• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಪಾಸ್‌ ವಿತರಣೆ ಪತ್ರಕರ್ತರಿಗೆ ಸಹಕಾರಿ: ಚಿದಾನಂದ
ಪತ್ರಕರ್ತರಿಗೆ ಖಾಸಗಿ ಬಸ್ ಮಾಲೀಕರು ದಾವಣಗೆರೆ ಜಿಲ್ಲೆಯಾದ್ಯಾಂತ ಉಚಿತವಾಗಿ ತಮ್ಮ ಬಸ್ಸುಗಳ ಮೂಲಕ ಸಂಚರಿಸಲು ಬಸ್ ಪಾಸ್ ನೀಡಲಿದ್ದು ಇದರ ಸದುಪಯೋಗವನ್ನು ಪಡೆದುಕೊಂಡು ಸುದ್ದಿ ಸಮಚಾರಗಳಿಗೆ ತೆರಳಲು ಸಹಕಾರಿಯಾಗಲಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಎಸ್.ಚಿದಾನಂದ ಹೇಳಿದರು.
ಫೇಕ್ ಕರೆ ಮಾಡ್ಸಿ ಪ್ರಿಯಾಂಕ್‌ ನಾಟಕ: ರೇಣುಕಾಚಾರ್ಯ
ಆರೆಸ್ಸೆಸ್‌ ಬಗ್ಗೆ ಮಾತನಾಡಿದ್ದಕ್ಕೆ ಬೆದರಿಕೆ ಕರೆ ಬರುತ್ತಿವೆಯೆಂದು ನಿಮಗೆ ನೀವೇ ಫೇಕ್‌ ಕರೆಗಳನ್ನು ಮಾಡಿಸಿ, ಪೋಸ್ಟ್‌ಗಳನ್ನು ಹಾಕಿಸಿಕೊಂಡು ಕಪಟ ನಾಟಕ ಮಾಡಬೇಡಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದರು.
ಸಿಜೆಐ ಮೇಲೆ ಶೂ ಎಸೆತ: ದೇಶದ್ರೋಹ ದಾಖಲಿಸಿ: ಈಶ್ವರಪ್ಪ
ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ವರ ಮೇಲೆ ಶೂ ಎಸೆದ ಪ್ರಕರಣವನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತ, ಈ ಕೃತ್ಯವನ್ನು ಎಸಗಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಜಾ ಪರಿವರ್ತನಾ ವೇದಿಕೆ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಎಸ್.ಸಿ.ಎಸ್.ಟಿ. ಜನಸೇವಾ ಸಮಿತಿ ಅಧ್ಯಕ್ಷ ಎ.ಡಿ.ಈಶ್ವರಪ್ಪ ಒತ್ತಾಯಪಡಿಸಿದರು.
ಮನೆಗಳವು: 3 ಬಂಧನ, ₹12 ಲಕ್ಷ ಸ್ವತ್ತು ಜಪ್ತಿ
ಬೀಗ ಹಾಕಿದ್ದ ಮನೆ ಬೀಗ ಮುರಿದು, ಬೀರುವಿನಲ್ಲಿದ್ದ ಬೆಳ್ಳಿ, ಚಿನ್ನಾಭರಣ ಕಳವು ಮಾಡಿದ್ದ ಮೂವರು ಮನೆಗಳ್ಳರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಮಚ್ಚು ಹಾಗೂ 12.28 ಲಕ್ಷ ರು.ಮೌಲ್ಯದ ಸ್ವತ್ತನ್ನು ಬಸವಾಪಟ್ಟಣ ಪೊಲೀಸರು ಜಪ್ತಿ ಮಾಡಿದ್ದಾರೆ.
ಕನ್ನೇರಿ ಶ್ರೀ ವಿರುದ್ಧ ಬಸವ ಧರ್ಮೀಯರ ಆಕ್ರೋಶ
ಲಿಂಗಾಯತ ಮಠಾಧೀಶರಿಗೆ ಅವಮಾನವಾಗುವಂತೆ ಮಾತನಾಡಿ ಸಾಮಾಜಿಕ ಶಾಂತಿಗೆ ಧಕ್ಕೆ ತರಲು ಮುಂದಾಗಿರುವ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಯನ್ನು ದೇಶದಿಂದಲೇ ಗಡೀಪಾರು ಮಾಡುವಂತೆ ಒತ್ತಾಯಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ಮತ್ತು ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ದಾವಣಗೆರೆಯಲ್ಲಿ ಅಮಲು ಸಿರಪ್‌ ಮಾರಾಟ: ಐವರ ಬಂಧನ
ವಿವಿಧ ಕಂಪನಿಗಳ ಅಮಲು ಬರುವ ಸಿರಪ್‌ಗಳನ್ನು (ಕೆಮ್ಮಿನ ಔಷಧಿ) ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ದಾಳಿ ಮಾಡಿ, ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಕಟ್ಟಡ ಕಾರ್ಮಿಕರ ಸಮಸ್ಯೆಗೆ ಪರಿಹಾರ ನೀಡಿ: ಕಟ್ಟಡ ಕಾರ್ಮಿಕರ ಸಂಘ
ರಾಜ್ಯದ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸವಂತೆ ಹಕ್ಕೊತ್ತಾಯಿಸಿ ಕಾಯಕ ಜೀವಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಕಾರ್ಮಿಕ ಇಲಾಖೆ ಮೂಲಕ ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ಮನವಿ ಅರ್ಪಿಸಲಾಯಿತು.
ಚನ್ನಗಿರಿ: ಗ್ರಾಮ ದೇವತೆಗಳ ದಸರಾ ಉತ್ಸವ
ತಾಲೂಕಿನ ಕಲ್ಬಿಗಿರಿ ಬೆಟ್ಟದ ರಂಗನಾಥಸ್ವಾಮಿ, ದಾಸರಹಟ್ಟಿ ಬೆಟ್ಟದ ಶ್ರೀ ಲಕ್ಷ್ಮೀರಂಗನಾಥಸ್ವಾಮಿ, ಅರೇಹಳ್ಳಿ ಗ್ರಾಮದ ಶ್ರೀ ತಿರುಮಲ ರಂಗನಾಥಸ್ವಾಮಿ, ಫಲವನಹಳ್ಳಿ ಗ್ರಾಮದ ಶ್ರೀ ರಂಗನಾಥಸ್ವಾಮಿ ದೇವರ ಭಕ್ತರ ಸಮ್ಮುಖದಲ್ಲಿ ದಸರಾ ಬನ್ನಿ ಉತ್ಸವವು ವಿವಿಧ ದೇವರಗಳ ಜಾತ್ರಾ ಮಹೋತ್ಸವವು ವೈಭವದಿಂದ ಭಾನುವಾರ ಜರುಗಿತು.
ರಾಜನಹಳ್ಳಿ ಶ್ರೀ ವಿರುದ್ಧ ಕ್ರಮ ಕೈಗೊಳ್ಳಿ: ಗುಮ್ಮನೂರು ಮಲ್ಲಿಕಾರ್ಜುನ
ತಮಗೆ ಬೇಕಾದವರನ್ನು ಟ್ರಸ್ಟ್‌ ಪದಾಧಿಕಾರಿ ಮಾಡಿ, ಹಣ ದುರುಪಯೋಗ ಮಾಡಿಕೊಂಡು, ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಯನ್ನು ನ್ಯಾಯಾಲಯದ ನಿರ್ದೇಶನದಂತೆ ಕಸ್ಟಡಿಗೆ ಪಡೆಯುವಂತೆ ಹಿರಿಯ ವಕೀಲ ಕೆ.ಎಂ.ಮಲ್ಲಿಕಾರ್ಜುನಪ್ಪ ಗುಮ್ಮನೂರು ಒತ್ತಾಯಿಸಿದರು.
ದಾವಣಗೆರೆಯಲ್ಲಿ 36 ಮನೆ ತೆರವಿಗೆ ಸ್ಥಳೀಯರ ಸ್ವಾಗತ
ಅನಧಿಕೃತವಾಗಿ ನಿರ್ಮಿಸಿದ್ದ 36 ಮನೆಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಇಲ್ಲಿನ ಎಸ್.ಎ.ರವೀಂದ್ರನಾಥ ಬಡಾವಣೆಯಲ್ಲಿ ತೆರವುಗೊಳಿಸಿದ್ದನ್ನು ಎಸ್.ಎ.ರವೀಂದ್ರನಾಥ ಬಡಾವಣೆ ನಾಗರಿಕ ಹಿತರಕ್ಷಣಾ ಸಮಿತಿ ಸ್ವಾಗತಿಸಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 634
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved