ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಸಿಪಿಐ ಗುಂಡುಚರ್ಚ್, ದೇವಸ್ಥಾನ, ಮನೆಗಳಲ್ಲಿ ಕಳವು, ಸರಗಳವು, ಹಲ್ಲೆ, ಅತ್ಯಾಚಾರ, ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮಹಜರ್ಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಣಕ್ಕೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಾಲೂಕಿನ ತೋಳಹುಣಸೆ ಗ್ರಾಮದ ಬಳಿ ಸಂಭವಿಸಿದೆ.