• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
30ಕ್ಕೆ ರೈತ ಒಕ್ಕೂಟದಿಂದ ಹುತಾತ್ಮರ ದಿನಾಚರಣೆ
ದಾವಣಗೆರೆಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಬಲ್ಲೂರು ರವಿಕುಮಾರ, ತೇಜಸ್ವಿ ವಿ.ಪಟೇಲ್, ಕೆ.ಜಿ.ಯಲ್ಲಪ್ಪ, ಪೂಜಾರ ಅಂಜಿನಪ್ಪ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.
ಮಂಜುನಾಥ್ ಕಾರ್ಯ ವೈಖರಿ ಶ್ಲಾಘನೀಯ
ಮನೆ ಬಾಗಿಲಿಗೆ ನಿಮ್ಮ ಸೇವಕ ಅಭಿಯಾನಕ್ಕೆ ಮೇಯರ್ ಕೆ.ಚಮನ್ ಸಾಬ್ ಮೆಚ್ಚುಗೆ
ಮತ್ತೆ ಸಿದ್ದುಗೆ ಮೀಸಲಾತಿ ಕೇಳಲ್ಲ, ಹೊಸ ಸಿಎಂಗೇ ಕೇಳ್ತೀವಿ
ರಾಜ್ಯದ ಹಳ್ಳಿ ಹಳ್ಳಿಯಲ್ಲೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಜ್ಞಾ ಕ್ರಾಂತಿ: ಕೂಡಲ ಸಂಗಮ ಸ್ವಾಮೀಜಿ
ಬ್ಯಾಂಕ್‌ ದರೋಡೆಗೆ ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯ ಕಾರಣ
ಭದ್ರತಾ ಮಾನದಂಡ ಕಡ್ಡಾಯ ಪಾಲನೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಸೂಚನೆ
ದೇಶದ ಸಂಸ್ಕೃತಿ ಉಳಿಸುವಲ್ಲಿ ಸೇವಾದಳ ಪಾತ್ರ ಮುಖ್ಯ:
ಹೊನ್ನಾಳಿ ಪಟ್ಟಣ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾಗೂ ಡ್ರಮ್‌ಸೆಟ್ ನಿರ್ವಹಣೆ ಕುರಿತು ಕಾರ್ಯಾಗಾರದ ಸಮಾರೋಪ ಸಮಾಂಭದಲ್ಲಿ ಎಂ.ಪಿ.ರೇಣುಕಾಚಾರ್ಯ ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ

ಕಳಪೆಯಾಗಿದ್ದರೆ ಗುತ್ತಿಗೆದಾರರನ್ನು ಜಿ.ಪಂ ಸಿಇಒ ಅವರು ಕಪ್ಪುಪಟ್ಟಿಗೆ ಸೇರಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸೂಚಿಸಿದರು.

ನೆಡುತೋಪು ನಿರ್ಮಾಣ ಕೈ ಬಿಟ್ಟು, ರೈತರಿಗೆ ಹಕ್ಕುಪತ್ರ ನೀಡಿ
ತಾಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ರಾಜ್ಯ ರೈತ ಸಂಘ (ಹುಚ್ಚವ್ವನಹಳ್ಳಿ ಮಂಜುನಾಥ್) ಬಣದ ನೇತೃತ್ವದಲ್ಲಿ ರೈತರು ಜಗಳೂರಲ್ಲಿ ಪ್ರತಿಭಟನೆ ನಡೆಸಿದರು.
ದೆಹಲಿಗೆ ತೆರಳಿ ಶೀಘ್ರ ಯತ್ನಾಳ, ಜಾರಕಿಹೊಳಿ ಉಚ್ಚಾಟನೆಗೆ ಒತ್ತಾಯ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

 ಬಸವನಗೌಡ ಪಾಟೀಲ್ ಯತ್ನಾಳ್‌, ಒಳ್ಳೆಯ ವ್ಯಕ್ತಿ ರಮೇಶ ಜಾರಕಿಹೊಳಿಗೂ ಹಾಳು ಮಾಡುತ್ತಿದ್ದಾರೆ.   ಬಿ.ಎಸ್‌. ಯಡಿಯೂರಪ್ಪ ಬಗ್ಗೆ ಈ ಇಬ್ಬರಿಗೂ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸೂಳೆಕೆರೆ ಗುಡ್ಡದಲ್ಲಿ ಬೆಂಕಿ: ಕಾಡು, ಕೆರೆಗೆ ಬೇಕಿದೆ ರಕ್ಷಣೆ
ತಾಲೂಕಿನ ಪ್ರಸಿದ್ಧ ಸೂಳೆಕೆರೆ ಇಡೀ ರಾಜ್ಯದಲ್ಲಿಯೇ ಹೆಸರು ಪಡೆದ ಸ್ಥಳವಾಗಿದ್ದು, ಕೆರೆಗೆ ಕಾವಲು ಗೋಪುರದಂತಿರುವ ಬೆಟ್ಟದಲ್ಲಿ ಪ್ರತಿ ವರ್ಷ ಮೂಡಣಗಾಳಿ ಬೀಸುವ ಚಳಿಗಾಲದಲ್ಲಿ ಬೆಂಕಿ ಬೀಳುತ್ತಿದೆ. ಕಳೆದ ಮೂರು- ನಾಲ್ಕು ದಿನಗಳ ಹಿಂದೆ ಸೂಳೆಕೆರೆಯ ಗುಡ್ಡಕ್ಕೆ ಬೆಂಕಿ ಬಿದ್ದಿದೆ. ಬೆಂಕಿ ನಂದಿಸಲು ಚನ್ನಗಿರಿಯ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಫ್ಲೆಕ್ಸ್‌, ಹೋರ್ಡಿಂಗ್ಸ್‌ ಅಕ್ರಮ ವಿರುದ್ಧ ಕಾನೂನು ಹೋರಾಟ: ಶಾಸಕ ಹರೀಶ್‌
ದಾವಣಗೆರೆ ನಗರ, ಜಿಲ್ಲೆಯ ಸೌಂದರ್ಯಕ್ಕೆ ಮಾರಕವಾದ ಅನಧಿಕೃತ ಫ್ಲೆಕ್ಸ್‌, ಹೋರ್ಡಿಂಗ್ಸ್‌ ಹಾಗೂ ಇವುಗಳಿಗೆ ಅವಕಾಶ ಮಾಡಿಕೊಟ್ಟು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವ ಜೊತೆಗೆ ಕಾನೂನು ಹೋರಾಟವನ್ನೂ ನಡೆಸುವುದಾಗಿ ಹರಿಹರ ಶಾಸಕ ಬಿ.ಪಿ.ಹರೀಶ ಗೌಡ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 503
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved