• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ: ರಾಮೇಗೌಡ ಮಾಹಿತಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 194ನೇ ಹುತಾತ್ಮ ದಿನಾಚರಣೆಯನ್ನು ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದ ಶ್ರೀ ಶಿವಯೋಗಿ ಮಂದಿರದಲ್ಲಿ ಜ.26ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶಾಸಕ ಹರೀಶ್‌ ಸೌಜನ್ಯದಿಂದ ಮಾತಾಡೋದು ಒಳ್ಳೇದು
ಶಾಸಕ ಬಿ.ಪಿ. ಹರೀಶ್ ಸರ್ಕಾರಿ ಸಭೆಗಳಲ್ಲಿ ಮಾತನಾಡುವಾಗ ಶಾಂತಿ ಮತ್ತು ಸೌಜನ್ಯತೆಯ ವರ್ತನೆ ರೂಢಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಮಿತಿ ಸದಸ್ಯ ಗೋವಿನಹಾಳ್ ರಾಜಣ್ಣ ಹರಿಹರದಲ್ಲಿ ಹೇಳಿದ್ದಾರೆ.
ತಾತ್ಕಾಲಿಕ ಬಸ್‌ ನಿಲ್ದಾಣ ತೆರವಿಗೆ ದಿನೇಶ ಶೆಟ್ಟಿ ತಾಕೀತು
ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ ತೆರವುಗೊಳಿಸುವಂತೆ ಜಿಲ್ಲಾ ಕ್ರೀಡಾಪಟುಗಳ ಸಂಘ ಅಧ್ಯಕ್ಷ, ಬಾಲಕರ ಪ್ರೌಢಶಾಲಾ ಸಮಿತಿ ಉಪಾಧ್ಯಕ್ಷ ದಿನೇಶ ಕೆ. ಶೆಟ್ಟಿ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಸ್ವಸಹಾಯ ಸಂಘಗಳು ಹೆಚ್ಚಾದಲ್ಲಿ ವಿಶೇಷಚೇತನರಿಗೆ ಬಲ: ಸುರೇಶ್
ವಿಶೇಷಚೇತನರು ಸ್ವಾವಲಂಬನೆ ಜೀವನ ನಡೆಸಲು ಸರ್ಕಾರದಿಂದ ಶೇ.5% ಅನುದಾನದಲ್ಲಿ ಯೋಜನೆಗಳನ್ನು ಜಾರಿತರಲಾಗಿದೆ. ವಿಶೇಷಚೇತನರು ಈಗಾಗಲೇ 10 ಸ್ವಸಹಾಯಗಳನ್ನು ಮಾಡಿದ್ದು, 100ಕ್ಕೂ ಹೆಚ್ಚು ಸ್ವಸಹಾಯ ಸಂಘಗಳಿದ್ದರೆ ವಿಶೇಷಚೇತನರ ಒಗ್ಗಟ್ಟಿನಲ್ಲಿ ಬಲವಾಗಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಇನ್ನೂ ಆರದ ಸೂಳೆಕೆರೆ ಗುಡ್ಡದ ಬೆಂಕಿ
ತಾಲೂಕಿನ ಸೂಳೆಕೆರೆ ಗುಡ್ಡದಲ್ಲಿ ಗುರುವಾರ ಸಂಜೆಯೂ ಬೆಂಕಿಹತ್ತಿ ಉರಿಯುತ್ತಿರುವುದು ಕಂಡುಬಂದಿದ್ದು, ಇದರಿಂದ ಈಗಾಗಲೇ ಬೆಳೆದ ಹಾಗೂ ಬೆಳೆಯುತ್ತಿರುವ ಮರ-ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ, ಬೂದಿಯಾಗುತ್ತಿವೆ.
ಮತದಾನ ಹಕ್ಕು ಬಳಸಿ ಸೂಕ್ತ ಅಭ್ಯರ್ಥಿ ಚುನಾಯಿಸಬೇಕು: ಸುನೀಲ್‌ಕುಮಾರ್‌
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮ ಭಾರತ ಎಂಬುದು ನಾವು ಹೆಮ್ಮೆಪಡಬೇಕಾದ ವಿಷಯವಾಗಿದೆ ಎಂದು ಪೊಲಿಸ್‌ ಇನ್‌ಸ್ಪೆಕ್ಟರ್‌ ಸುನೀಲ್‌ಕುಮಾರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಅಂಗನವಾಡಿ ನೌಕರರ ಸೇವೆ ಕಾಯಂಗೊಳಿಸಿ
ಅಂಗನವಾಡಿ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಎಚ್‌ಕೆಆರ್ ಬಣದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟಿಸಲಾಯಿತು.
ಪಾಲಿಕೆ 45 ವಾರ್ಡ್‌ಗಳಲ್ಲೂ ಕಾಂಗ್ರೆಸ್‌ ಗೆಲ್ಲಬೇಕು
ದಾವಣಗೆರೆ ಪಾಲಿಕೆ ಸದಸ್ಯರ ಅವಧಿ ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ರಾಜ್ಯ ಸರ್ಕಾರ ಯಾವುದೇ ಸಮಯದಲ್ಲಾದರೂ ಚುನಾವಣೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮೆಲ್ಲಾ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಚುನಾವಣೆಗೆ ಸನ್ನದ್ಧವಾಗಿರಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜನವರಿ 25ರಂದು ಸೌಲಭ್ಯಕ್ಕಾಗಿ ಅಂಗನವಾಡಿ ನೌಕರರ ಪ್ರತಿಭಟನೆ: ವಿಶಾಲಾಕ್ಷಿ ಮೃತ್ಯುಂಜಯ
ಅಂಗನವಾಡಿ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಎಚ್‌ಕೆಆರ್‌ ಬಣದಿಂದ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ
ಸಾಹಿತ್ಯ ಲೋಕಕ್ಕೆ ಚುಟುಕು ಸಾಹಿತ್ಯದ ಕೊಡುಗೆ ದೊಡ್ಡದು: ಕನ್ನಡ ಸಾಹಿತ್ಯ ಪರಿಷತ್‌ನ ಬಿ.ವಾಮದೇವಪ್ಪ
ಸಂಕ್ರಾಂತಿ ಹಬ್ಬದ ಹೊತ್ತಿಗೆ ರೈತರು ತಾವು ಬೆಳೆದ ಬತ್ತ, ರಾಗಿ, ಕಾಳುಗಳನ್ನು ರಾಶಿ ಮಾಡಿ, ಬೆಳೆ ರಾಶಿ ಹಾಗೂ ಎತ್ತುಗಳಿಗೆ ಪೂಜಿಸಿ, ಸಂಭ್ರಮಿಸುವ ಹಬ್ಬವೇ ಈಚೆಗೆ ಸಂಕ್ರಾಂತಿಯಾಗಿ ಆಚರಿಸಲ್ಪಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 503
  • next >
Top Stories
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
ಜೈಲಿನಲ್ಲಿ ‘ಎ’ ದರ್ಜೆ ಸೌಲಭ್ಯ ಕೋರಿದ್ದ ರೆಡ್ಡಿ ಅರ್ಜಿ ತಿರಸ್ಕೃತ
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved