• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿತ್ತೂರು ರಾಣಿ ಚನ್ನಮ್ಮನಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನ : ರೇಣುಕಾಚಾರ್ಯ
ಪ್ರಿಯಾಂಕಾ ವಾದ್ರಾರನ್ನು ವೀರ ರಾಣಿ ಕಿತ್ತೂರು ಚನ್ನಮ್ಮನಿಗೆ ಹೋಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಾಚಿಕೆಯಾಗಬೇಕು, ಇದು ಕಿತ್ತೂರು ಚನ್ನಮ್ಮನಿಗೆ ಮಾಡಿದ ಅವಮಾನ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದರು.
ಜಾಮಿಯ ಮಸೀದಿ ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸಿ: ಹೊನ್ನಾಳಿ ಮುಸ್ಲಿಂ ಮುಖಂಡರು
ತಾಲೂಕಿನ ಸಾಸ್ವೇಹಳ್ಳಿ ಗ್ರಾಮದ ಜಾಮಿಯ ಮಸೀದಿಯಲ್ಲಿ ಹಲವಾರು ಭ್ರಷ್ಟಾಚಾಗಳು ನಡೆದಿದೆ. ಈ ಬಗೆ ವಕ್ಫ್ ಅಧಿಕಾರಿಗಳಿಗೆ ದೂರು ನೀಡಿದ್ದರೂ ಏನು ಪ್ರಯೋಜನವಾಗಿಲ್ಲ, ಕೂಡಲೇ ಜಾಮಿಯ ಮಸೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಬೇಕು
ಷಹಾಜಿರಾಜೇ ಸಮಾಧಿ ಅಭಿವೃದ್ಧಿಗೆ ಸಹಕಾರ ಮುಖ್ಯ: ಎಂ.ಜಿ.ಮಾರುತಿರಾವ್ ಮೂಳೆ
ಹಿಂದೂ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ತಂದೆ ಷಹಾಜಿರಾಜೇ ಬೋಂಸ್ಲೆ ಅವರ ಸಮಾದಿ ನಮ್ಮ ರಾಜ್ಯದ ಹೊದಿಗೆರೆ ಗ್ರಾಮದಲ್ಲಿರುವುದು ನಮ್ಮ ಪೂರ್ವಜನ್ಮದ ಪುಣ್ಯವಾಗಿದ್ದು ಈ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಎಲ್ಲರ ಸಹಕಾರ ಮುಖ್ಯವಾಗಿದೆ
ಆರೋಗ್ಯದ ಜವಾಬ್ದಾರಿ ಇಂದೇ ತೆಗೆದುಕೊಳ್ಳಿ: ಶಿವನಕೆರೆ ಬಸವಲಿಂಗಪ್ಪ
ಕೇವಲ ವೈದ್ಯರ ಸಲಹೆ ಅಷ್ಟೇ ಅಲ್ಲ. ನಿಮ್ಮ ಆರೋಗ್ಯ ಮತ್ತು ಜೀವವನ್ನು ಕಾಪಾಡುವ ಮೊದಲ ಹೆಜ್ಜೆ. ದೊಡ್ಡ ದೊಡ್ಡ ಕಾಯಿಲೆಗಳನ್ನು ಪ್ರಾರಂಭದಲ್ಲಿ ಪತ್ತೆ ಮಾಡಲು ಮತ್ತು ನಂತರದ ಚಿಕಿತ್ಸೆಗೆ ಈ ಪರೀಕ್ಷೆಗಳು ಅತ್ಯಗತ್ಯ ಎಂದು ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನ ಶಿವನಕೆರೆ ಬಸವಲಿಂಗಪ್ಪ ಹೇಳದರು.
ದಾವಣಗೆರೆಯಲ್ಲಿ ಷಹಾಜಿ ಬೋಸ್ಲೆ ಸಮಾಧಿಗೆ ಕಾಯಕಲ್ಪಕ್ಕೆ ಲೇಖಕ ದತ್ತಾಜಿ ನಲವಡೆ ಒತ್ತಾಯ
ಯೋಧ ಷಹಾಜಿ ರಾಜೇ ಬೋಸ್ಲೆಯವರ ಸಮಾಧಿ ಸ್ಮಾರಕದ ಬಾಕಿ ಕೆಲಸ ಪೂರ್ಣಗೊಳಿಸಲು ಜಿಲ್ಲಾಡಳಿತ, ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಮಹಾರಾಷ್ಟ್ರದ ಪುಣೆಯ ಹಿರಿಯ ಲೇಖಕ, ಇತಿಹಾಸ ಸಂಶೋಧಕ, ಮಾವ್ಲಾ ಜವಾನ್ ಸಂಸ್ಥೆಯ ಸಂಸ್ಥಾಪಕ ದತ್ತಾಜಿ ಲಕ್ಷ್ಮಣ್ ನಲವಡೆ ಒತ್ತಾಯಿಸಿದರು.
ದಾವಣಗೆರೆಯಲ್ಲಿ ₹13 ಕೋಟಿ ಚಿನ್ನ ಕಳವು, ಕಳ್ಳರ ಸುಳಿವೇ ಕಗ್ಗಂಟು!
ಮಂಗಳೂರಿನ ಬ್ಯಾಂಕ್ ನಲ್ಲಿ ಐದೇ ನಿಮಿಷದಲ್ಲಿ 5 ಕೋಟಿ ರು. ಲೂಟಿ ಮಾಡಿದ್ದ ತಂಡವೇ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ಎಸ್ಬಿಐ ಬ್ಯಾಂಕ್‌ನಲ್ಲಿ 12.95 ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಮಾಡಿತ್ತಾ ಎಂಬ ಶಂಕೆ ಈಗ ಸಹಜವಾಗಿಯೇ ಜನರಿಗೂ ಕಾಡುತ್ತಿದೆ.
ದಾವಣಗೆರೇಲಿ ಬೈಕ್ ವ್ಹೀಲಿಂಗ್: ಇಬ್ಬರ ಬಂಧನ
ರಾಷ್ಟ್ರೀಯ ಹೆದ್ದಾರಿ48ರಲ್ಲಿ ಹೆಲ್ಮೆಟ್ ಧರಿಸದೇ, ಒಂದೇ ಬೈಕ್‌ನಲ್ಲಿ ಮೂವರು ಕುಳಿತು ಸಂಚರಿಸುತ್ತಿದ್ದರು. ಮತ್ತಿಬ್ಬರು ಬೈಕ್‌ನಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುತ್ತಾ, ಪುಂಡಾಟ ಮೆರೆಯುತ್ತಿದ್ದ ಇಬ್ಬರು ಕಿಡಿಗೇಡಿಗಳನ್ನು ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, 2 ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.
ಜಗಳೂರಿನಲ್ಲಿ ಎರಡು ಕೋಟಿ ರು. ಮೌಲ್ಯದ ಸಿಸಿರಸ್ತೆ ಕಳಪೆ
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಮುಂದೆ ನೂತನವಾಗಿ ನಿರ್ಮಾಣವಾಗುತ್ತಿರುವ ಎರಡು ಕೋಟಿ ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದೆ ಎಂದು ಮಾಜಿ ಶಾಸಕರಾದ ಎಚ್.ಪಿ.ರಾಜೇಶ್, ಎಸ್.ವಿ.ರಾಮಚಂದ್ರ ಆರೋಪಿಸಿದರು.
ದಾವಣಗೆರೆ : ಅಸೆಂಬ್ಲಿಯಲ್ಲಿ ಶಾಸಕಿಯರ ಸಂಖ್ಯೆ ಹೆಚ್ಚಾಗಲಿ: ಕಾಂಗ್ರೆಸ್‌ನ ಸೌಮ್ಯ ರೆಡ್ಡಿ
ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಶೇ.4 ಪ್ರಮಾಣಧಲ್ಲಿ ಕೇವಲ 10 ಜನ ಮಹಿಳಾ ಶಾಸಕಿಯರಷ್ಟೇ ಇದ್ದು, ಇದರ ಪ್ರಮಾಣ ಇನ್ನೂ ಹೆಚ್ಚಾಗಬೇಕಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದರು.
ಡಾ.ಶಿವಕುಮಾರ ಶ್ರೀಗೆ ಭಾರತ ರತ್ನಕ್ಕೆ ಒತ್ತಾಯ
ದಾವಣಗೆರೆಯ ಕೊಂಡಜ್ಜಿ ರಸ್ತೆಯ ಸಿದ್ದಗಂಗಾ ಸ್ವಾಮೀಜಿ ವೃತ್ತದಲ್ಲಿ ಡಾ.ಶಿವಕುಮಾರ ಸ್ವಾಮಿಗಳ 6ನೇ ಪುಣ್ಯಸ್ಮರಣೋತ್ಸವ ಹಾಗೂ ಶ್ರೀಗಳ ಪುತ್ಥಳಿ ಅನಾವರಣ ದಾಸೋಹ ದಿನಾಚರಣೆಯಲ್ಲಿ ಮಠಾಧೀಶರು, ವಿವಿಧ ಪಕ್ಷಗಳ ಮುಖಂಡರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 503
  • next >
Top Stories
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
ಜೈಲಿನಲ್ಲಿ ‘ಎ’ ದರ್ಜೆ ಸೌಲಭ್ಯ ಕೋರಿದ್ದ ರೆಡ್ಡಿ ಅರ್ಜಿ ತಿರಸ್ಕೃತ
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved