• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷನಿಷ್ಠೆಗೆ ಒಲಿದ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷಗಿರಿ
31 ವರ್ಷಗಳಿಂದ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತ ರಾಜಕೀಯ ಕ್ಷೇತ್ರದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದೇನೆ. ಪಕ್ಷನಿಷ್ಠೆ ವಿಷಯ ಬಂದಾಗ ಯಾರೊಂದಿಗೂ ರಾಜೀಯಾಗದೇ ಅನೇಕ ಸ್ನೇಹಿತರು, ಬಂಧುಗಳನ್ನು ದೂರ ಮಾಡಿಕೊಂಡಿದ್ದೆ. ನನಗೆ ಕಾಂಗ್ರೆಸ್ ಪಕ್ಷವೇ ಸರ್ವಸ್ವವಾಗಿದೆ ಎಂದು ಜಿಲ್ಲಾಧ್ಯಕ್ಷ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದ್ದಾರೆ.
ರೈತರ ಬೇಡಿಕೆಗಳನ್ನು ಶೀಘ್ರ ಈಡೇರಿಸಿ
ಭತ್ತಕ್ಕೆ ₹3,500 ಬೆಂಬಲ ಬೆಲೆ ನೀಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದಲ್ಲಿ ಬುಧವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು. ಮುಖಂಡರು, ರೈತರು ಸರ್ಕಾರ ವಿರುದ್ಧ ಘೋಷಣೆ ಕೂಗಿ ದಾವಣಗೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾವರೆಕೆರೆ, ಸಂತೆಬೆನ್ನೂರು ಆಸ್ಪತ್ರೆಗಳ ಬಳಿ ಆಂಬ್ಯುಲೆನ್ಸ್‌ ಕಡ್ಡಾಯ
ಚನ್ನಗಿರಿ ದೊಡ್ಡ ತಾಲೂಕಾಗಿದೆ. ಉಬ್ರಾಣಿ ಹೋಬಳಿಯ ತಾವರೆಕೆರೆ ಮತ್ತು ಸಂತೆಬೆನ್ನೂರು ಗ್ರಾಮಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಳಿ ಒಂದೊಂದು ಆಂಬ್ಯುಲೆನ್ಸ್‌ ಕಡ್ಡಾಯವಾಗಿ ಇರಬೇಕು. ಆ ಭಾಗದ ಜನರಿಗೆ ಆರೋಗ್ಯ ಸಮಸ್ಯೆಗಳು ಉಂಟಾದರೆ ಚನ್ನಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬರಲು ಸಹಾಯಕವಾಗಲಿದೆ ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದ್ದಾರೆ.
ಸಮ್ಮೇಳನಗಳಲ್ಲಿ ಕೊಂಡ ಪುಸ್ತಕಗಳ ಓದಿ
ತಾಲೂಕಿನಲ್ಲಿ ೩೦ ವರ್ಷಗಳ ನಂತರ ೧೪ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ಕಲಾತಂಡಗಳ ಜೊತೆಯಲ್ಲಿ ಮೆರೆವಣಿಗೆ ಅರ್ಥಪೂರ್ಣವಾಗಿ ೨ ದಿನ ನಡೆದಿದ್ದು, ಜನವರಿಯಲ್ಲಿ ನಡೆದ ಸಮ್ಮೇಳನ ವಿಚಾರಗಳ “ಚಿನ್ನ ಹಗರಿಯ ನುಡಿತೇರು” ಪುಸ್ತಕ ಬಿಡುಗಡೆ ಶ್ಲಾಘನೀಯ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಚನ್ನಗಿರಿ ಸಿಪಿಐ ದುರ್ವರ್ತನೆ ವಿರುದ್ಧ ಕ್ರಮ ಜರುಗಿಸಿ
ಪೈಪ್‌ಲೈನ್‌ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ಹೊನ್ನೇಮರದಹಳ್ಳಿ ಗ್ರಾಮಸ್ಥರಿಗೆ ಅಟ್ರಾಸಿಟಿ ಕೇಸ್ ದಾಖಲಿಸುವ ಬೆದರಿಕೆ ಹಾಕಿ, ಹೆಣ್ಣುಮಕ್ಕಳು ಸೇರಿದಂತೆ ಗ್ರಾಮಸ್ಥರ ಮೇಲೆ ದೌರ್ಜನ್ಯ ಎಸಗಿದ ಚನ್ನಗಿರಿ ವೃತ್ತ ನಿರೀಕ್ಷಕ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನೂರಾರು ಗ್ರಾಮಸ್ಥರು ಬುಧವಾರ ನಗರದ ಜಿಲ್ಲಾಡಳಿತ ಭವನ ಎದುರು ಪ್ರತಿಭಟಿಸಿದ್ದಾರೆ.
ಮಹಿಳೆ ಸರ ಅಪಹರಿಸಿದ್ದ ಇಬ್ಬರ ಬಂಧನ
ತಾಲೂಕಿನ ಹುಣಸಘಟ್ಟದಲ್ಲಿ ಮಂಗಳವಾರ ಸಂಜೆ ತೋಟದಲ್ಲಿದ್ದ ಮಹಿಳೆಯ 30 ಗ್ರಾಂ ತೂಕದ ಚಿನ್ನದ ಸರ ಅಪಹರಿಸಿದ್ದ ಆರೋಪಿಗಳನ್ನು ಘಟನೆ ನಡೆದ 24 ತಾಸಿನೊಳಗೆ ಬಂಧಿಸುವಲ್ಲಿ ಹೊನ್ನಾಳಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಡಿವೈಎಸ್ಪಿ ಸ್ಯಾಂ ವರ್ಗೀಸ್ ಹೊನ್ನಾಳಿಯಲ್ಲಿ ಹೇಳಿದರು.
ನಾಡಹಬ್ಬ, ರಾಷ್ಟ್ರೀಯ ಹಬ್ಬಗಳ ಆಚರಣೆ ಎಲ್ಲರ ಕರ್ತವ್ಯ
ನಾಡಹಬ್ಬ ಸೇರಿದಂತೆ ರಾಷ್ಟ್ರೀಯ ಹಬ್ಬಗಳಿಗೆ ಹಾಜರಾಗುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದು ಸಾಮಾನ್ಯವಾಗುತ್ತಿದೆ. ನ.1ರಂದು ಆಚರಿಸಲಿರುವ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲೇಬೇಕು. ಸಮಾರಂಭಕ್ಕೆ ಗೈರಾದವರ ಬಗ್ಗೆ ಈ ಬಾರಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ್ ರಾಜೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಶೀಘ್ರದಲ್ಲಿ ಸಿಂಥೆಟಿಕ್ ಗ್ರೌಂಡ್‌: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌
ಕ್ರೀಡಾ ಪ್ರೋತ್ಸಾಹಕ ಪರಿಸರದ ದಾವಣಗೆರೆಯಲ್ಲಿ ಎಲ್ಲಾ ಒಳಾಂಗಣದ ಕ್ರೀಡೆಗಳು ಒಂದೇ ಸೂರಿನಡಿ ನಡೆಯುವಂತಹ ಸಿಂಥೆಟಿಕ್ ಕ್ರೀಡಾಂಗಣದ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಜತೆಗೆ ಚರ್ಚಿಸುವುದಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಭರವಸೆ ನೀಡಿದರು.
ದಾವಣಗೆರೆಯಲ್ಲಿ ಜನಗಣತಿಗೆ ದಿನಕ್ಕೊಂದು ಆದೇಶಕ್ಕೆ ಕಿಡಿ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ನಡೆಯುತ್ತಿರುವ ಜಾತಿಗಣತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸುತ್ತಿರುವುದನ್ನು ಖಂಡಿಸಿ ಗಣತಿದಾರ ಶಿಕ್ಷಕರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ಗಮನ ಸೆಳೆದರು.
ಕೆಎಸ್ಸಾರ್ಟಿಸಿ: ನ.4ರಿಂದ ಡಿಸಿ ಕಚೇರಿಗೆ ಪಾದಯಾತ್ರೆ: ಹಿರೇಮಠದ ಶ್ರೀ
ನವೆಂಬರ್ ತಿಂಗಳ 4,5,6ನೇ ತಾರೀಖು ಚನ್ನಗಿರಿ ಪಟ್ಟಣದಿಂದ ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪಾದಯಾತ್ರೆಯ ಮೂಲಕ ಹೋಗಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಇಲ್ಲಿನ ಹಿರೇಮಠದ ಡಾ.ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಪಾದಯಾತ್ರೆ ನಡೆಸುವ ದಿನಾಂಕವನ್ನು ಪ್ರಕಟಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 634
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved