• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗ ಸಮ್ಮೇಳನ: ಶ್ರೀಗಳು
ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಜು.21 ಮತ್ತು 22ರಂದು ವೀರಶೈವ ಪೀಠಾಚಾರ್ಯರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ನಡೆಯಲಿದೆ. ಇದು ಹೊಸ ಆಯಾಮಕ್ಕೆ ಅಡಿಪಾಯ ಹಾಕಲಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಉಕ್ಕಡಗಾತ್ರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದ್ದ ಅಂಗಡಿಗಳ ತೆರವು
ಮಲೇಬೆನ್ನೂರು ಸಮೀಪದ ಸುಕ್ಷೇತ್ರ ಉಕ್ಕಡಗಾತ್ರಿ ಗ್ರಾಮದ ಕರಿಬಸವೇಶ್ವರ ದೇವಾಲಯಕ್ಕೆ ತೆರಳುವ ಮುಖ್ಯ ಮಾರ್ಗ ಮತ್ತು ನಿಟುವಳ್ಳಿ ರಸ್ತೆಗೆ ಅಡ್ಡಿಯಾಗಿರುವ ಅಂಗಡಿ ಮತ್ತು ಹೋಟೆಲ್‌ಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಮುಂದಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಸಂಕಲ್ಪ: ಡಾ.ಪ್ರಭಾ
ಐಎಎಸ್‌, ಕೆಎಎಸ್‌, ಬ್ಯಾಂಕಿಂಗ್, ರೈಲ್ವೆ, ಪಿಎಸ್ಐ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ, ಸಂಪನ್ಮೂಲ ವ್ಯಕ್ತಿಗಳಿಂದ ದಾವಣಗೆರೆಯಲ್ಲೇ ಆರಂಭಿಸಿರುವ ಸಂಕಲ್ಪ ಕೇಂದ್ರದಲ್ಲಿ ಉಚಿತ ತರಬೇತಿ, ಮಾರ್ಗದರ್ಶನ ನೀಡಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಸಾಗುವಳಿದಾರರ ಒಕ್ಕಲೆಬ್ಬಿಸುವ ಹುನ್ನಾರ ಖಂಡನೀಯ
ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ದಲಿತರನ್ನು ಅರಣ್ಯ ಭೂಮಿ ಸಾಮಾಜಿಕ ಅರಣ್ಯೀಕರಣ, ಗೋವುಗಳ ಗೋಮಾಳಗಳಿಗೆ ಕಾಯ್ದಿರಿಸುವ ನೆಪದಲ್ಲಿ ಸರ್ಕಾರ ದಲಿತರ ಒಕ್ಕಲೆಬ್ಬಿಸುವ ಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಹೊನ್ನಾಳಿ ತಾಲೂಕು ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಧಾನ ಸಂಚಾಲಕ ಕುರುವ ಮಂಜುನಾಥ್ ಹೇಳಿದ್ದಾರೆ.
ರಸ್ತೆಯಿಂದ ಹಿಂದಕ್ಕೆ ಸರಿದು ಬೀದಿಬದಿ ವ್ಯಾಪಾರ ನಡೆಸಿ
ಪಟ್ಟಣದಲ್ಲಿ ಸುಗಮ ಸಂಚಾರ ವ್ಯವಸ್ಥೆ ರೂಪಿಸಬೇಕಾಗಿದೆ. ಬೀದಿಬದಿ ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವ್ಯಾಪಾರಿಗಳು ರಸ್ತೆ ಬದಿಯಿಂದ ಸ್ವಲ್ಪ ಹಿಂದಕ್ಕೆ ಸರಿದು, ತಮ್ಮ ವ್ಯಾಪಾರ ಮಾಡಲು ಸೂಚಿಸಬೇಕು ಎಂದು ಪುರಸಭಾ ಸದಸ್ಯ ಧರ್ಮಪ್ಪ ಹೇಳಿದ್ದಾರೆ.
ಹರಿಹರ: ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ: ಹಲವರಿಗೆ ಗಾಯ
ಹರಿಹರ-ಹರಪನಹಳ್ಳಿ ಹೆದ್ದಾರಿಯ ಕರಲಹಳ್ಳಿ ಕ್ಯಾಂಪ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ೧೦ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ದೇಶ ಸುರಕ್ಷತೆ
ಸಾರ್ವಜನಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ. ಜನರಲ್ಲಿ ಭದ್ರತೆ, ವಿಶ್ವಾಸ ಮೂಡಿಸುವುದೇ ಈ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಹೇಳಿದ್ದಾರೆ.
ನೀರನ್ನು ಮಿತವಾಗಿ ಬಳಸಿ, ಜೀವ ಉಳಿಸಿ
ಸಿರಿಗೆರೆ ಡಾ|| ಶಿವಮೂರ್ತಿಶಿವಾಚಾರ್ಯ ಮಹಾಸ್ವಾಮೀಜಿಗಳು, ಸಿಎಂ ಸಿದ್ದರಾಮಯ್ಯ ಶ್ರಮದ ಫಲವಾಗಿ ತಾಲೂಕಿನ 57 ಕೆರೆಗಳಿಗೆ ನೀರು ಹರಿಯುತ್ತಿದೆ. ನೀರನ್ನು ಮಿತವಾಗಿ ಬಳಸಿ, ಜೀವ ಉಳಿಸಿ ಎಂದು ಗ್ರಾಮಸ್ಥರಿಗೆ ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಇಂದು, ನಾಳೆ ಕಲಾಕುಂಚದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವ: ಗಣೇಶ್‌
ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಆಶ್ರಯದಲ್ಲಿ 2024-25ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಹೇಳಿದ್ದಾರೆ.
ಹೃದಯದಷ್ಟೇ ಕಾಳಜಿ ಕಣ್ಣುಗಳ ಕಡೆಗೂ ಇರಲಿ
ಮನುಷ್ಯನ ದೇಹಕ್ಕೆ ಹೃದಯ ಎಷ್ಟು ಪ್ರಮುಖ ಅಂಗವೋ, ಕಣ್ಣುಗಳೂ ಅಷ್ಟೇ ಮುಖ್ಯವಾಗಿವೆ. ಕಣ್ಣುಗಳ ಆರೈಕೆಯತ್ತ ಜನರು ಗಮನಹರಿಸಬೇಕು ಎಂದು ಐ ಕೇರ್ ಸೆಂಟರ್‌ ಕಣ್ಣಿನ ಆಸ್ಪತ್ರೆಯ ಹಿರಿಯ ನೇತ್ರತಜ್ಞ ಡಾ. ಜಿ.ಎಸ್. ಉಮೇಶ್ ಹೇಳಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 563
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved