• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗಪುರ ಗಲಭೆ: ಛಾವಾ ನಿರ್ಮಾಪಕ, ಮಹಾ ಸಿಎಂ, ಪ್ರಧಾನಿ ವಿರುದ್ಧ ಕ್ರಮವಾಗಲಿ
ನಾಗಪುರದ ಕೋಮು ಗಲಭೆಗೆ ಕೇಂದ್ರ, ರಾಜ್ಯ ಸರ್ಕಾರಗಳೇ ನೇರ ಹೊಣೆ. ಈ ಹಿನ್ನೆಲೆ ಮಹಾರಾಷ್ಟ್ರ ಮುಖ್ಯಮಂತ್ರಿ, ಪ್ರಧಾನಮಂತ್ರಿ ಹಾಗೂ ಛಾವಾ ಸಿನಿಮಾ ನಿರ್ಮಾಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಪೀಪಲ್ಸ್‌ ಲಾಯರ್ಸ್‌ ಗಿಲ್ಡ್‌ ರಾಜ್ಯ ಸಂಚಾಲಕ, ಹಿರಿಯ ವಕೀಲ ಅನೀಸ್‌ ಪಾಷ ಒತ್ತಾಯಿಸಿದ್ದಾರೆ.
ಇಫ್ತಿಯಾರ್ ಕೂಟದಲ್ಲಿ ಸಚಿವ ಎಸ್ಸೆಸ್ಸೆಂ ಭಾಗಿ
ಭಾವೈಕ್ಯತೆ ಮತ್ತು ಸಾಮರಸ್ಯದ ಸಂದೇಶ ಸಾರುವ ರಂಜಾನ್ ಪವಿತ್ರ ತಿಂಗಳ ಅಂಗವಾಗಿ, ಭಾಷಾ ನಗರದಲ್ಲಿನ ಮುಸ್ಲಿಂ ಸಮಾಜದ ಮುಖಂಡರಾದ ಜನಾಬ್ ಸೈಯದ್ ಸೈಪುಲ್ಲಾ ಸಾಬ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಇಫ್ತಿಯಾರ್‌ ಕೂಟದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭಾಗವಹಿಸಿದ್ದರು.
ಜಾಗತಿಕ ಹೂಡಿಕೆಗೆ ಭಾರತ ಪ್ರಶಸ್ತ ದೇಶ: ಡಾ.ಮಂಜುನಾಥ
ಜಾಗತಿಕ ಹೂಡಿಕೆಗೆ ಭಾರತ ಪ್ರಶಸ್ತವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಹೇಳಿದ್ದಾರೆ.
ಚಿಗಟೇರಿ ಆಸ್ಪತ್ರೆ ಹೈಟೆಕ್‌ ಅಭಿವೃದ್ಧಿಗೆ ಶೀಘ್ರ ಸ್ಪಂದಿಸಿ
ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಹೈಟೆಕ್ ಸ್ಪರ್ಶ ನೀಡಿ, ಆಸ್ಪತ್ರೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆ ಮೂಲಕ ಅಭಿವೃದ್ಧಿಗೆ ಸಹಕಾರ ನೀಡುವಂತೆ ವಿಧಾನಸೌಧದಲ್ಲಿ ಆರೋಗ್ಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ಮನವಿ ಮಾಡಿದ್ದಾರೆ.
ರೇಣುಕಾಚಾರ್ಯ ವಿರುದ್ಧ ಹೇಳಿಕೆಗಳು ಭೂತದ ಬಾಯಿಯಲ್ಲಿ ಭಗವದ್ಗೀತೆಯಂತೆ : ರಾಜು ವೀರಣ್ಣ ಲೇವಡಿ

  ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪದೇಪದೇ ಹೇಳಿಕೆ ನೀಡಿದರೆ ದೊಡ್ಡವರಾಗುತ್ತೇವೆ ಎಂಬ ಭ್ರಮೆಯಲ್ಲಿ ಹೊನ್ನಾಳಿಯ ಕೆಲವು ನಕಲಿ ಮುಖಂಡರ ಇದ್ದಾರೆ. ಅವರ ಹೇಳಿಕೆ, ಮಾತುಗಳು ಭೂತದ ಬಾಯಿಯಲ್ಲಿ ಭಗವದ್ಗೀತೆ ಎಂಬಂತಿವೆ ಎಂದು ಎಂ.ಪಿ.ರೇಣುಕಾಚಾರ್ಯ ಅಭಿಮಾನಿ ಬಳಗದ ಮುಖಂಡ ರಾಜು ವೀರಣ್ಣ ಲೇವಡಿ ಮಾಡಿದರು.

ತುಂಗಭದ್ರಾ ನದಿ ರಕ್ಷಿಸಲು 10 ವರ್ಷ ಮರಳುಗಾರಿಕೆ ನಿಷೇಧಿಸಿ
ಅಪಾಯದ ಅಂಚಿನಲ್ಲಿರುವ ತುಂಗಭದ್ರಾ ನದಿಯಲ್ಲಿ 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಲು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮನವಿ ಮಾಡಿದ್ದಾರೆ.
ಟಾಯ್ಲೆಟ್ ಕ್ಲೀನರ್ ಕುಡಿದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಆಸಿಡ್ ಮಿಶ್ರಿತ ಟಾಯ್ಲೆಟ್ ಕ್ಲೀನರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿ, ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ 40 ವರ್ಷದ ವ್ಯಕ್ತಿಗೆ 6 ತಾಸು ಕಾಲ ಕ್ಲಿಷ್ಚಕರ ಶಸ್ತ್ರಚಿಕಿತ್ಸೆ ನಡೆಸಿ, ಪುನರ್ಜನ್ಮ ಕಲ್ಪಿಸುವಲ್ಲಿ ಎಸ್.ಎಸ್. ನಾರಾಯಣ ಸ್ಪೂಪರ್ ಸ್ಪೆಷಾಲಿಟಿ ಸೆಂಟರ್‌ ವೈದ್ಯರ ತಂಡ ಯಶಸ್ವಿಯಾಗಿದೆ.
ಎಲ್ಲರನ್ನೂ ಪ್ರೀತಿಸುವುದೇ ದೇಶಭಕ್ತಿ
ಈ ಮಾ.23ಕ್ಕೆ ಮಹಾನ್‌ ದೇಶಭಕ್ತರಾದ ಭಗತ್ ಸಿಂಗ್- ರಾಜಗುರು -ಸುಖದೇವ್ ಹುತಾತ್ಮರಾಗಿ 94 ವರ್ಷ ಕಳೆದಿವೆ. ದೇಶದ ಎಲ್ಲ ಜನರು ನಿರ್ಭೀತಿಯಿಂದ ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಯಿಂದ ಬದುಕಬೇಕು ಎಂಬ ಮಹಾದಾಸೆಯ ಕಾರಣಕ್ಕೆ ಬ್ರಿಟಿಷರ ಲಾಠಿ, ಬಂದೂಕು ಯಾವುದಕ್ಕೂ ಅಂಜದೇ ನಗುತ್ತಲೇ 1931 ಮಾರ್ಚ್ 23ರಂದು ಇವರು ನೇಣುಗಂಬಕ್ಕೆ ಏರಿದರು ಎಂದು ಕರ್ನಾಟಕ ಶ್ರಮಿಕಶಕ್ತಿ ಸಂಘಟನೆಯ ಸತೀಶ ಅರವಿಂದ್ ಸ್ಮರಿಸಿದ್ದಾರೆ.
ಗ್ರಾಮ ಸಡಕ್ ಯೋಜನೆ ಹಂತ-4 ಸಮರ್ಪಕ ಜಾರಿಗೊಳಿಸಿ
ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಹಂತ-4ರ ಅನುಷ್ಠಾನಕ್ಕೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಂಸತ್ತಿನ ಗಮನ ಸೆಳೆದರು.
ಯಾವ ಧರ್ಮವೂ ಸಣ್ಣದಲ್ಲ, ದೊಡ್ಡದೂ ಅಲ್ಲ
ಭಾರತದಲ್ಲಿರುವ ಎಲ್ಲ ಧರ್ಮೀಯರೂ ಭಾರತೀಯರೇ. ನಮ್ಮ ಧರ್ಮ ದೊಡ್ಡದು, ಇನ್ನೊಬ್ಬರ ಧರ್ಮ ಸಣ್ಣದು ಎನ್ನುವ ಮನೋಭಾವ ಬಿಡಬೇಕು. ಸಹೋದರರಂತೆ ಬಾಳ್ವೆ ನಡೆಸುವ ಮೂಲಕ ಇಡೀ ವಿಶ್ವಕ್ಕೆ ಮಾದರಿ ಆಗಬೇಕು ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 572
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved