• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆ ಎಸ್‌ಪಿ ಶಾಮನೂರು ಮನೆ ಪಮೇರಿಯನ್ ನಾಯಿ
ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಶಾಸಕರಿಗೆ ಬೆಲೆಯನ್ನೇ ಕೊಡುವುದಿಲ್ಲ. ನಾವು ಇದ್ದರೆ ಮುಖ ತಿರುಗಿಸಿಕೊಂಡು ಕೂಡುತ್ತಾರೆ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ಆರೋಪಿಸಿದ್ದಾರೆ.
ಲಂಚ: ಲೋಕಾಯುಕ್ತ ಗಾಳಕ್ಕೆ ಬಿದ್ದ ಸಹಕಾರ ಅಧಿಕಾರಿ
ನಂದಿನಿ ಹಾಲು ಒಕ್ಕೂಟ ಸಹಕಾರ ಸಂಘದ ಆಡಳಿತ ಮಂಡಳಿ ರಚಿಸಲು ಚುನಾವಣೆ ದಿನಾಂಕ ನಿಗದಿಪಡಿಸಲು ₹5 ಸಾವಿರಕ್ಕೆ ಬೇಡಿಕೆಯಿಟ್ಟು, ₹3 ಸಾವಿರ ಲಂಚದ ಹಣ ಪಡೆಯುತ್ತಿದ್ದ ವೇಳೆ ಸಹಕಾರ ಸಂಘಗಳ ಸಿಡಿಒ ಅಧಿಕಾರಿ ಲೋಕಾಯುಕ್ತರ ಗಾಳಕ್ಕೆ ಸಿಕ್ಕಿ ಬಿದ್ದಿದ್ದಾರೆ.
ಹಿಂದೂ ಏರಿಯಾಗೆ ಈದ್ ಮೆರವಣಿಗೆ ತರದಂತೆ ಸಚಿವರು ತಿಳಿಸಲಿ: ಯಶವಂತ ರಾವ್‌
ಜಿಲ್ಲಾ ಉಸ್ತುವಾರಿ ಮಂತ್ರಿ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಹಿಂದೂಗಳು ಆಜಾದ್ ನಗರಕ್ಕೆ ಹೋಗಬಾರದೆಂದರೆ ಮುಸ್ಲಿಮರು ಸಹ ಈದ್ ಮಿಲಾದ್ ಮೆರವಣಿಗೆ ಹಿಂದೂಗಳ ಏರಿಯಾದಲ್ಲಿ ತರಬಾರದು. ದಮ್ಮಿದ್ದರೆ ಈ ಮಾತನ್ನು ಮಲ್ಲಿಕಾರ್ಜುನ ಹೇಳಲಿ ನೋಡೋಣ ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್‌ ಜಾ‍ಧವ್ ಸವಾಲು ಹಾಕಿದ್ದಾರೆ.
ಒಳಗೆ ಹಾಕಿಸುತ್ತೇನೆಂಬ ಸಚಿವರ ದರ್ಪ ನಡೆಯೋಲ್ಲ
ಮುಸ್ಲಿಮರ ಓಲೈಸುವ ಭರದಲ್ಲಿ ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರಿಗೆ ಒಳಗೆ ಹಾಕಿಸುವುದಾಗಿ ಬೆದರಿಕೆ ಹಾಕಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಮ್ಮ ಅಧಿಕಾರ ಶಾಶ್ವತವಲ್ಲ ಎಂಬುದನ್ನು ಅರಿಯಲಿ ಎಂದು ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ ಹೇಳಿದ್ದಾರೆ.
ನಾಳೆ ದಾವಣಗೆರೆ ಜನರ ನಡಿಗೆ ಧರ್ಮಸ್ಥಳದ ಕಡೆಗೆ
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಖಂಡಿಸಿ ಸೆ.4ರಂದು ದಾವಣಗೆರೆಯಿಂದ ಸುಮಾರು 2 ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಕಡೆಗೆ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಭಕ್ತ ಮಂಡಳಿ ಮುಖಂಡ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಯುವಜನತೆ ಸಮಯ ಮಹತ್ವ ಅರಿತು ಸಾಧನೆ ತೋರಲಿ: ಎಸಿ ಅಭಿಷೇಕ್
ಯುವಜನರು ಹೆಚ್ಚಿನ ಸಮಯವನ್ನು ಮೊಬೈಲ್, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೇ ಕಳೆದು ಅಮೂಲ್ಯ ಜೀವನ ಮಾಡುತ್ತಿರುವುದು ಬೇಸರದ ಸಂಗತಿ ಎಂದು ಉಪವಿಬಾಗಾಧಿಕಾರಿ ಅಭಿಷೇಕ್ ಅಭಿಪ್ರಾಯಪಟ್ಟಿದ್ದಾರೆ.
ಸಭೆಗಳಿಗೆ ಹಾಜರಾಗಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ
ಪದಾಧಿಕಾರಿಗಳು ನೌಕರರ ನಿರೀಕ್ಷೆಗೆ ತಕ್ಕಂತೆ ಸಂಘದ ಎಲ್ಲ ಕಾರ್ಯಗಳಲ್ಲಿ ಭಾಗವಹಿಸಿ, ತಮಗೆ ಮತ ನೀಡಿದ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರಿ ನೌಕರರ ಸಂಘ ಒಳ್ಳೆಯ ಹೆಸರು ಹಾಗೂ ನೌಕರರ ಪ್ರೀತಿ- ವಿಶ್ವಾಸ ಗಳಿಸಲು ಸಾಧ್ಯ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ್ ಹೇಳಿದ್ದಾರೆ.
ದಸರಾ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ವಿಜೇತೆ ಬಾನು ಆಯ್ಕೆ ಅರ್ಥಪೂರ್ಣ
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ವಿಜೇತ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಅಭಿನಂದನಾರ್ಹ. ಜಾತಿ, ಧರ್ಮದ ಸಂಕೋಲೆ ಮೀರಿ ವಿಶ್ವಕ್ಕೆ ಕನ್ನಡ ನಾಡಿನ ಸಾಂಸ್ಕೃತಿಕ, ಪರಂಪರೆ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಿದ ಲೇಖಕಿ ಅವರಿಂದ ದಸರಾ ಚಾಲನೆಗೊಳ್ಳುತ್ತಿರುವುದು ಅರ್ಥಪೂರ್ಣ ಎಂದು ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಿ ಶಾಲೆಗಳ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ಸಾಧ್ಯ
೩೨ ಜಿಲ್ಲೆಗಳಲ್ಲಿ ೩೦೦ ವಿದ್ಯಾರ್ಥಿಗಳಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಇಂಟರ್‍ಯಾಕ್ಟಿವ್ ಸ್ಮಾರ್ಟ್‌ ಬೋರ್ಡ್‌ ನೀಡಲು ಉದ್ದೇಶಿಸಲಾಗಿದೆ ಎಂದು ಯುವ ಬೆಂಗಳೂರು ಟ್ರಸ್ಟ್ ಮುಖ್ಯಸ್ಥ ಕಿರಣ್‌ ಸಾಗರ್ ಹೇಳಿದ್ದಾರೆ.
ನಾಳೆಯಿಂದ ಸೀರತ್ ಅಭಿಯಾನ
ಪ್ರವಾದಿ ಮುಹಮ್ಮದ್‌ ಅವರ ಸರ್ವಕಾಲಿಕ ಬೋಧನೆಗಳನ್ನು ಪ್ರಚುರಪಡಿಸಲು ಜಮಾಅತೆ ಇಸ್ಲಾಮಿ ಹಿಂದ್ ಮತ್ತು ರಾಬಿತಾ-ಎ -ಮಿಲ್ಲತ್ ವತಿಯಿಂದ ತಾಲೂಕಿನಲ್ಲಿ ಸೆ.೩ ರಿಂದ ೧೪ರವರೆಗೆ ಪ್ರವಾದಿ ಮುಹಮ್ಮದ್ ಶೀರ್ಷಿಕೆಯಡಿ ಸೀರತ್ ಅಭಿಯಾನ-೨೦೨೫ ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಮಾನ್ ಇಖ್ರಾ ಹೇಳಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved