• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಳೂರು ಪತ್ರಕರ್ತರ ಸಂಘಕ್ಕೆ ಅತ್ಯುತ್ತಮ ರಾಜ್ಯ ಪ್ರಶಸ್ತಿ ಪ್ರದಾನ
ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನದಲ್ಲಿ ಸಾಂಘಿಕ ಮತ್ತು ಕ್ರಿಯಾಶೀಲ ಚಟುವಟಿಕೆಗಳ ನಡೆಸಿದ ಸಾಧನೆಗೆ ಜಗಳೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ “ರಾಜ್ಯದ ಅತ್ಯುತ್ತಮ ಪತ್ರಕರ್ತರ ಸಂಘ”ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಭಾರತದಲ್ಲಿ ರಕ್ತನಾಳ ಕಾಯಿಲೆಗಳು ಹೆಚ್ಚುತ್ತಿವೆ
ದೀರ್ಘಕಾಲದ ಮಧುಮೇಹದಿಂದ ಕಾಲಿನಲ್ಲಿ ಉಂಟಾಗುವ ಸೋಂಕುಗಳು ಮತ್ತು ಹುಣ್ಣುಗಳು, ಉಬ್ಬಿರುವ ರಕ್ತನಾಳಗಳು, ಹುಣ್ಣುಗಳು ಮತ್ತು ಕಡಿಮೆ ರಕ್ತದ ಹರಿವಿನಂತಹ ಗಂಭೀರ ಆರೋಗ್ಯ ಸಮಸ್ಯೆಗಳಾದ ವೆರಿಕೋಸ್ ವೆಯಿನ್ಸ್, ಡೀಪ್ ವೆಯಿನ್ ಥಂಬೋಸಿಸ್ (ಡಿವಿಟಿ) ಹಾಗೂ ತೋಳುಗಳು ಮತ್ತು ಕಾಲುಗಳಿಗೆ ಕಡಿಮೆ ರಕ್ತದ ಹರಿವಿನಿಂದ ಉಂಟಾಗುವ ಪೆರಿಫೆರಲ್ ವಾಸ್ಕುಲರ್ ಡಿಸೀಸ್ (ಪಿವಿಡಿ) ಒಳಗೊಂಡಂತೆ ರಕ್ತನಾಳದ ಕಾಯಿಲೆಗಳು ಹೆಚ್ಚುತ್ತಿವೆ ಎಂದು ಮಣಿಪಾಲ ಆಸ್ಪತ್ರೆಯ ಯಶವಂತಪುರದ ವಾಸ್ಕ್ಯುಲರ್ ಮತ್ತು ಎಂಡೋವಾಸ್ಕ್ಯುಲರ್ ಸರ್ಜರಿಯ ಸೀನಿಯರ್ ಕನ್ಸಲ್ಟೆಂಟ್ ಡಾ. ಬಿ. ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.
ಪಾಲಿಕೆ ವಾರ್ಡ್‌ಗಳಲ್ಲಿ ರಸ್ತೆ ಗುಂಡಿಗಳ ಮುಚ್ಚಿಸುವ ಕಾಮಗಾರಿ ಪರಿಶೀಲನೆ
ದಾವಣಗೆರೆ ಮಹಾನಗರ ಪಾಲಿಕೆ ವಿವಿಧ ವಾರ್ಡುಗಳ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ದುರಸ್ತಿಪಡಿಸುವ ಕಾಮಗಾರಿಗಳನ್ನು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸವಿತಾ ಹುಲ್ಮನಿ ಗಣೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಾಷ್ಟ್ರೀಯ ಪ್ರಜಾ ಸೇವಾ ರತ್ನ ಪ್ರಶಸ್ತಿಗೆ ಜಿ.ಎಸ್.ಶ್ಯಾಮ್ ಆಯ್ಕೆ
ಗೋವಾದ ಕ್ಯಾಲಂಗುಟೆ ಕನ್ನಡ ಸಂಘ, ಬೆಂಗಳೂರಿನ ಸಾಂತ್ವನ ಮ್ಯೂಸಿಕ್ ಅಂಡ್ ಚಾರಿಟೇಬಲ್ ಫೌಂಡೇಷನ್ ವತಿಯಿಂದ ಜ.26ರಂದು ಪಣಜಿಯಲ್ಲಿ ನಡೆಯುವ ಸಂಕ್ರಾಂತಿ ಸಂಗೀತ ಸಂಭ್ರಮ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಜಿ.ಎಸ್.ಶ್ಯಾಮ್ ಅವರಿಗೆ ರಾಷ್ಟ್ರೀಯ ಪ್ರಜಾ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪಣಜಿಯ ಪತ್ರಕರ್ತ ಅನಿಲ್ ಸವದಿ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನ: ಮಾಡಾಳು ವಿರೂಪಾಕ್ಷಪ್ಪ
ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ಸಾಮಾನ್ಯ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಉನ್ನತ ಸ್ಥಾನ ಮಾನಗಳನ್ನು ಹೊಂದಬಲ್ಲರು ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ತಾಕತ್ತಿದ್ದರೆ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಕೆಳಗಿಳಿಸಿ: ರೇಣು
ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೆಂದ್ರ ಅಧ್ಯಕ್ಷತೆಯಲ್ಲಿ ಅತ್ಯಂತ ಬಲಿಷ್ಠ ಸಂಘಟನೆಯೊಂದಿಗೆ ರಾಜ್ಯ ಸರ್ಕಾರದ ವಾಲ್ಮೀಕಿ ಹಗರಣ, ಮುಡಾ ಹಗರಣಗಳ ವಿರುದ್ಧ ಹೋರಾಟ, ಪಾದಯಾತ್ರೆ ಮಾಡಿ ಜನಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ. ಇದೀಗ ಅಧ್ಯಕ್ಷರ ವಿರುದ್ಧವೇ ಹಲವರು ಅನಗತ್ಯ ದೂರುತ್ತಿದ್ದಾರೆ. ತಾಕತ್ತಿದ್ದರೆ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಸಲಿ ನೊಡೋಣ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾರ್ಯ ಹೊನ್ನಾಳಿಯಲ್ಲಿ ಸವಾಲು ಹಾಕಿದ್ದಾರೆ.
ಫೆ.7ರಂದು ದಾವಣಗೆರೆಯಲ್ಲಿ ಶಿಕ್ಷಣ- ಸಾಹಿತ್ಯ ಮೇಳ: ವಾಮದೇವಪ್ಪ ಮಾಹಿತಿ
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಸುವರ್ಣ ದೇಶ ಪಬ್ಲಿಕೇಷನ್‌ ಹಾಗೂ ಬೆಂಗಳೂರಿನ ಎಲ್.ಆರ್. ಈವೆಂಟ್ ಮ್ಯಾನೇಜ್‌ಮೆಂಟ್‌ನಿಂದ ಫೆ.7ರಿಂದ ಮೂರು ದಿನಗಳ ಕಾಲ ಶಿಕ್ಷಣ-ಸಾಹಿತ್ಯ ಮೇಳವನ್ನು ನಗರದ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಗಾಂಧಿ ಸರ್ಕಲ್‍ನಲ್ಲಿ ಕಡೆಗೂ ಸೋಲಾರ್ ಸಿಗ್ನಲ್‍ ದುರಸ್ತಿ
ಮೂರು ವರ್ಷಗಳಿಂದ ಬಂದ್ ಆಗಿದ್ದ ನಗರದ ಗಾಂಧಿ ಸರ್ಕಲ್‍ನಲ್ಲಿ ಸೋಲಾರ್ ಆಧಾರಿತ ಸಂಚಾರಿ ಸಿಗ್ನಲ್‍ಗೆ ಕೊನೆಗೂ ಮುಕ್ತಿ ಸಿಕ್ಕಿದೆ. ನಗರಕ್ಕೆ ಈಚೆಗೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭೇಟಿ ನೀಡಿದ್ದರು. ಆಗ ಸಾರ್ವಜನಿಕರು ಮನವಿ ಮಾಡಿದ್ದ ಹಿನ್ನೆಲೆ ಸ್ಥಗಿತಗೊಂಡಿದ್ದ ಸಿಗ್ನಲ್‍ಗಳ ದುರಸ್ತಿಗೆ ವ್ಯವಸ್ಥೆ ಮಾಡಿಸಲಾಗಿದೆ ಎಂದು ತಿಳಿಸಲಾಗಿದೆ.
ಕೆಚ್ಚಲು ಕೊಯ್ಯೋರ ವಿರುದ್ಧ ಹಿಂದೂಗಳು ಹೋರಾಡಬೇಕು
ಭಾರತ ಹಿಂದೂ ಸನಾತನ ಸಂಸ್ಕೃತಿಯ ತವರೂರಾಗಿದೆ. ಈ ದೇಶದಲ್ಲಿ ಗೋ ಮಾತೆಗೆ ಪೂಜ್ಯನೀಯ ಸ್ಥಾನಮಾನಗಳಿವೆ. ಅಂತಹ ಗೋಮಾತೆಯ ಕೆಚ್ಚಲನ್ನೇ ಕತ್ತರಿಸುವಂತಹ ವಿಕೃತ ಮನಸ್ಥಿತಿಗಳ ವಿರುದ್ದ ಹಿಂದೂ ಸಮಾಜ ಸಂಘಟಿತ ಹೋರಾಟ ಮಾಡಬೇಕಾಗಿದೆ ಎಂದು ಶಿವಮೊಗ್ಗ ಕ್ಷೇತ್ರ ಸಂಸದ ಬಿ.ವೈ. ರಾಘವೇಂದ್ರ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಡಿಸಿಸಿ ಬ್ಯಾಂಕ್‌ ಸಾಲ ನೀಡಿಕೆ ರೈತಸ್ನೇಹಿಯಾಗಿರಲಿ: ಎಸ್‌ಎಸ್‌ಎಂ
ಉತ್ತರ ಕರ್ನಾಟಕದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ₹2ರಿಂದ ₹3 ಸಾವಿರ ಕೋಟಿ ಠೇವಣಿ ಇಟ್ಟಿದ್ದು, ಶೇ.8.5ರಿಂದ 9ರಷ್ಟು ಬಡ್ಡಿ ನೀಡುತ್ತಿದೆ. ಅದೇ ರೀತಿ ನಮ್ಮ ಜಿಲ್ಲೆಯಲ್ಲೂ ಡಿಸಿಸಿ ಬ್ಯಾಂಕ್‌ನಲ್ಲಿ ಬಡ್ಡಿ ನೀಡುವ ಜೊತೆಗೆ ರೈತ ಸ್ನೇಹಿಯಾಗಿ ಸಾಲ ಮಂಜೂರಾತಿ ನೀಡುವ ಕೆಲಸ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 503
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved