• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರದಲ್ಲಿ ನಾಳೆಯಿಂದ ನಾಡಬಂದ್ ಷಾ ವಲಿ ಉರುಸ್: ದಾದಾಪೀರ್‌ ಮಾಹಿತಿ
ಪ್ರತಿ ವರ್ಷದಂತೆ ಮೇ ೨೮ರಿಂದ ೩ ದಿನಗಳ ಕಾಲ ಹಜರತ್ ಸೈಯದ್ ನಾಡಬಂದ್ ಷಾ ವಲಿ ಖಾದರಿ ಸಂದಲ್-ಓ-ಉರುಸ್ ಅದ್ಧೂರಿಯಾಗಿ ನಡೆಯಲಿದೆ ಎಂದು ಉರುಸ್ ಕಮಿಟಿ ಅಧ್ಯಕ್ಷ ದಾದಾಪೀರ್ ಭಾನುವಳ್ಳಿ ಹೇಳಿದ್ದಾರೆ.
ಫ್ಲೈ ಓವರ್ ರಸ್ತೆ ದುರಸ್ತಿಗೆ ತಾಕೀತು
ವಾಹನ ಸಂಚಾರಕ್ಕೆ ತೊಡಕಾಗಿರುವ ದಾವಣಗೆರೆ ಮಾರ್ಗದ ರೈಲ್ವೆ ಫ್ಲೈ ಓವರ್ ರಸ್ತೆ ದುರಸ್ತಿಗೊಳಿಸುವಂತೆ ಪಿಡಬ್ಲುಡಿ ಎಇಇ ಸುಂದರ್‌ ಅವರಿಗೆ ನಗರಸಭೆ ಅಧ್ಯಕ್ಷೆ ಕವಿತ ಮಾರುತಿ ಬೇಡರ್ ಆಗ್ರಹಿಸಿದ್ದಾರೆ.
ಸರ್ಕಾರಿ ಸೌಲಭ್ಯ ಬಳಸಿ ಪ್ರಗತಿ ಸಾಧಿಸಿ: ಜಯಪ್ಪ
ತಾಲೂಕಿನ ದೋಣಿಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪುನಶ್ಚೇತನ ಶಿಬಿರ ಮತ್ತು 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ ಗ್ರಾಮದ ಶಾಲಾ ಆವರಣದಲ್ಲಿ ನಡೆಯಿತು.
ಅಂಬೇಡ್ಕರ್‌ಗೆ ಅವಹೇಳನಗೈದ ವ್ಯಕ್ತಿ ವಿರುದ್ಧ ಕ್ರಮ ಜರುಗಿಸಿ
ಪಟ್ಟಣದ ಗಾಂಧಿ ವೃತ್ತದಲ್ಲಿರುವ ಗಾಯಿತ್ರಿ ಕ್ಯಾಂಟೀನ್‌ನ ಸುರೇಶ್ ಎಂಬಾತ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸೋಮವಾರ ತಾಲೂಕು ಶೋಷಿತ ಸಮಾಜಗಳ ಒಕ್ಕೂಟದ ಮುಖಂಡರು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ, ತಹಸೀಲ್ದಾರ್, ಪುರಸಭೆ ಮುಖ್ಯಾಧಿಕಾರಿ ಹಾಗೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.
ಸೂಳೆಕೆರೆ ಒತ್ತುವರಿ ತೆರವಿಗೆ ಕ್ರಮ, ಕೆರೆ ಸಂರಕ್ಷಣೆಗೆ ಒತ್ತು
ಚನ್ನಗಿರಿ ತಾಲೂಕು ಸೂಳೆಕೆರೆ 5447.10 ಎಕರೆ ವಿಸ್ತೀರ್ಣ ಹೊಂದಿದ್ದು, ಚಿಕ್ಕೋಡಾ ಹಿನ್ನೀರಿನಲ್ಲಿ 146 ಎಕರೆಯಷ್ಟು ಕೆರೆ ಜಾಗ ಒತ್ತುವರಿಯಾಗಿದ್ದನ್ನು ತೆರವುಗೊಳಿಸಲಾಗಿದೆ. ಅಲ್ಲದೇ, ಕೆರೆ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಸ್ವಾಮಿ ವಿವೇಕಾನಂದ ಆಂಗ್ಲ ಶಾಲೆಗೆ ಮಕ್ಕಳ ಸೇರಿಸಲು ಕೋರ್ಟ್‌ ಅನುಮತಿ
ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯು 36 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಈ ಶಾಲೆ ಮಾನ್ಯತೆ ರದ್ದುಪಡಿಸಿದ್ದ ವಿಷಯಕ್ಕೆ ಸಂಬಂಧಿಸಿ, ಶಾಲೆ ಎಂದಿನಂತೆ ಮುನ್ನಡೆಸಲು ಕೋರ್ಟ್‌ ಆದೇಶ ನೀಡಿದೆ. ಆದ್ದರಿಂದ ಪೋಷಕರು ಆತಂಕವಿಲ್ಲದೆ, ಮಕ್ಕಳನ್ನು ಶಾಲೆಗೆ ಸೇರಿಸಬೇಕು ಎಂದು ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಆರ್. ರೇವಣಸಿದ್ದಪ್ಪ ತಿಳಿಸಿದ್ದಾರೆ.
ಬಡಕುಟುಂಬಕ್ಕೆ ₹5 ಲಕ್ಷ ನೆರವು ನೀಡಿದ ಸಚಿವ ಜಮೀರ್
ಆಪ್ತರೊಬ್ಬರ ಮಕ್ಕಳ ಮದುವೆಗೆಂದು ನಗರಕ್ಕೆ ಆಗಮಿಸಿದ್ದ ವಕ್ಫ್ ಸಚಿವ ಜಮೀರ್ ಅಹಮ್ಮದ್ ತಮ್ಮ ಬಳಿ ನೆರವು ಯಾಚಿಸಿದ ಬಡ ಕುಟುಂಬವೊಂದರ ಮಕ್ಕಳ ಮದುವೆ ಖರ್ಚಿಗೆಂದು ಸ್ಥಳದಲ್ಲೇ ₹5 ಲಕ್ಷ ಆರ್ಥಿಕ ಸಹಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಮದ್ಯವರ್ಜನ ಶಿಬಿರ ಸಮುದಾಯ ಸಹಭಾಗಿತ್ವ ಕಾರ್ಯಕ್ರಮವಾಗಿ ಜನಮೆಚ್ಚುಗೆ ಪಡೆಯುತ್ತಿದೆ
ಮದ್ಯವರ್ಜನ ಶಿಬಿರ ಪವಿತ್ರ ಕಾರ್ಯಕ್ರಮವಾಗಿದೆ. ಇದು ಕೇವಲ ಧರ್ಮಸ್ಥಳ ಸಂಸ್ಥೆ ಕಾರ್ಯಕ್ರಮ ಅಲ್ಲ. ಬದಲಾಗಿ ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮವಾಗಿದ್ದು, ಜನಮೆಚ್ಚುಗೆ ಪಡೆದಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಲಕ್ಷ್ಮಣ್ ಹೇಳಿದ್ದಾರೆ.
ಆರ್ಯವೈಶ್ಯರ ಆರ್ಥಿಕ ಸಂಸ್ಥೆಗಳು ವಿಶ್ವಾಸ ಗಳಿಸಿವೆ
ರಾಜ್ಯದಲ್ಲಿ ಆರ್ಯವೈಶ್ಯ ಸಮಾಜದ ಸಹಕಾರ ಸಂಘ, ಸೊಸೈಟಿ, ಬ್ಯಾಂಕ್‌ಗಳು ಈವರೆಗೂ ತಮ್ಮ ಗ್ರಾಹಕರ ವಿಶ್ವಾಸ, ನಂಬಿಕೆಯನ್ನು ಉಳಿಸಿಕೊಂಡು, ನಿಯತ್ತಿನಿಂದ, ನಿರ್ವಂಚನೆಯಿಂದ ನಿರಂತರ ಸೇವೆ ಮಾಡಿಕೊಂಡು ಬರುತ್ತಿವೆ. ಇದು ನಾವೆಲ್ಲರೂ ಹೆಮ್ಮೆಪಡುವ ಸಂಗತಿ ಎಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಆರ್.ಪಿ. ರವಿಶಂಕರ್ ಹೇಳಿದ್ದಾರೆ.
ಇಂದಿನಿಂದ ಜಗಳೂರು ತಾಲೂಕಿನ ವಿವಿಧೆಡೆ ಬಿತ್ತನೆಬೀಜ ವಿತರಣೆ
ತಾಲೂಕಿನ ಕೃಷಿ ಇಲಾಖೆಯಿಂದ ೨೦೨೫-೨೬ನೇ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಸರ್ಕಾರದ ಸಹಾಯಧನದಡಿ ರೈತರಿಗೆ ವಿವಿಧ ಬಿತ್ತನೆ ಬೀಜಗಳನ್ನು ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇ ೨೬ರ ಸೋಮವಾರದಿಂದ ಬಿತ್ತನೆ ಬೀಜಗಳನ್ನು ವಿತರಿಸಲಾಗುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್.ಶ್ವೇತಾ ತಿಳಿಸಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 523
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved