• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಸಿಪಿಐ ಗುಂಡು
ಚರ್ಚ್, ದೇವಸ್ಥಾನ, ಮನೆಗಳಲ್ಲಿ ಕಳವು, ಸರಗಳವು, ಹಲ್ಲೆ, ಅತ್ಯಾಚಾರ, ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮಹಜರ್‌ಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಣಕ್ಕೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಾಲೂಕಿನ ತೋಳಹುಣಸೆ ಗ್ರಾಮದ ಬಳಿ ಸಂಭವಿಸಿದೆ.
ಬಂಡಾಯ ಪಿತಾಮಹ ರೇಣುಕಾಚಾರ್ಯಗೂ ಉಚ್ಚಾಟಿಸಿ
ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಉಚ್ಚಾಟಿಸಿದಂತೆ ರಾಜ್ಯ ಬಿಜೆಪಿಯ ಬಂಡಾಯದ ಪಿತಾಮಹ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೂ ಪಕ್ಷದ ರಾಜ್ಯ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲರು ಉಚ್ಚಾಟಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ, ಹೊನ್ನಾಳಿಯ ಶಾಂತರಾಜ ಪಾಟೀಲ ಒತ್ತಾಯಿಸಿದ್ದಾರೆ.
ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ಸಮಸ್ಯೆಗೆ ಶಾಶ್ವತ ಪರಿಹಾರ
ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌, ಸಫಾಯಿ ಕರ್ಮಚಾರಿಗಳ ಸಮಸ್ಯೆಗಳನ್ನು ಜಿಲ್ಲೆಯಲ್ಲಿ ಶಾಶ್ವತವಾಗಿ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಯುಬಿಡಿಟಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
ವಿಶ್ವವಿದ್ಯಾನಿಲಯ ಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜ್ ಇಂಟರ್‌ನಲ್ ಕಂಪೈಂಟ್ ಕಮಿಟಿ (ಸಿಐಸಿಸಿ), ಎನ್ನೆಸ್ಸೆಸ್ ಸಹಯೋಗದಲ್ಲಿ ಎಲ್ಲ ಮಹಿಳೆಯರು ಮತ್ತು ಹುಡುಗಿಯರಿಗಾಗಿ: ಹಕ್ಕುಗಳು, ಸಮಾನತೆ, ಸಬಲತೆ ವಿಷಯದಡಿ ಮಹಿಳಾ ದಿನ ಆಚರಿಸಲಾಯಿತು.
ಅವೈಜ್ಞಾನಿಕ ಕಸ ವಿಲೇವಾರಿ: ವಾಹನಗಳ ತಡೆದು ಪ್ರತಿಭಟನೆ
ಪಟ್ಟಣದ ಪುರಸಭೆ ವತಿಯಿಂದ ತಾಲೂಕಿನ ಮಾಸಡಿ ಗ್ರಾಮದ ಸಮೀಪ ಕೆಲವು ವರ್ಷಗಳಿಂದ ನಗರದ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕ ಸ್ಥಾಪಿಸಲಾಗಿದೆ. ಘಟಕದಲ್ಲಿ ವೈಜ್ಞಾನಿಕ ಕಸ ವಿಲೇವಾರಿ ನಡೆಸದೇ, ಮನಸೋಇಚ್ಛೆ ಕಸ ತಂದು ಸುರಿಯುತ್ತಿದ್ದಾರೆ ಎಂದು ಆರೋಪಿಸಿ, ಬುಧವಾರ ಮಾರ್ಗಮಧ್ಯೆ ಪುರಸಭೆ ಕಸ ವಿಲೇವಾರಿ ವಾಹನಗಳ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಯುಗಾದಿ, ರಂಜಾನ್ ಶಾಂತಿ, ಸೌಹಾರ್ದದಿಂದ ಆಚರಿಸಿ
ಯುಗಾದಿ, ರಂಜಾನ್ ಹಬ್ಬಗಳನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸಬೇಕು. ಆ ಮೂಲಕ ಎಲ್ಲರೂ ಸಾಮರಸ್ಯ ಮೆರೆಯಬೇಕು. ಯಾರಾದರೂ ಶಾಂತಿ- ಕಾನೂನು ಸುವ್ಯವಸ್ಥೆ ಕದಡುವ ಕೆಲಸ ಮಾಡಿದರೆ ಕಠಿಣ ಕ್ರಮ ತಪ್ಪಿದ್ದಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಎಚ್ಚರಿಸಿದ್ದಾರೆ.
ಬೆಂಗಳೂರು ಸರಿಮಾಡಲು ಆಗದಷ್ಟು ಕೆಟ್ಟಿದೆ : ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ಡಾ.ತೇಜಸ್ವಿನಿ

ಮಹಿಳೆ  ರಾಜಕೀಯ, ವೈದ್ಯಕೀಯ, ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ  ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರಿಗೆ ಸಂವೇದನೆ ಹೆಚ್ಚು. ತನಗಿಂತಲೂ ಸಮಾಜದ ಬಗ್ಗೆ ಚಿಂತನೆ ಮಾಡುತ್ತಾರೆ ಎಂದು ಎಂದು ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ಡಾ.ತೇಜಸ್ವಿನಿ ಅನಂತಕುಮಾರ್   ಹೇಳಿದ್ದಾರೆ.

ಭ್ರಷ್ಟಾಚಾರ, ಕುಟುಂಬ ರಾಜಕಾರಣ ಯತ್ನಾಳ ಪ್ರಶ್ನಿಸಿದ್ದು ತಪ್ಪಾ? ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್
ಹಿಂದುತ್ವಕ್ಕಾಗಿ, ಹಿಂದುಗಳ ಪರವಾಗಿ ಸದಾ ನಿಲ್ಲುವ, ಬಿಜೆಪಿ ನಿಷ್ಟ, ಹಿರಿಯ ಶಾಸಕ, ನಾಯಕ ಬಸವನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು ಯಾವ ನ್ಯಾಯ ಎಂದು ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್ ಪ್ರಶ್ನಿಸಿದ್ದಾರೆ.
ಹನಿಟ್ರ್ಯಾಪ್‌ ಪ್ರಕರಣ ಸಿಬಿಐ/ಹೈಕೋರ್ಟ್ ಜಡ್ಜ್‌ರಿಂದ ತನಿಖೆಯಾಗಲಿ : ಎನ್.ರವಿಕುಮಾರ
ಹನಿಟ್ರ್ಯಾಪ್ ಹಿಂದೆ ಯಾರೆಲ್ಲಾ ಇದ್ದಾರೆಂಬುದನ್ನು ಬಯಲಿಗೆಳೆಯಲು ಇಡೀ ಪ್ರಕರಣವನ್ನು ಸಿಬಿಐ ಅಥವಾ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ರಾಜ್ಯ ಸರ್ಕಾರ ತನಿಖೆಗೆ ಒಪ್ಪಿಸುವಂತೆ ವಿಧಾನ ಪರಿಷತ್ತು ಮುಖ್ಯ ಸಚೇತಕ ಎನ್.ರವಿಕುಮಾರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ಮಾಯಕೊಂಡ ಕ್ಷೇತ್ರದಲ್ಲಿ ರಕ್ಷಣಾ ಪಡೆಗಳ ಸಂಚಲನ
ಯುಗಾದಿ, ರಂಜಾನ್ ಪ್ರಯುಕ್ತ ಕ್ಷೇತ್ರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಲೋಕಿಕೆರೆ ಸೇರಿದಂತೆ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಗಡಿ ಭದ್ರತಾ ಪಡೆಯ ತುಕಡಿ ಅರೆಸೇನಾ ಪಡೆಯ ಯೋಧರು ಗ್ರಾಮಗಳಲ್ಲಿ ಪಥ ಸಂಚಲನ ನಡೆಸಿ, ಶಾಂತಿ ಕಾಪಾಡಲು ಜನರಿಗೆ ಸಂದೇಶ ನೀಡಿದ್ದಾರೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 572
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved