• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮ ಜಾಗೃತಿ, ಪರಿಸರ ಕಾಳಜಿ ಮೂಡಿಸಲು ಶ್ರೀಶೈಲ ಪಾದಯಾತ್ರೆ
ಧರ್ಮ ಜಾಗೃತಿ, ಪರಿಸರ ಜಾಗೃತಿ ಹಾಗೂ ಲೋಕಕಲ್ಯಾಣಕ್ಕಾಗಿ 9 ವರ್ಷಗಳಿಂದಲೂ ಹಿರೇಕಲ್ಮಠದಿಂದ ಶ್ರೀಶೈಲಕ್ಕೆ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ವರಿಷ್ಠರ ನೋಟಿಸ್‌ಗೆ 72 ತಾಸೊಳಗೆ ಉತ್ತರಿಸುತ್ತೇನೆ: ಹರೀಶ
ಬಿಜೆಪಿ ಹೈಕಮಾಂಡ್‌ ಶೋಕಾಸ್ ನೋಟಿಸ್‌ ನೀಡಿದ್ದರಿಂದ ಉತ್ತರ ನೀಡಲು ನಮಗೆ ಅವಕಾಶ ಸಿಕ್ಕಂತಾಗಿದೆ. ನಿಗದಿಪಡಿಸಿದ ಅವಧಿಯಲ್ಲೇ ಉತ್ತರ ನೀಡುತ್ತೇನೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ ದಾವಣಗೆರೆಯಲ್ಲಿ ಹೇಳಿದ್ದಾರೆ.
ಯಾವುದೇ ವಸ್ತುಗಳ ಖರೀದಿಸಿದಾಗ ಅಧಿಕೃತ ಬಿಲ್‌ ಪಡೆಯೋದು ಮುಖ್ಯ: ನ್ಯಾ.ವಿಶ್ವನಾಥ್‌
ಗ್ರಾಹಕರು ಯಾವುದೇ ವಸ್ತುಗಳನ್ನು ಅಂಗಡಿಗಳಲ್ಲಿ ಖರೀದಿಸುವಾಗ ಗುಣಮಟ್ಟದ ಬಗ್ಗೆ ಪರೀಕ್ಷಿಸಿಕೊಂಡು ಆ ವಸ್ತುವಿನ ವಾರಂಟಿ, ಗ್ಯಾರಂಟಿಗಳ ಬಗ್ಗೆ ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು ಎಂದು ಸ್ಥಳೀಯ ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮುಗತಿ ಹೇಳಿದರು.
ಆಧುನಿಕ ಯುವಜನತೆಗೆ ಜನಪದರ ಜೀವನಶೈಲಿ ಮಾದರಿ
ಜನಪದ ಸಾಹಿತ್ಯವು ಜನರಿಂದ, ಜನರಿಗಾಗಿ, ಜನರಿಗೋಸ್ಕರ ರಚನೆಯಾಗಿರುವ ಸಾಹಿತ್ಯ. ಜನಪದರು ಮೂಡಣ ಕೆಂಪೇರಿದಾಗ ಮುಂಗೋಳಿ ಕೂಗಿದಾಗ ಎದ್ದು ಎಳ್ಳುಜೀರಿಗೆ ಬೆಳೆಯುವ ಭೂಮಿಯೇ ತಾಯಿ ಎಂದು ಶ್ರದ್ಧಾ-ಭಕ್ತಿಯಿಂದ ಕೆಲಸ ಆರಂಭಿಸುತ್ತಿದ್ದರು. ಮಂದಿ ಮಂದಿ ಎಂದು ನಂಬಲು ಹೋದರೆ ನಡುನೀರಿನಲ್ಲಿಯೇ ನಮ್ಮನ್ನ ಕೈ ಬಿಡುತ್ತಾರೆ. ಆದರೆ ಭಗವಂತ ನಮ್ಮನ್ನ ಕಡೆತನಕ ಕಾಯುತ್ತಾನೆ ಎಂದು ಹಾಡಿನ ಮೂಲಕ ಬೇಡಿಕೊಳ್ಳುತ್ತಿದ್ದರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಡಾ.ಪ್ರಭಾಕರ್ ಹೇಳಿದ್ದಾರೆ.
ಜು.12ರಂದು ಎಲ್ಲ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್: ಮಹಾವೀರ ಕರೆಣ್ಣವರ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 12ರಂದು ಬೃಹತ್ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.
ಮಹಾಪಾದುಕೆ ಅದ್ವೈತ ರಥ ಆಗಮನ: ಅದ್ಧೂರಿ ಸ್ವಾಗತ
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಭಾನ್ಕುಳಿ ಶ್ರೀ ರಾಮಚಂದ್ರಾಪುರ ಆಯೋಜಿಸಿರುವ ಶಂಕರ ಪಂಚಮೀ ಕಾರ್ಯಕ್ರಮ ಪ್ರಯುಕ್ತ ಕೇರಳದ ಕಾಲಡಿಯಿಂದ ಆಗಮಿಸಿದ ಜಗದ್ಗುರು ಶ್ರೀ ಶಂಕರಾಚಾರ್ಯರ ಶ್ರೀ ಮಹಾಪಾದುಕೆ ಇರುವ ಅದ್ವೈತ ರಥ ಬುಧವಾರ ನಗರ ಪ್ರವೇಶಿಸಿದ್ದು, ಗಾಂಧಿ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಹರಿಹರ: ಆಸ್ತಿ ತೆರಿಗೆ ಶೇ.3ರಿಂದ 5ರಷ್ಟು ಹೆಚ್ಚಳ
ಆಸ್ತಿ ತೆರಿಗೆ ಶೇ.3ರಿಂದ 5ರಷ್ಟು ಹೆಚ್ಚಳ, ನಗರೋತ್ಥಾನ ಕಾಮಗಾರಿ ಸ್ಥಗಿತ, ಬಿ ಖಾತೆ 700 ಅರ್ಜಿಯಲ್ಲಿ ಕೇವಲ25 ಅರ್ಜಿಗಳ ವಿಲೇವಾರಿ. ಇವು ನಗರಸಭಾ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಅಧ್ಯಕ್ಷತೆ ವಿಶೇಷ ಸಾಮಾನ್ಯ ಸಭೆಯಲ್ಲಿ ನಡೆದ ಚರ್ಚೆಗಳು.
ಒಕ್ಕಲೆಬ್ಬಿಸದೇ ರೈತರ ಆರ್ಥಿಕ ಸಂಕಷ್ಟಕ್ಕೆ ನೆರವಾಗಿ: ಮಂಜುನಾಥ್
ದೇಶದಲ್ಲಿ ಆಡಳಿತ ಸರ್ಕಾರಗಳು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಬಿಡಬೇಕು. ಬದಲಿಗೆ ಆರ್ಥಿಕ ಸಂಕಷ್ಟಕ್ಕೆ ಸುಧಾರಿಸಲು ನೆರವಾಗಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಹೇಳಿದ್ದಾರೆ.
ಗ್ರಾಮಗಳಿಗೆ ಕುಡಿವ ನೀರಿಗೆ ಪ್ರತಿಭಟನೆ: ಟ್ರಾಫಿಕ್‌ ಜಾಮ್‌
ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಎಂದು ತಾಲೂಕಿನ ಹೆಬ್ಬಳಿಗೆರೆ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ರಸ್ತೆ ತಡೆ, ಧರಣಿ ನಡೆಸಿದರು. ರಸ್ತೆ ತಡೆಯಿಂದಾಗಿ ಕಿಲೋ ಮೀಟರ್‌ವರೆಗೆ ಟ್ರಾಫಿಕ್‌ ಜಾಮ್‌ ಉಂಟಾಯಿತು.
ಶೋಷಿತರ ಪ್ರಗತಿಗೆ ದುಡಿದ ಹಾವನೂರು ಸೇವೆ ಚಿರಸ್ಮರಣೀಯ: ವೀರಣ್ಣ ಅಭಿಮತ
ಎಲ್.ಜಿ. ಹಾವನೂರ ಅವರು ಶೋಷಿತ, ಹಿಂದುಳಿದ ವರ್ಗ, ನೊಂದವರ ಪರವಾಗಿ ದುಡಿದು ಅವರಿಗೆ ದಾರಿದೀಪ ಆಗಿದ್ದರು ಎಂದು ಜಿಲ್ಲಾ ವಾಲ್ಮೀಕಿ ನಾಯಕ ಸಮಾಜ ಜಿಲ್ಲಾಧ್ಯಕ್ಷ ಬಿ.ವೀರಣ್ಣ ಹೇಳಿದ್ದಾರೆ.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 572
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved