• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದಿಂದ ಮಾತ್ರ ಏಳಿಗೆ, ಬದಲಾವಣೆ ಸಾಧ್ಯ: ವಿನಯ್
ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಉಳಿಯಬೇಕಾದರೆ ಕನ್ನಡ ಶಾಲೆಗಳು ಜೀವಂತಿಕೆಯಿಂದ ಇರಬೇಕು. ಆದರೆ, ರಾಜ್ಯದಲ್ಲಿ ಕನ್ನಡ ಶಾಲೆಗಳು ಸತ್ತುಹೋಗುತ್ತಿವೆ. ಇದರಿಂದ ಭಾಷೆಯೂ ಸತ್ತುಹೋಗುತ್ತಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ ಆತಂಕ ವ್ಯಕ್ತಪಡಿಸಿದ್ದಾರೆ.
ಜನವರಿ, ಫೆಬ್ರವರಿ ಗೃಹಲಕ್ಷ್ಮಿ ಬರಲಿದೆ, ಆತಂಕ ಬೇಡ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಕಾಲಕಾಲಕ್ಕೆ ಇ-ಜನ್ಮ ತಂತ್ರಾಂಶದಲ್ಲಿ ಮೃತ ಫಲಾನುಭವಿಗಳ ವಿವರ ಪರೀಕ್ಷಿಸುವಂತೆ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ ಸೂಚಿಸಿದರು.
ಡಿಕೆಶಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಮುಸ್ಲಿಂ ಓಟಿನ ತುಷ್ಟೀಕರಣಕ್ಕಾಗಿ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ದುರಂಕಾರದಿಂದ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವರ್ತನೆ ಸಂವಿಧಾನ ವಿರೋಧಿಯಾಗಿದೆ. ಡಾ. ಅಂಬೇಡ್ಕರ್ ಅವರೇ ಧರ್ಮಾಧಾರಿತ ಮೀಸಲಾತಿ ವಿರೋಧಿಸಿದ್ದಾರೆ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದ್ದಾರೆ.
ಖರೀದಿ ಮೋಸಗಳ ವಿರುದ್ಧ ಗ್ರಾಹಕರ ಹಕ್ಕು ಚಲಾಯಿಸಿ: ಗಂಗಾಧರ ಸ್ವಾಮಿ
ಗ್ರಾಹಕರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ತೊಂದರೆಗಳಾದಲ್ಲಿ ಸಂಬಂಧಿಸಿದ ಪ್ರಾಧಿಕಾರಗಳಲ್ಲಿ ನಿಯಮಾನುಸಾರ ದೂರು ಸಲ್ಲಿಸಿ, ಪರಿಹಾರ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ದಾವಣಗೆರೆಗೆ ಬಂದು ಹೋದ ಮಳೆರಾಯ
ವರ್ಷದ ಮೊದಲ ಮಳೆ ಆಸೆ ಚಿಗುರಿಸಿದ್ದ ಮಳೆರಾಯ ನಗರದಲ್ಲಿ ಸ್ವಲ್ಪ ಹೊತ್ತು ಸಣ್ಣ ಪ್ರಮಾಣದಲ್ಲಿ ಸುರಿದು, ಇದ್ದಕ್ಕಿದ್ದಂತೆ ಮಾಯವಾದನು.
ವ್ಯಾಪಾರ ಆಗ್ತಿಲ್ಲ, ನೆಲಅಂತಸ್ತಲ್ಲೇ ಮಳಿಗೆ ಕಟ್ಟಿಸಿ ಕೊಡಿ
ದಾವಣಗೆರೆ ಖಾಸಗಿ ಬಸ್‌ ನಿಲ್ದಾಣದಲ್ಲಿ ಈಗ ಹೊಸ ನಿಲ್ದಾಣ ನಿರ್ಮಿಸಿ, 1 ಮತ್ತು 2ನೇ ಅಂತಸ್ತಿನಲ್ಲಿ ಮಳಿಗೆ ನೀಡಲಾಗಿದೆ. ದಿನಪೂರ್ತಿ ಅಂಗಡಿಯಲ್ಲಿದ್ದರೂ ನಯಾಪೈಸೆ ವ್ಯಾಪಾರವೂ ಆಗುತ್ತಿಲ್ಲ. ಈ ಹಿನ್ನೆಲೆ ನೆಲ ಅಂತಸ್ತಿನಲ್ಲೇ ಮಳಿಗೆಗಳ ಕಟ್ಟಿಸಿಕೊಡಬೇಕು ಎಂದು ಶಾಸಕ, ಸಚಿವರು, ಸಂಸದರಿಗೆ ಒತ್ತಾಯಿಸಿ ಡಾ.ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣ ಮಳಿಗೆಗಳ ವ್ಯಾಪಾರಸ್ಥರ ಸಂಘ ಒತ್ತಾಯಿಸಿತು.
ಇಂದು ಓಪನ್‌ ಡೇ ಕಾರ್ಯಕ್ರಮ: ಡಾ.ಶ್ರೀಧರ ಮಾಹಿತಿ
ಜಿಎಂ ಪಾಲಿಟೆಕ್ನಿಕ್ ಮತ್ತು ಜಿಎಂ ವಿಶ್ವವಿದ್ಯಾಲಯದ ಬಿಒಕ್ ಕಾರ್ಯಕ್ರಮ, ಡಿಪ್ಲೊಮಾ ಕಾರ್ಯಕ್ರಮಗಳ ಬಗ್ಗ ಮಾಹಿತಿ ನೀಡಲು ಮಾ.26ರಂದು ಓಪನ್ ಡೇ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪಾಲಿಟೆಕ್ನಿಕ್ ಪ್ರಾಚಾರ್ಯ, ಜಿಎಂ ವಿ.ವಿ. ವೃತ್ತಿಪರ ತರಬೇತಿ ಶಾಲೆ ನಿರ್ದೇಶಕ ಡಾ. ಬಿ.ಆರ್. ಶ್ರೀಧರ ಹೇಳಿದ್ದಾರೆ.
ಕಾರಿನಲ್ಲೇ ಹೃದಯಾಘಾತ: ಕಾಂಗ್ರೆಸ್ ಮುಖಂಡ ಸಾವು
ನಗರದ ಬನಶಂಕರಿ ಬಡಾವಣೆಯ ನಿವಾಸಿ, ಕಾಂಗ್ರೆಸ್ ಯುವ ಮುಖಂಡ, ಗುತ್ತಿಗೆದಾರ ಸುರೇಶ ಪೈ ವಾಹನ ಚಾಲನೆ ಮಾಡುವಾಗಲೇ ಹೃದಯಾಘಾತ ಆಗಿದ್ದರಿಂದ ಕಾರು ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು, ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಬಿಐಇಟಿ ಕಾಲೇಜು ಬಳಿಯ ಈಶ್ವರ ಧ್ಯಾನ ಮಂದಿರ ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದೆ.
ಒಂದೂವರೆ ತಿಂಗಳಾದ್ರೂ ಭದ್ರಾ ನೀರು ತಲುಪದೇ ಕೃಷಿಗೆ ಹಿನ್ನಡೆ
ಭದ್ರಾ ನಾಲೆಯಲ್ಲಿ ನೀರುಹರಿಸಿ, ಒಂದೂವರೆ ತಿಂಗಳಾಗಿದೆ. ಆದರೆ, ಕೊನೆ ಭಾಗದ ಗಂಗನರಸಿ, ಗುತ್ತೂರು, ಮಂಡಲೂರು, ಅಗಸನಕಟ್ಟೆ, ಸಿದ್ದಾಪುರ ಮತ್ತು ಕೋಡಿಹಳ್ಳಿ ಗ್ರಾಮಗಳ ನೂರಾರು ರೈತರ, ದೇವರಬೆಳಕೆರೆ ಪಿಕಪ್ ವ್ಯಾಪ್ತಿಯ ಜಮೀನುಗಳಿಗೆ ಇದುವರೆಗೂ ನೀರು ತಲುಪಿಲ್ಲ ಎಂದು ಆರೋಪಿಸಿ ದಾವಣಗೆರೆ ತಾಲೂಕಿನ ನೂರಾರು ರೈತರು ಮಲೇಬೆನ್ನೂರಿನ ನೀರಾವರಿ ಇಲಾಖೆ ಕಚೇರಿ ಎದುರು ಸೋಮವಾರ ಶಾಮಿಯಾನ ಹಾಗೂ ಮುಖಂಡ ಎಂ.ಜಿ. ನಂಜುಂಡ ಸ್ವಾಮಿ ಭಾವಚಿತ್ರದೊಂದಿಗೆ ಧರಣಿ ನಡೆಸಿದ್ದಾರೆ.
ಕ್ಷಯ ಗುಣವಾಗಬಲ್ಲ ರೋಗ: ಜಿಲ್ಲಾಧಿಕಾರಿ
ಟಿಬಿ, ಕ್ಷಯರೋಗ ಎಂದಾಕ್ಷಣ ಹೆದರುವ ಅವಶ್ಯಕತೆ ಇಲ್ಲ. ಬೇರೆ ರೋಗಗಳಂತೆ ಕ್ಷಯ ಕೂಡ ಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 572
  • next >
Top Stories
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved