• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿವರ್‌ ಕ್ಯಾನ್ಸರ್‌: ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ದಾಖಲೆ ನಿರ್ಮಿಸಿದ ವೈದ್ಯರು
ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ನಗರದ ಎಸ್.ಎಸ್. ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ (ಲಿವರ್ ಸರ್ಜರಿ)ಯ ಮೂಲಕ ಜೀವವನ್ನು ಉಳಿಸಿ ಮಹತ್ವದ ಸಾಧನೆ ಮಾಡಿದ್ದಾರೆ. ವಿಶೇಷವೆಂದರೆ, ಈ ರೀತಿಯ ಸಂಕೀರ್ಣ ಶಸ್ತ್ರಚಿಕಿತ್ಸೆ ದಾವಣಗೆರೆಯಲ್ಲಿ ಇದೇ ಮೊದಲ ಬಾರಿ ನಡೆದಿದೆ.
5ರಂದು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೆ.5ರಂದು ನಗರದ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರು ಮತ್ತು ದಾವಣಗೆರೆ ಉತ್ತರ ಮತ್ತು ದಕ್ಷಿಣ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಸುಪ್ರಸಿದ್ಧ ಸೂಳೆಕೆರೆ ಕೋಡಿ ಹರಿಯಲು ಐದೇ ಅಡಿ ಬಾಕಿ
ಏಷ್ಯಾ ಖಂಡದಲ್ಲೇ 2ನೇ ಅತಿ ದೊಡ್ಡ ಕೆರೆಯಾದ, ತಾಲೂಕಿನ ಇತಿಹಾಸ ಪ್ರಸಿದ್ಧ ಸೂಳೆಕೆರೆ ಭರ್ತಿಯಾಗಿ ಕೋಡಿ ಬೀಳಲು ಕೇವಲ 5 ಅಡಿ ನೀರು ಏರಿಕೆಯಾಗಲು ಮಾತ್ರ ಬಾಕಿ ಇದೆ.
ಪ್ರಕೃತಿ ವಿಸ್ಮಯಗಳ ಅಧ್ಯಯನ, ಬಳಕೆ ವಿಜ್ಞಾನದ ಮೂಲ ಉದ್ದೇಶ
ಪ್ರಕೃತಿಯಲ್ಲಿ ಅಡಗಿರುವ ವಿಸ್ಮಯಗಳನ್ನು ಅನ್ವೇಷಣೆ ಮಾಡುವ ಮೂಲಕ ಅಧ್ಯಯನ ನಡೆಸಿ ಜನಸಾಮಾನ್ಯರ ಬಳಕೆಗೆ ಅರ್ಪಣೆ ಮಾಡುವುದೇ ವಿಜ್ಞಾನದ ಮೂಲ ಉದ್ದೇಶವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಹೇಳಿದ್ದಾರೆ.
ಅಕ್ರಮ ಸಂಬಂಧ ಪ್ರಶ್ನಿಸಿದ ಹೆಂಡತಿ ಕತ್ತನ್ನೇ ಕೊಯ್ದ!
ಪತಿಯ ಅಕ್ರಮ ಸಂಬಂಧ ಪ್ರತಿಭಟಿಸುತ್ತಿದ್ದ ಹೆಂಡತಿಯನ್ನೇ ಕುಡುಗೋಲಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಭಾನುವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ.
ಡಿಜೆ ಬ್ಯಾನ್‌ಗೆ ರೇಣುಕಾಚಾರ್ಯ ಹಠ ಕಾರಣ
ಶ್ರೀ ಗಣೇಶೋತ್ಸವ ವೇಳೆ ದಾವಣಗೆರೆ ನಗರ, ಜಿಲ್ಲೆಯಲ್ಲಿ ಡಿಜೆ ಸೌಂಡ್‌ ಸಿಸ್ಟಂ ಬ್ಯಾನ್‌ ಆಗುವುದಕ್ಕೆ ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಠ ಮಾಡಿದ್ದೇ ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್‌. ಮಲ್ಲಿಕಾರ್ಜುನ ಆರೋಪಿಸಿದ್ದಾರೆ.
ಯಾರೇ ಸಾಮರಸ್ಯಕ್ಕೆ ಕದಡಿದರೂ ಒಳಗೆ ಹಾಕಿಸ್ತೀನಿ
ಹಿಂದೂ- ಮುಸ್ಲಿಂ ಯಾರೇ ಆಗಿರಲಿ, ಎಲ್ಲರೂ ನೆಮ್ಮದಿ ಹಾಗೂ ಸಾಮರಸ್ಯದಿಂದ ಬಾಳಬೇಕು. ಯಾರೇ ಆಗಿರಲಿ ಎಲ್ಲಾದರೂ ಕಾಲು ಕೆರೆದು ಜಗಳ ಮಾಡಿದರೆ ನಾನಂತೂ ಸುಮ್ಮನಿರಲ್ಲ. ಒಳಗೆ ಹಾಕಿಸುತ್ತೇನಷ್ಟೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ.
ಆಂಗ್ಲರ ಮಾರಕ ಸರ್ಫೇಸಿ ಕಾಯ್ದೆ ರೈತಪರಗೊಳಿಸಿ
ಎನ್‌ಬಿಎಫ್‌ಸಿ ಬ್ಯಾಂಕ್‌ಗಳು ಸರ್ಫೇಸಿ ಕಾಯ್ದೆ ದುರುಪಯೋಗ ಮಾಡಿಕೊಳ್ಳುತ್ತಿವೆ. ಇಂತಹ ಕಾಯ್ದೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ, ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
12ರಂದು ನಿದ್ರಾದೇವಿ ನೆಕ್ಸ್ಟ್‌ ಡೋರ್‌ ಬೆಳ್ಳಿತೆರೆಗೆ
ನಿದ್ರಾ ದೇವಿ ನೆಕ್ಸ್ಟ್‌ ಡೋರ್ ಚಲನಚಿತ್ರವು ಸೆ.12ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಚಿತ್ರದುರ್ಗದ ಜಯರಾಂ ದೇವಸಮುದ್ರ ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ಸೃಷ್ಟಿಸಿದ್ದೇ ಗಣಪತಿ ಹಬ್ಬ
ಗಣೇಶ ಹಬ್ಬದ ಪೆಂಡಾಲ್‌ನಲ್ಲಿಯೇ ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿಗಳು ಹುಟ್ಟಿದ್ದು. ಈ ಹಬ್ಬ ಕ್ರಾಂತಿಕಾರಿಗಳನ್ನು ಹುಟ್ಟುಹಾಕುವ ಕಾರ್ಖಾನೆಯಾಗಿ ಮಾರ್ಪಟ್ಟಿತ್ತು ಎಂದು ಯುವ ವಾಗ್ಮಿ, ಲೇಖಕಿ ಹಾರಿಕ ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved