• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
369 ರು. ವಿಮೆ ಸಂಕಷ್ಟ ಕಾಲಕ್ಕೆ ತಂದಿದ್ದು ₹10.15 ಲಕ್ಷ!
ನಗರದ ಪಿ.ಬಿ. ರಸ್ತೆ ಶಾಖೆಯ ಕರ್ಣಾಟಕ ಬ್ಯಾಂಕ್‌ನಲ್ಲಿ ತನ್ನ ವೈಯಕ್ತಿಕ ಖಾತೆ ತೆರೆಯುವಾಗ ಕರ್ಣಾಟಕ ಬ್ಯಾಂಕ್‌ ವ್ಯವಸ್ಥಾಪಕರು ಕೇವಲ ₹369 ಮಾತ್ರ ತುಂಬಿ ಯುನಿವರ್ಸಲ್ ಸೋಂಪೋ ವಿಮೆ ಮಾಡಿಸಲು ತಿಳಿಸಿದಂತೆ ಎಲ್.ನಾಗರಾಜ್ (45) ಎನ್ನುವವರು ಈ ಹಣವನ್ನು ಪಾವತಿ ಮಾಡಿ ವಿಮಾ ಪಾಲಿಸಿ ಮಾಡಿಸಿದ್ದರು. ಆಕಸ್ಮಿಕವಾಗಿ ನಾಗರಾಜ್‌ ಅಪಘಾತದಲ್ಲಿ ನಿಧನ ಹೊಂದಿದ್ದರಿಂದ ಅವರ ಕುಟುಂಬಕ್ಕೆ ₹10,15,000 ಮೊತ್ತದ ಚೆಕ್ ಸೌಲಭ್ಯ ದೊರೆತಿದ್ದು, ಚಿಕ್ಕ ಹಣದ ಹೂಡಿಕೆ ಈಗ ಕುಟುಂಬಕ್ಕೆ ದೊಡ್ಡ ಆಸರೆಯಾದಂತಾಗಿದೆ.
ಹರಿಹರ ಜಾತ್ರೆಯಲ್ಲಿ ಎತ್ತುಗಳು, ಬೆಲ್ಲದ ಬಂಡಿ ಮೆರವಣಿಗೆ
ಗ್ರಾಮ ದೇವತೆ ಊರಮ್ಮ ದೇವಿ ಉತ್ಸವದ 3ನೇ ದಿನ ಗುರುವಾರ ನಗರದ ಕಸಬಾ ಭಾಗದ ರೈತರಿಂದ ಆಕರ್ಷಕ ಎತ್ತುಗಳು ಮತ್ತು ಅಲಂಕೃತ ಬೆಲ್ಲದ ಬಂಡಿಯ ಮೆರವಣಿಗೆ ನಡೆಸಿದರು.
ಹರಿಹರದಲ್ಲಿ ಮಳಿಗೆಗಳ ಹರಾಜು ಮುಂದೂಡಿಕೆ: ಪ್ರತಿಭಟನೆ
ನಗರದ ಗಾಂಧಿ ಮೈದಾನ ಆವರಣದಲ್ಲಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದ ಮಳಿಗೆಗಳ ಬಾಡಿಗೆ ಹರಾಜು ಪ್ರಕ್ರಿಯೆ ಗುರುವಾರ ದಿಢೀರ್ ಮತ್ತೆ ಮುಂದೂಡಲಾಗಿದೆ. ಏ.1ರಂದು ಬೆಳಗ್ಗೆ 11 ಗಂಟೆಗೆ ಹರಾಜು ನಡೆಯಲಿದೆ.
ಆರುಂಡಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಮುಂದಾಗಿ
ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲು ಕ್ವಾರೆಗಳಿಂದ ನಿವಾಸಿಗಳಿಗೆ ಹಲವು ಸಮಸ್ಯೆಗಳು ಕಾಡುತ್ತಿವೆ. ಈ ಬಗ್ಗೆ ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ. ವಿನಯ್ ಕುಮಾರ್ ಸ್ಥಳಕ್ಕೆ ಭೇಟಿ, ಕೂಡಲೇ ಅಕ್ರಮ ಗಣಿಗಾರಿಕೆ, ಕಾನೂನುಬಾಹಿರ ಕ್ರಷರ್‌ ಸ್ಥಗಿತಕ್ಕೆ ಒತ್ತಾಯಿಸಿದರು.
ಇಂದಿನಿಂದ ಎಸ್ಸೆಸ್ಸೆಲ್ಸಿ ಹಬ್ಬ: 22579 ಮಕ್ಕಳಲ್ಲಿ ಸಂಭ್ರಮ
ಹೈಸ್ಕೂಲ್ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೈಲುಗಲ್ಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆ 2024-25 ಜಿಲ್ಲಾದ್ಯಂತ ಮಾ.21ರಿಂದ ಆರಂಭವಾಗಿ ಏ.4 ರವರೆಗೆ ನಡೆಯಲಿದೆ. ಜಿಲ್ಲೆಯ 81 ಪರೀಕ್ಷಾ ಕೇಂದ್ರಗಳಲ್ಲಿ ಖಾಸಗಿ, ಖಾಸಗಿ ಪುನರಾವರ್ತಿತ, ಪುನರಾವರ್ತಿತ ವಿದ್ಯಾರ್ಥಿಗಳು, ಹೊಸ ವಿದ್ಯಾರ್ಥಿಗಳು ಸೇರಿದಂತೆ 22,579 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಒತ್ತಾಯ
ದಾವಣಗೆರೆ- ಚಿತ್ರದುರ್ಗ ಮೆಗಾ ಡೇರಿ ಆರಂಭಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಅದಕ್ಕೆ ತಕ್ಷಣವೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿ ಅವರಿಗೆ ಒತ್ತಾಯಿಸಿದರು.
ಬಸ್‌ ನಿಲ್ದಾಣ ಶುಲ್ಕ ವಸೂಲು, ಸಂತೆ ಹರಾಜು ಮುಂದೂಡಿಕೆ
ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ನರಸಿಂಹಮೂರ್ತಿ ಅಧ್ಯಕ್ಷತೆಯಲ್ಲಿ ಗುರುವಾರ ಬಸ್ ನಿಲ್ದಾಣ ಶುಲ್ಕ ವಸೂಲಿ, ವಾರದ ಸಂತೆಯ ಬಹಿರಂಗ ಹರಾಜು ಪ್ರಕ್ರಿಯೆ ಸಭೆ ನಡೆದಿದ್ದು, ವಾದ-ವಿವಾದಗಳ ಹಿನ್ನೆಲೆ ಸಭೆ ಮುಂದೂಡಲಾಯಿತು.
ಅರಳಿಕಟ್ಟೆ ಗ್ರಾಮಕ್ಕೆ 15 ದಿನಗಳಿಂದ ಕುಡಿಯುವ ನೀರಿಲ್ಲ: ಪ್ರತಿಭಟನೆ
ತಾಲೂಕಿನ ಅರಳಿಕಟ್ಟೆ ಗ್ರಾಮದಲ್ಲಿ ಸಮರ್ಪಕ ಗಿ ಕುಡಿಯುವ ನೀರು ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪಟ್ಟಣದ ತಾಲೂಕು ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ದಾವಣಗೆರೆ ತಾಲೂಕು ವಿವಿಧೆಡೆ ಮಳೆ, ತಣಿದ ಇಳೆ
ಕಾದ ಕಾವಲಿಯಂತಾಗಿದ್ದ ಭೂರಮೆ ತಣಿಸುವಂತೆ ತಾಲೂಕಿನ ಹೆಬ್ಬಾಳ್ ಸುತ್ತಮುತ್ತಲಿನ ಪ್ರದೇಶದಲ್ಲಿ 20 ನಿಮಿಷಕ್ಕೂ ಹೆಚ್ಚು ಕಾಲ ಒಂದೇ ಸಮನೆ ದಪ್ಪಹನಿಗಳ ಮಳೆಯಾಗಿದೆ. ವರ್ಷದ ಮೊದಲ ಮಳೆಗೆ ರೈತರು ಹರ್ಷಚಿತ್ತರಾಗಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊನ್ನಾಳಿಯಿಂದ 3051 ವಿದ್ಯಾರ್ಥಿಗಳು
2024-25ಸೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್21ರಿಂದ ಏಪ್ರಿಲ್ 4 ರವರೆಗೆ ನಡೆಯಲಿವೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸಸೂತ್ರವಾಗಿ ನಡೆಸಲು ಶಿಕ್ಷಣ ಇಲಾಖೆ ವತಿಯಿಂದ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ ತಿಳಿಸಿದ್ದಾರೆ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 572
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved