• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನಿಟ್ರ್ಯಾಪ್‌ ತಡೆಗೆ ಸುಗ್ರೀವಾಜ್ಞೆ ತರಲಿ :ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಒತ್ತಾಯ
ಹನಿಟ್ರ್ಯಾಪ್ ಬಗ್ಗೆ ನಮ್ಮ ಅಧ್ಯಕ್ಷರು ಹೇಳಿದ್ದಾರಲ್ಲ. ಹಲೋ ಅಂದರೆ ಹಲೋ ಅಂತಾರೆ. ಹಲೋ ಅನ್ನದೇ ಯಾರೋ ಯಾಕೆ ಹಲೋ ಅನ್ನುತ್ತಾರೆ? ಯಾರೋ ಹಲೋ ಅಂದಿರಬೇಕು, ಹಂಗಾಗಿ ಹಲೋ ಆಗಿರಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.
ಅವ್ಯವಹಾರ ನಡೆಸಿದರೆ ಮುಲಾಜಿಲ್ಲದೇ ಕ್ರಮ
2023-24ರಲ್ಲಿ ಜಗಳೂರು ಎಪಿಎಂಸಿಯಲ್ಲಿ ರಾಗಿ ಖರೀದಿ ಕೇಂದ್ರದಲ್ಲಿ ₹೧೫ ಕೋಟಿ ಅವ್ಯವಹಾರವಾಗಿತ್ತು. ಸಚಿವರು, ಅಧಿಕಾರಿಗಳ ಮನವೊಲಿಸಿ ಪ್ರಾಮಾಣಿಕ ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಂಡೆ. ಈ ಬಾರಿ ಅದೇ ರೀತಿ ಅವ್ಯವಹಾರ ಕಂಡುಬಂದರೆ ಮುಲಾಜಿಲ್ಲದೇ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಎಚ್ಚರಿಕೆ ನೀಡಿದರು.
ಮಹಿಳೆಯರಿಗೆ ಅಗೌರವ ತರುವ ರಾಜಕೀಯ ವ್ಯವಸ್ಥೆ, ಹನಿಟ್ರ್ಯಾಪ್‌ ಪ್ರಕರಣಗಳ ಸಿಬಿಐ ತನಿಖೆಗೆ ಒಪ್ಪಿಸಿ
ತಂತ್ರಜ್ಞಾನ ದುರುಪಯೋಗ, ಅಧಿಕಾರ ಆಸೆಗಾಗಿ ಮಹಿಳೆಯರಿಗೆ ಅಗೌರವ ತರುವ ರಾಜಕೀಯ ವ್ಯವಸ್ಥೆ, ಹನಿಟ್ರ್ಯಾಪ್‌ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರಿಗೆ ಅಹಿಂದ ಹಾಗೂ ಶೋಷಿತ ಸಮುದಾಯಗಳ ಒಕ್ಕೂಟ ಒತ್ತಾಯಿಸಿದೆ.
ತೋಳಹುಣಿಸೆ ಕಾಮಗಾರಿ ವಿಫಲವಾಗದಂತೆ ಎಚ್ಚರ ವಹಿಸಿ: ಶಾಸಕ ಕೆ.ಎಸ್‌. ಬಸವಂತಪ್ಪ
ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿದೆ. ಅಧಿಕಾರಿಗಳು ಎಚ್ಚರ ವಹಿಸಿ, ನೀರಿನ ಬವಣೆ ಸೂಕ್ತವಾಗಿ ನೀಗಿಸಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ತಾಪಂ ಇಒ ಜೀಪು ಚಾಲಕ ಲೋಕಾಯುಕ್ತ ಗಾಳಕ್ಕೆ!
ರಜೆ ಹಾಕದೇ ಕರ್ತವ್ಯಕ್ಕೆ ಗೈರು, ದುರ್ನಡತೆ, ಕರ್ತವ್ಯ ಲೋಪದಿಂದ ಅಮಾನತುಗೊಂಡಿದ್ದ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರನಿಗೆ ಅಮಾನತ್ತಿನಿಂದ ಬಿಡುಗಡೆಗೊಳಿಸಿ, ಮರು ನಿಯೋಜಿಸಲು ₹50 ಸಾವಿರ ಲಂಚ ಪಡೆಯುತ್ತಿದ್ದ ಚನ್ನಗಿರಿ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಜೀಪು ಚಾಲಕನನ್ನು ಹಣದ ಸಮೇತ ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಶಿವಶರಣರ ಪಥದಲ್ಲಿ ದೊಣೆಹಳ್ಳಿ ಮಠದ ಸಮಾಜ ಸೇವೆ ಶ್ಲಾಘನೀಯ
ದೊಣೆಹಳ್ಳಿ ಶ್ರೀ ಮಠದಿಂದ ಈ ಭಾಗದಲ್ಲಿ ರೈತ ಸಮಾವೇಶ, ಮಹಿಳಾ ಸಬಲೀಕರಣ ಸಮಾವೇಶ, ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ವಧು- ವರರ ಸಮಾವೇಶ ಶರಣ ಸಂಗಮ, ಉಚಿತ ದಂತಪಂಕ್ತಿ ವಿತರಣಾ ಮತ್ತು ಜೋಡಣೆ ಕಾರ್ಯಕ್ರಮ ನಡೆಸಲಾಗಿದೆ. ಇಂಥ ಕಾರ್ಯಕ್ರಮಗಳ ಆಯೋಜಿಸಿ, ಸಮಾಜಕ್ಕೆ ಉತ್ತಮ ವೈಚಾರಿಕ ಸಂದೇಶ ನೀಡುವಲ್ಲಿ ಶ್ರೀಮಠ ಪ್ರಥಮ ಹೆಜ್ಜೆ ಶ್ಲಾಘನೀಯ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
18 ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯಿರಿ
ಕಾಂಗ್ರೆಸ್‌ ಸರ್ಕಾರದಿಂದ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ನೀಡಿ ಮುಸ್ಲಿಮರ ತುಷ್ಟೀಕರಣ, ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲತೆ, 18 ಶಾಸಕರ ಅಮಾನತು ಕ್ರಮ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಸೋಮವಾರ ಪ್ರತಿಭಟಿಸಲಾಯಿತು.
ಆಧುನೀಕರಣ ಬಳಿಕವೇ ಬಸ್‌ ನಿಲ್ದಾಣ ಶುಲ್ಕ ವಸೂಲಿ ಹರಾಜು
ಪಟ್ಟಣದ ಮುಖ್ಯ ಬಸ್ ನಿಲ್ದಾಣವನ್ನು ₹1.30 ಕೋಟಿ ವೆಚ್ಚದಲ್ಲಿ ನವೀಕರಣಗೊಳಿಸುತ್ತಿದೆ. ಈ ಕಾಮಗಾರಿ ಶೀಘ್ರದಲ್ಲಿಯೇ ಆರಂಭಗೊಂಡು 2 ರಿಂದ 3 ತಿಂಗಳಿನಲ್ಲಿ ಕೆಲಸ ಮುಕ್ತಾಯವಾಗಲಿದೆ. ಅಲ್ಲಿಯ ತನಕ ಬಸ್ ನಿಲ್ದಾಣದಲ್ಲಿ ಬರುವ ಬಸ್‌ಗಳ ನಿಲುಗಡೆಯ ಸ್ಟಾಂಡ್ ಫೀ ಶುಲ್ಕದ ಹರಾಜನ್ನು ಮಾಡಬೇಡಿ. ಈ ಹಿಂದೆ ಶುಲ್ಕವನ್ನು ವಸೂಲಿ ಮಾಡುತ್ತಿದ್ದ ಬಿಡ್‌ದಾರರಿಗೆ 3 ತಿಂಗಳ ಕಾಲ ಫೀ ವಸೂಲಾತಿಗೆ ಅವಕಾಶ ನೀಡಿರಿ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.
ಕೋಮುದ್ವೇಷ ಮುಂದುವರಿದ ಭಾಗವೇ ವಕ್ಫ್‌ ತಿದ್ದುಪಡಿ
ಕೋಮುದ್ವೇಷದ ಮುಂದುವರಿದ ಭಾಗವಾಗಿ ಇದೀಗ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮುಂದಾಗಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಅಗತ್ಯ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ರಂಜಾನ್ ಕಡಿವಾಳ ಹೇಳಿದ್ದಾರೆ.
ವಚನಗಳಿಂದ ಉತ್ತಮ ಸಮಾಜಕ್ಕೆ ಶ್ರಮಿಸಿದ ಶರಣರು: ಶಾಸಕ ಬಿ.ದೇವೇಂದ್ರಪ್ಪ ಅಭಿಮತ
ಸಾಹಿತ್ಯದ ಒಲವು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಅತ್ಯಂತ ಸಹಕಾರಿಯಾಗಿದೆ. ಕನ್ನಡ ವಚನ ಚಳವಳಿಯಲ್ಲಿ ಬಸವಣ್ಣ ಅವರಂಥ ಅನೇಕ ಮಹಾನೀಯರು ಸಮನತೆಗಾಗಿ ಹೋರಾಟ ನಡೆಸಿ, ಅನೇಕ ಬದಲಾವಣೆ ಮೂಲಕ ಉತ್ತಮ ಸಮಾಜ ಕಟ್ಟಲು ಶ್ರಮಿಸಿದ್ದಾರೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 572
  • next >
Top Stories
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved