಾಶ
ತಾಲೂಕಿನ ಸಾರಥಿ ಗ್ರಾಮದ ಆಂಜನೇಯ ದೇವಸ್ಥಾನದ ಗುಡ್ಡಕ್ಕೆ ಹೊತ್ತಿದ ಬೆಂಕಿ ಸುತ್ತಮುತ್ತ ಪಸರಿಸಿ ಸುಮಾರು 30 ಎಕರೆ ಬೆಳೆ ಹಾನಿಯಾಗಿದೆ. 30ಕ್ಕೂ ಅಧಿಕ ಹುಲ್ಲಿನ ಬಣವೆಗಳು ನಾಶವಾಗಿವೆ. ಗುಡ್ಡದ ಕೆಳಭಾಗದ ಸಾರಥಿ ಗ್ರಾಮದ ಘನತ್ಯಾಜ್ಯ ಘಟಕಕ್ಕೆ ಬೆಂಕಿ ಹಬ್ಬಿದ ಪರಿಣಾಮ ₹50 ಸಾವಿರಕ್ಕೂ ಹೆಚ್ಚು ನಷ್ಟ ಸಂಭವಿಸಿದೆ.
ಕಾರ್ಮಿಕರ ಕೆಲಸ ಕಸಿದ ಹ್ಯಾಟ್‌ ಸನ್‌ ಸಂಸ್ಥೆ: ಪ್ರತಿಭಟನೆ
ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರನ್ನು ಏಕಾಏಕಿ ತೆಗೆದು ಹಾಕಿ, ಬಿಹಾರ ಮೂಲದ ಕಾರ್ಮಿಕರನ್ನು ನೇಮಿಸಿರುವ ಕ್ರಮ ಖಂಡಿಸಿ ತಾಲೂಕಿನ ಕುಂದೂರು ಹಾಗೂ ಯಕ್ಕನಹಳ್ಳಿಯ ಸಮೀಪದ ಆರೋಕ್ಯ ಹಾಲು, ಮೊಸರು ಪ್ಯಾಕಿಂಗ್ ಕೇಂದ್ರದ (ಹ್ಯಾಟ್ಸನ್) ಮುಂದೆ ನೂರಾರು ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.
ಬುದ್ಧ, ಬಸವ, ಅಂಬೇಡ್ಕರ್‌ ಆಶಯದಂತೆ ಸರ್ಕಾರ ಕರ್ತವ್ಯ
ಸಂವಿಧಾನವೇ ನಮ್ಮ ರಾಷ್ಟ್ರದ ಸರ್ವೋಚ್ಛ ಕಾನೂನು ಆಗಿದ್ದು, ಪ್ರತಿಯೊಬ್ಬರೂ ಸಂವಿಧಾನ ಆಶಯಗಳನ್ನು ಗೌರವಿಸುವ ಜೊತೆಗೆ ಅದರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಯುವಜನತೆ ಉತ್ವಲ ಭವಿಷ್ಯ ರೂಪಿಸಿಕೊಳ್ಳಬೇಕು: ಲತಿಕಾ
ಉನ್ನತ ಚಿಂತನೆ, ಆಳವಾದ ಅಧ್ಯಯನದಿಂದ ಯುವಜನರು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು. ನಮ್ಮ ಸುತ್ತಲೂ ಒಳ್ಳೆಯ ಮತ್ತು ಕೆಟ್ಟ ಎರಡೂ ವಿಚಾರಗಳಿರುತ್ತವೆ. ಅವುಗಳನ್ನು ಗ್ರಹಿಸಿ, ಉತ್ತಮವಾದುದನ್ನು ಜೀವನದಲ್ಲಿ ಅಳವಡಿಸಿಕೊಂಡು, ಉತ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಲೈಫ್ ಟ್ರೈನರ್ ಲತಿಕಾ ದಿನೇಶ್ ಕೆ. ಶೆಟ್ಟಿ ಹೇಳಿದರು.
ಸಮಸಮಾಜ ಸ್ಥಾಪನೆ ಕನಸು ಹೊತ್ತಿದ್ದ ಸುಭಾಷ್‌ಚಂದ್ರ ಬೋಸ್‌: ಮಧು
ತಾಲೂಕಿನ ಮಾಯಕೊಂಡ ಗ್ರಾಮದಲ್ಲಿ ಶುಕ್ರವಾರ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ದಾವಣಗೆರೆ ಜಿಲ್ಲಾ ಸಮಿತಿಯಿಂದ ಮಹಾನ್ ಸ್ವಾತಂತ್ರ‍್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ 128ನೇ ಜನ್ಮದಿನ ಆಚರಿಸಲಾಯಿತು.
ಗ್ರಾಮೀಣ ಪದೇಶಗಳಲ್ಲಿ ಜಾನಪದ ಭಜನೆ ಜೀವಂತ: ಶಿಕ್ಷಕ ಮಲ್ಲಿಕಾರ್ಜುನ ಸ್ವಾಮಿ
ಗ್ರಾಮೀಣ ಪ್ರದೇಶಗಳಲ್ಲಿ ಜಾನಪದ ಕಲೆ ಭಜನೆಯನ್ನು ಇಂದಿಗೂ ಕೂಡ ಪೋಷಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಸಾಲಬಾಳು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಮಲ್ಲಿಕಾರ್ಜುನ ತಿಳಿಸಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 503
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಸೋಫಿಯಾರ ಕ್ಷಮೆ ಕೇಳಿ : ಮ.ಪ್ರ. ಸಚಿವಗೆ ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved