• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಘನತ್ಯಾಜ್ಯ ವಿಲೇವಾರಿ ಕಾಮಗಾರಿಗೆ ₹60 ಲಕ್ಷ ಬಳಕೆ: ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ
2025-26ನೇ ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ 1.5 ಕೋಟಿ ರು.ಹಣ ಸರ್ಕಾರದಿಂದ ಮಂಜೂರಾಗಿದ್ದು ಈ ಹಣದಲ್ಲಿ 60 ಲಕ್ಷ ರುಪಾಯಿಗಳನ್ನು ಘನತ್ಯಾಜ್ಯ ವಿಲೇವಾರಿ ಘಟಕದ ವಿವಿಧ ಕಾಮಗಾರಿ ಕೆಲಸಗಳಿಗೆ ಬಳಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ ತಿಳಿಸಿದರು.
ಎಸ್ಸೆಸ್‌ ಕೇರ್ ಟ್ರಸ್ಟ್ ಸೇವೆ ವಿಸ್ತರಣೆ: ಸಂಸದೆ ಡಾ.ಪ್ರಭಾ
ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಎಸ್.ಎಸ್.ಮಲ್ಲಿಕಾರ್ಜುನರ ಒತ್ತಾಸೆಯಂತೆ 2019ರಲ್ಲಿ ಆರಂಭವಾದ ಎಸ್ಎಸ್ ಕೇರ್‌ ಟ್ರಸ್ಟ್‌ 15ಕ್ಕೂ ಹೆಚ್ಚು ಕಾರ್ಯಕ್ರಮದ ಮೂಲಕ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ತಲುಪಿ, ಇದೀಗ ತನ್ನ ಸೇವೆ ವಿಸ್ತರಿಸುತ್ತಿದೆ ಎಂದು ಟ್ರಸ್ಟ್‌ನ ಲೈಫ್ ಟ್ರಸ್ಟಿ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.
ಮುರುಗೇಶ ನಿರಾಣಿ, ಸಿದ್ದೇಶ್ವರ ಜೊತೆ ಮುಖಂಡರ ಸಭೆ
ಜಿಲ್ಲೆಯ ಪ್ರಸ್ತುತ ರಾಜಕಾರಣ, ವಿದ್ಯಮಾನ, ಬೆಳವಣಿಗೆಗಳ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ಆರ್. ನಿರಾಣಿ ಅವರು ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ನಗರದಲ್ಲಿ ಚರ್ಚಿಸಿದರು.
ಪ್ರಾಮಾಣಿಕ ಓದು-ಬರಹ ಉನ್ನತ ಸಾಧನೆಗೆ ಮೆಟ್ಟಿಲು
ವಿದ್ಯಾರ್ಥಿ ಜೀವನದಲ್ಲಿ 6ನೇ ವರ್ಗದಿಂದ 12 ನೇ ವರ್ಗ ಪ್ರಮುಖ ಪಾತ್ರ ವಹಿಸುತ್ತದೆ. ಈ ಓದು ಸಾಧನೆಗೆ ಮುಖ್ಯವಾಗುತ್ತದೆ. ಕಠಿಣ ಪರಿಶ್ರಮ, ಏಕಾಗ್ರತೆ, ಶಿಸ್ತು, ಛಲ, ವಿನಯ ಇರಬೇಕು. ಸ್ಫರ್ಧೆಯಲ್ಲಿ ಗೆಲವು ಮತ್ತು ಕಲಿಕೆ ಮಾತ್ರ ಇರುತ್ತದೆ. ಸೋಲು ಎಂಬುದು ಇಲ್ಲ. ಇದನ್ನು ಅರ್ಥೈಸಿಕೊಂಡು ಮುನ್ನಡೆಯಬೇಕು.
ದೈವತ್ವ ನೀಡಿದ ಸಮಾಜದಲ್ಲೇ ಹೆಣ್ಣು ಮಾಯೆ ದ್ವಂಧ್ವ: ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಹೆಣ್ಣಿಗೆ ದೈವತ್ವ ನೀಡಿದ ಸಮಾಜದಲ್ಲೇ ಹೆಣ್ಣನ್ನು ಮಾಯೆ ಎನ್ನುವ ದ್ವಂಧ್ವ ಮನಸ್ಥಿತಿಯೂ ಇದ್ದು, ಹೆಣ್ಣನ್ನು ದೇವತೆ ರೂಪದಲ್ಲಿ ಪೂಜಿಸುವ, ಗೌರವಿಸುವ, ಆರಾಧಿಸುವ ಪರಂಪರೆ ನಮ್ಮ ನೆಲದ್ದಾಗಿದೆ ಎಂದು ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.
ಯೋಗದಿಂದ ವ್ಯಕ್ತಿತ್ವದ ವಿಕಸನ ಸಾಧ್ಯ: ಡಾ.ರಾಘವೇಂದ್ರ ಗುರೂಜಿ
ಯೋಗಾಭ್ಯಾಸದಿಂದ ಸರ್ವತೋಮುಖ ವ್ಯಕ್ತಿತ್ವದ ವಿಕಸನ ಸಾಧ್ಯವಾಗುವುದು, ಶರೀರ, ಮನಸ್ಸು, ಬುದ್ಧಿ, ಭಾವನೆಗಳು ಮತ್ತು ಆಧ್ಯಾತ್ಮ ಈ ಪಂಚಸ್ಥರಗಳು ವ್ಯಕ್ತಿತ್ವದ ಎಲ್ಲಾ ಆಯಾಮಗಳು ಸಮತೋಲನದಿಂದ ಸಮರಸಪೂರ್ಣವಾಗಿ ವಿಕಾಸ ಹೊಂದಲು ಸಹಕಾರಿಯಾಗುತ್ತದೆ
ದೇಹ, ಮನಸ್ಸನ್ನು ಒಂದು ಮಾಡುವುದೇ ಯೋಗ: ಶಶಿಕುಮಾರ್ ಮೆಹರ್ವಾಡೆ
ದೇಹ ಹಾಗೂ ಮನಸ್ಸನ್ನು ಒಂದುಗೂಡಿಸುವುದೆ ಯೋಗ ಎಂದು ತಪೋವನ ಸಮೂಹ ಸಂಸ್ಥೆಯ ಅಧ್ಯಕ್ಷ ಶಶಿಕುಮಾರ್ ಮೆಹರ್ವಾಡೆ ತಿಳಿಸಿದರು.
ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಕ್ಕೆ ದಾವಣಗೆರೆಯಲ್ಲಿ ರೈತ ಸಂಘ ಆಗ್ರಹ

ಭದ್ರಾ ಅಚ್ಚುಕಟ್ಟು ರೈತರ ಬದುಕಿಗೆ ಮಾರಕವಾಗುವಂತೆ ಡ್ಯಾಂನ ಬಲದಂಡೆ ನಾಲೆ ಸೀಳಿ, ನೀರು ಪೂರೈಸುವ ಕಾಮಗಾರಿ ಕೈಗೊಂಡ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಲು ಒತ್ತಾಯ

ಯುವಜನತೆ ದುಶ್ಚಟಕ್ಕೆ ಬಲಿಯಾಗಬೇಡಿ: ಪೊಲೀಸ್‌ ಅಧಿಕಾರಿ ಬಾಲಚಂದ್ರ
ವಿದ್ಯಾರ್ಥಿ, ಯುವಜನರು, ಯುವತಿಯರು ದುಶ್ಚಟಗಳಿಗೆ ದಾಸರಾಗುತ್ತಿದ್ದು, ಅಂತಹವುಗಳಿಂದ ದೂರವಿರುವ ಜೊತೆಗೆ ಓದು, ಭವಿಷ್ಯದ ಕಡೆಗೆ ಗಮನ ಕೇಂದ್ರೀಕರಿಸುವಂತೆ ಆರ್‌ಎಂಸಿ ಯಾರ್ಡ್‌ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಬಾಲಚಂದ್ರ ನಾಯಕ್ ಕಿವಿಮಾತು ಹೇಳಿದರು.
ಜಗಳೂರಿನಲ್ಲಿ ನಿಗದಿತ ವೇತನ, ಸೇವಾ ಭದ್ರತೆಗೆ ಭೂಮಾಪಕರ ಆಗ್ರಹ
ಆರೋಗ್ಯ ವಿಮೆ, ಸಮಾನ ಕೆಲಸಕ್ಕೆ ಸಮಾನ ವೇತನ ಮತ್ತು ಸೇವಾ ಭದ್ರತೆ ನೀಡಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಪರವಾನಗಿ ಭೂಮಾಪಕರು ಜಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ ರವಿ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 638
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved