• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಪ್ರಭುತ್ವದಲ್ಲಿ ಮತದಾರ, ಮತದಾನದ ಪಾತ್ರ ಪ್ರಮುಖ: ನ್ಯಾಯಾಧೀಶ ಎಚ್.ದೇವದಾಸ್
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರ, ಮತದಾನ ಎರಡು ಬಹು ಪ್ರಮುಖ ಪಾತ್ರವಹಿಸುತ್ತವೆ ಎಂದು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ದೇವದಾಸ್ ಹೇಳಿದರು.
ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರವಾದುದು: ಕಾಂಗ್ರೆಸ್‌ ಮುಖಂಡ ಮೊಹಮ್ಮದ್ ಮುಜಾಹಿದ್
ದಾವಣಗೆರೆ ಪಾಲಿಕೆ 22ನೇ ವಾರ್ಡ್‌ಗೆ 2021ರ ಉಪ ಚುನಾವಣೆಯಲ್ಲಿ ಬಿಜೆಪಿಯವರಿಂದ ನಾನು ಹಣ ತೆಗೆದುಕೊಂಡಿದ್ದಾಗಿ ಕಾಂಗ್ರೆಸ್, ಬಿಜೆಪಿಯ ಕೆಲ ಮುಖಂಡರು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಯುವ ಕಾಂಗ್ರೆಸ್‌ ಮುಖಂಡ ಮೊಹಮ್ಮದ್ ಮುಜಾಹಿದ್ ಪಾಷ ಹೇಳಿದರು.
ದಾವಣಗೆರೆಯಲ್ಲಿ ಪೌರ ಕಾರ್ಮಿಕರ ಮೇಲೆ ಕ್ರೇನ್ ಚಾಲಕ ದೌರ್ಜನ್ಯ
ಸ್ವಚ್ಛತಾ ಕರ್ತವ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರ ಕೆಲಸಕ್ಕೆ ಅಡ್ಡಿಪಡಿಸಿದ್ದಲ್ಲದೇ, ಕೊರಳಪಟ್ಟಿ ಹಿಡಿದುಕೊಂಡು ನಾಲ್ಕೈದು ಜನ ಪೌರ ಕಾರ್ಮಿಕರೊಂದಿಗೆ ಕ್ರೇನ್ ಆಪರೇಟರ್ ಎನ್ನಲಾದ ವ್ಯಕ್ತಿಯೊಬ್ಬ ಪುಂಡಾಟ ನಡೆಸಿ, ಅವಾಚ್ಯವಾಗಿ ನಿಂತಿಸಿದ ಘಟನೆ ಇಲ್ಲಿನ ವಿನೋಬ ನಗರದ 1ನೇ ಮುಖ್ಯರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಡ್ರಗ್ಸ್‌, ಮೊಬೈಲ್‌, ಜಾಲತಾಣದಿಂದ ದೂರವಿರಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ಮಾದಕ ವಸ್ತುಗಳ ಸೇವನೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡ್ರಗ್ಸ್ ಮುಕ್ತ ದಾವಣಗೆರೆ ಬೈಸಿಕಲ್ ರ್‍ಯಾಲಿ ಹಮ್ಮಿಕೊಳ್ಳುವ ಮೂಲಕ ಶ್ರೀಮತಿ ಪುಷ್ಪಾ ಶಾಮನೂರು ಮಹಲಿಂಗಪ್ಪ ಶಾಲೆ ಮಾದರಿ ಕಾರ್ಯ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅಕ್ರಮ ಕಸಾಯಿಖಾನೆ ತೆರವಿಗೆ ವಾರ ಗಡುವು: ವಿಪಕ್ಷ ನಾಯಕ ಆರ್.ಎಲ್.ಶಿವಪ್ರಕಾಶ
ದಾವಣಗೆರೆ ಇಮಾಂ ನಗರದ 2ನೇ ಕ್ರಾಸ್‌ನ ನಾಗರಕಟ್ಟೆ ಮುಂಭಾಗದಲ್ಲೇ ಅಕ್ರಮವಾಗಿ ಗೋವುಗಳ ಕಸಾಯಿಖಾನೆ, ಮಾಂಸದಂಗಡಿ ಇದ್ದು, ಇನ್ನೊಂದು ವಾರದೊಳಗೆ ತೆರವುಗೊಳಿಸದಿದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಪಾಲಿಕೆ ವಿಪಕ್ಷ ನಾಯಕ ಆರ್.ಎಲ್‌.ಶಿವಪ್ರಕಾಶ ಪಾಲಿಕೆ ಆಯುಕ್ತರಿಗೆ ಎಚ್ಚರಿಸಿದರು.
ಮಹೇಶ್‌ಗೆ ರೇಣು ಟೀಕಿಸುವ ನೈತಿಕತೆ ಇಲ್ಲ:ರಾಜು ವೀರಣ್ಣ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ವೇದಿಕೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್‌ಗೆ ಜೈ, ಕಾಂಗ್ರೆಸ್ಸಿಗೆ ಜೈಕಾರ ಹಾಕುತ್ತ, ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ್ದ ಎಂ.ಆರ್.ಮಹೇಶ್‌ಗೆ ಬಿಜೆಪಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಇಲ್ಲ ಎಂದು ಬಿಜೆಪಿ ಯುವ ಮುಖಂಡರಾದ ರಾಜು ವೀರಣ್ಣ, ಪ್ರವೀಣ ಜಾಧವ್ ತಿರುಗೇಟು ನೀಡಿದರು.
ಶಾಲೆಯಿಂದ ಹೊರಗುಳಿದ ಮಕ್ಕಳ ರಕ್ಷಣೆ ಶಿಕ್ಷಕರ ಹೊಣೆ
ಪ್ರಸ್ತುತ ಹಲವಾರು ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಿದ್ದಾರೆ. ಇಂತಹ ಮಕ್ಕಳಿಗಿರುವ ಮಾನಸಿಕ, ಅರ್ಥಿಕ, ಕೌಟುಂಬಿಕ ಸಮಸ್ಯೆಗಳ ಅರಿತು ಶಿಕ್ಷಣದ ಜೊತೆಗೆ ಅವರ ರಕ್ಷಣೆ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣ ಎಂ. ಕೊಳ್ಳ ದಾವಣಗೆರೆಯಲ್ಲಿ ಹೇಳಿದ್ದಾರೆ.
ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು
ಜಗಳೂರು ತಾಲೂಕಿನ ಪಲ್ಲಾಗಟ್ಟೆ ವಲಯದಲ್ಲಿ ಪಲ್ಲಾಗಟ್ಟೆಯ ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿ ದೇವಸ್ಥಾನಕ್ಕೆ ₹2 ಲಕ್ಷ, ಪಾಲನಾಯಕನ ಕೋಟೆಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ₹1.50 ಲಕ್ಷಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಮಂಜೂರುಗೊಳಿಸಿದ್ದಾರೆ.
ಬಯಲುಸೀಮೆ ಜಿಲ್ಲೆಗಳ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹5300 ಕೋಟಿ ನೀಡಬೇಕು : ತಿಪ್ಪೇಸ್ವಾಮಿ

ಕೇಂದ್ರ ಸರ್ಕಾರ ಪ್ರಸ್ತುತ ವರ್ಷದ ಬಜೆಟ್‍ನಲ್ಲಿ ₹5300 ಕೋಟಿ ಮೀಸಲಿರಿಸಿ, ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರಾ ಮೇಲ್ದಂಡೆ ಯೋಜನೆ ಆಂದೋಲನಾ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ.

ಮನೆಗಳಲ್ಲಿ ಆರೋಗ್ಯ ಪರೀಕ್ಷೆಗೆ ಶೀಘ್ರವೇ ಚಾಲನೆ: ಡಾ. ಲಕ್ಷ್ಮೀದೇವಿ
ಸಮಗ್ರ ಆರೋಗ್ಯ ತಪಾಸಣಾ ಅಭಿಯಾನದಲ್ಲಿ ಕುಷ್ಠರೋಗ, ಕ್ಷಯರೋಗ, ಎಚ್‌ಐವಿ ಸೋಕು, ವಾಂತಿ-ಭೇದಿ, ನೀರು ಪರೀಕ್ಷೆ, ೩೦ ವಯೋಮಿತಿಯ ಎಲ್ಲರಿಗೂ ಆರೋಗ್ಯ ಪರೀಕ್ಷೆ ನಡೆಸುವ ಗೃಹ ಆರೋಗ್ಯ ಯೋಜನೆಗೆ ಸರ್ಕಾರ ಶೀಘ್ರವೇ ಚಾಲನೆ ನೀಡಲಿದೆ ಎಂದು ಆಡಳಿತ ವೈದ್ಯಾಧಿಕಾರಿ ಡಾ. ಲಕ್ಷ್ಮೀದೇವಿ ಹೇಳಿದ್ದಾರೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 503
  • next >
Top Stories
ಜೈಲಿನಲ್ಲಿ ‘ಎ’ ದರ್ಜೆ ಸೌಲಭ್ಯ ಕೋರಿದ್ದ ರೆಡ್ಡಿ ಅರ್ಜಿ ತಿರಸ್ಕೃತ
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved