• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣ್ಣು ಗಣಿಯಿಂದ ವಿದ್ಯುತ್ ಟವರ್‌ಗಳಿಗೆ ಧಕ್ಕೆ
ಮಣ್ಣು ಮಾಫಿಯಾಕ್ಕೆ ವಿದ್ಯುತ್ ಪ್ರಸರಣದ ಬೃಹತ್ ಟವರ್‌ಗೆ ಗಂಡಾಂತರ ಎದುರಾದ ಮತ್ತೊಂದು ಪ್ರಕರಣ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಂಡುಬಂದಿದ್ದು, ತಾಲೂಕು ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ಆತಂಕ ಜೊತೆಗೆ ಖಂಡನೆ ವ್ಯಕ್ತಪಡಿಸಿದೆ.
ಸಂಸ್ಕೃತಿ, ಪರಂಪರೆಯಿಂದ ಮಾತ್ರ ಮಾನವ ಕುಲಕ್ಕೆ ಶಕ್ತಿ
ಭಾರತದ ದೇಶದ ಸಂಸ್ಕೃತಿ ಮತ್ತು ಪರಂಪರೆಯಿಂದ ಮಾತ್ರ ಮಾನವ ಕುಲಕ್ಕೆ ಶಕ್ತಿ ತುಂಬಲು ಸಾಧ್ಯ ಎನ್ನುವುದನ್ನು ಇಂದು ಇಡೀ ಜಗತ್ತೇ ಒಪ್ಪಿಕೊಳ್ಳುತ್ತಿದೆ ಎಂದು ಶಾಸಕ ಬಿ.ಪಿ.ಹರೀಶ್ ಹರಿಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಲೋಕಸೇವಾ ಆಯೋಗ ಸ್ಪರ್ಧಾತ್ಮಕ ಪರೀಕ್ಷೆಗಳ ತಪ್ಪುಗಳನ್ನು ಸರಿಪಡಿಸಿಕೊಳ್ಳಲಿ: ಮಧುಕುಮಾರ್‌
ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ವಿವಿಧ ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಇಂತಹ ಪರೀಕ್ಷೆಗಳೇ ಲೋಪದೋಷಗಳಿಂದ ಕೂಡಿರುವುದು ಅತ್ಯಂತ ಬೇಸರದ ಸಂಗತಿ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಲ್.ಜಿ.ಮಧುಕುಮಾರ್ ವಿಷಾದಿಸಿದ್ದಾರೆ.
ಬರದ ನಾಡಿನ ಭಗೀರಥ ಶಾಸಕ ಎಸ್ ವಿ ರಾಮಚಂದ್ರ
Bhagirath MLA from Bada Nadi SV Ramachandra
ಮಹಿಳೆಯ ಕೊಲೆ: ಆರೋಪಿ ಆಟೋ ಚಾಲಕನ ಬಂಧನ
Woman's murder: Accused auto driver arrested
ಸಂವಿಧಾನ ಅರಿಯಿರಿ ಅಭಿಯಾನ: ಡಾ.ಪ್ರಭಾ ಪರಿಕಲ್ಪನೆ
Know the Constitution Campaign: Dr. Prabha's concept
ತಾಕತ್ತಿದ್ರೆ ವಿಜಯೇಂದ್ರಗೆ ಇಳಿಸಲಿ: ರೇಣುಚಾರ್ಯ ಸವಾಲು
If you have the strength, let it be given to Vijayendra: Renucharya challenges
ವಸತಿರಹಿತರಿಗೆ ಸೂರು ಕಲ್ಪಿಸಲು ನಿವಾಸಿಗಳ ಒತ್ತಾಯ
Villagers submit petition to Additional District Collector P.N. Lokesh to clear encroachment on Kabbur Gomal Lake
ಧಾರ್ಮಿಕ ವಿಚಾರಗಳಿಂದ ಆರೋಗ್ಯ ಸುಧಾರಣೆ ಸಾಧ್ಯ
ಪ್ರತಿ ಮನುಷ್ಯ ಜೀವನದಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು. ಆ ಮೂಲಕ ವಿಚಾರ ಧಾರೆಗಳನ್ನು ಕೇಳುತ್ತಿದ್ದರೆ, ಅದರ ಪ್ರತಿಫಲವಾಗಿ ಉತ್ತಮ ಆರೋಗ್ಯ ಲಭಿಸುತ್ತದೆ ಎಂದು ಹೊನ್ನಾಳಿ ಹಿರೇಕಲ್ಮಠದ ಶ್ರೀ ಡಾ. ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು.
ರವಿಯ ಪ್ರಭೆ ಎಲ್ಲರ ಅಂತರಂಗ, ಬಹಿರಂಗ ಬೆಳಗಲಿ: ಓಂಕಾರ ಶ್ರೀ
ಇಂದಿನಿಂದ ಒಳ್ಳೆಯ ತೇಜಸ್ಸನ್ನು ಇಟ್ಟುಕೊಂಡು ಸೂರ್ಯ ಉತ್ತರಾಯಣ ಪೂರ್ವ ಕಾಲಕ್ಕೆ ಪ್ರವೇಶ ಮಾಡುತ್ತಾನೆ. ಅಂತಹ ತೇಜಸ್ಸನ್ನು ಹೆಚ್ಚಿಸಿಕೊಂಡಿರುವಂತಹ ರವಿಯ ಪ್ರಭೆ ನಮ್ಮೆಲ್ಲರ ಅಂತರಂಗ, ಬಹಿರಂಗದ ಮೇಲೆ ಬೀಳಲಿ. ಎಲ್ಲರಿಗೂ ಶ್ರದ್ಧೆ, ಭಕ್ತಿ, ನಂಬಿಕೆ, ನಿಷ್ಠೆ, ಸದಾಕಾಲ ಸನ್ಮಾರ್ಗ, ಸುದ್ಬುದ್ಧಿ, ಸುಜ್ಞಾನವನ್ನು ಕರುಣಿಸಲಿ ಎಂದು ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 503
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved