• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲು ನೀಡದೇ ಮತ್ತೆ ಸಮೀಕ್ಷೆ ದಲಿತ ವಿರೋಧಿ ನೀತಿ
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡಲು ಮತ್ತೊಂದು ಸಮೀಕ್ಷೆಗೆ ಸರ್ಕಾರ ಶಿಫಾರಸು ಮಾಡಿದ್ದನ್ನು ಖಂಡಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಸೂಳೆಕೆರೆ ಕೋಡಿ ಬೀಳುವ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: ಶುರುವಾಯ್ತು ಆತಂಕ
ತಾಲೂಕಿನ ಸೂಳೆಕೆರೆ ಪ್ರದೇಶದಲ್ಲಿ ಬುಧುವಾರ ಬೆಳಗ್ಗೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಸೂಳೆಕೆರೆಯ ಸುತ್ತಮುತ್ತಲ ಗ್ರಾಮಗಳಾದ ಕೆರೆಬಿಳಚಿ, ಹೊಸೂರು, ರುದ್ರಾಪುರ, ಬಸವರಾಜಪುರ ಗ್ರಾಮಗಳ ಜನರು ಭಯಗೊಂಡಿದ್ದಾರೆ.
ಇಡೀ ದಾವಣಗೆರೆ ಯೋಗಮಯ ನನ್ನ ಆಶಯ
ಯೋಗ ಬಲದಿಂದ ಆತ್ಮಬಲ ಹೆಚ್ಚಾಗುತ್ತದೆ. ಆತ್ಮ ಬಲದಿಂದ ಸಂಕಷ್ಟಗಳು ನಿವಾರಣೆಯಾಗುತ್ತವೆ. ಯೋಗ ನಿರಂತರ ಅಭ್ಯಾಸದಿಂದ ಉತ್ತಮ ಆರೋಗ್ಯ ಜೊತೆಗೆ ಆಧ್ಯಾತ್ಮದ ಅನುಭವವಾಗುತ್ತದೆ ಎಂದು ಪತಂಜಲಿ ಯೋಗ ಸಂಸ್ಥೆಯ ಕರ್ನಾಟಕ ರಾಜ್ಯ ಪ್ರಭಾರ ಭವರ್‌ ಲಾಲ್ ಆರ್ಯ ಹೇಳಿದ್ದಾರೆ.
ನಾಳೆ ಸಂವಾದ, ಹಾಸ್ಯ ನಾಟಕ: ಬಸವರಾಜಯ್ಯ
ಪ್ರತಿಮಾ ಸಭಾದಿಂದ ಹೊಸ ಸಂವತ್ಸರ ವಿಶ್ವಾವಸು ಹಾಗೂ ಹೊಸ ವರ್ಷ ಯುಗಾದಿಗೆ ಸ್ವಾಗತ ಕೋರುವ ವಿನೂತನ ಸಂವಾದ ಮತ್ತು ಹಾಸ್ಯ ನಾಟಕವನ್ನು ಮಾ.29ರಂದು ನಗರದ ಜೆಜೆಎಂ ವೈದ್ಯಕೀಯ ಕಾಲೇಜು ಆವರಣದ ಬಾಪೂಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಭಾದ ಅಧ್ಯಕ್ಷ ಬಾ.ಮ. ಬಸವರಾಜಯ್ಯ ಹೇಳಿದ್ದಾರೆ.
ಆಯುಷ್ ಇಲಾಖೆ ಆರೋಗ್ಯ ಶಿಬಿರ: 452 ಜನರಿಗೆ ಚಿಕಿತ್ಸೆ
ಜಿಲ್ಲಾ ವಕೀಲರ ಭವನದಲ್ಲಿ ಬುಧವಾರ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ಯಶಸ್ವಿಯಾಗಿ ನಡೆಯಿತು. ವಕೀಲರು, ನ್ಯಾಯಾಧೀಶರು, ನ್ಯಾಯಾಲಯ ಸಿಬ್ಬಂದಿ, ಕಕ್ಷಿದಾರರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದಿದ್ದಾರೆ.
ಹರಿಹರ ನಗರಸಭೆ: ₹5.40 ಲಕ್ಷ ಉಳಿತಾಯ ಬಜೆಟ್‌
ನಗರಸಭಾ ಸಭಾಂಗಣದಲ್ಲಿ ನಡೆದ 2025- 26ನೇ ಸಾಲಿನ ಬಜೆಟ್ ಅನ್ನು ನಗರಸಭಾಧ್ಯಕ್ಷೆ ಕವಿತಾ ಮಾರುತಿ ಬೇಡರ್ ಅವರು ₹5.40 ಲಕ್ಷ ಉಳಿತಾಯ ಬಜೆಟ್ ಮಂಡಿಸಿದರು.
ಮಲೇಬೆನ್ನೂರು ಪುರಸಭೆ ಬಜೆಟ್‌ ಮಂಡನೆ: ₹೨೨ ಕೋಟಿ ಆದಾಯ ನಿರೀಕ್ಷೆ-ಅಧಿಕಾರಿ
ಪಟ್ಟಣದ ಪುರಸಭೆಯ ೨೦೨೫- ೨೦೨೬ನೇ ಸಾಲಿನ ಆಯ-ವ್ಯಯವನ್ನು ಅಧ್ಯಕ್ಷ ಹನುಮಂತಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಮಂಡಿಸಲಾಯಿತು.
ಏ.14ರಂದು ಡಾ.ಜಗಜೀವನರಾಂ, ಡಾ.ಅಂಬೇಡ್ಕರ್‌ ಜಯಂತಿ
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್‌ರಾಂ ಮತ್ತು ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಏ.14ರಂದು ಹಮ್ಮಿಕೊಳ್ಳಲಾಗುವುದು ಎಂದು ತಹಸೀಲ್ದಾರ್ ಪಟ್ಟರಾಜಗೌಡ ಹೇಳಿದ್ದಾರೆ.
ನ್ಯಾಮತಿ ಎಸ್‌ಬಿಐ ದರೋಡೆ ನಡೆಸಿದ್ದ ಐವರು ಸೆರೆ
ಕಗ್ಗಂಟಾಗಿದ್ದ ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿ, ತಮಿಳುನಾಡು ಮೂಲದ ಇಬ್ಬರು ಸೇರಿದಂತೆ ಐವರು ದರೋಡೆಕೋರರನ್ನು ಬಂಧಿಸಿ, 220 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಹೇಳಿದ್ದಾರೆ.
ಕರಾಮುವಿ: ವಿವಿಧ ಕೋರ್ಸ್‌ಗಳಿಗೆ ಪ್ರವೇಶ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ (ಜನವರಿ ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ., ಬಿ.ಲಿಬ್. ಐ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ-ಎಂ.ಸಿ.ಜೆ., ಎಂ.ಲಿಬ್, ಐಎಸ್ಸಿ., ಎಂ.ಬಿ.ಎ, ಎಂ.ಎಸ್ಸಿ ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ-ಡಿಪ್ಲೊಮಾ, ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶ ಅವಕಾಶ ಪ್ರಾರಂಭವಾಗಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 572
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved