• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಶಾಗಳ ₹10 ಸಾವಿರ ಏ.1ರಿಂದಲೇ ಅನ್ವಯಗೊಳಿಸಿ ನೀಡಿ
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿದಂತೆ ಕನಿಷ್ಠ ₹10 ಸಾವಿರ ಗೌರವಧನವನ್ನು ಏ.1ರಿಂದಲೇ ಅನ್ವಯ ಆಗುವಂತೆ ಆದೇಶ ಹೊರಡಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ನೇತೃತ್ವದಲ್ಲಿ ಆಶಾಗಳು ನಗರದಲ್ಲಿ ಬುಧವಾರ ಪ್ರತಿಭಟಿಸಿದ್ದಾರೆ.
ಅರ್ಥ ಪದಗಳಿಗೆ ಹೊರತು ಕಲೆಗಲ್ಲ: ಕೆ.ವಿ.ಸುಬ್ರಹ್ಮಣ್ಯ
ದೃಶ್ಯಕಲೆಗೆ ಸಂಬಂಧಿಸಿದಂತೆ ಬಹುತೇಕ ನಮ್ಮೆಲ್ಲರ ಯಾವುದೇ ಮಾತು, ಬರಹ, ಕಲಾಕೃತಿ ಅಭಿವ್ಯಕ್ತಿಗಳು ಎಲ್ಲವೂ ನಮ್ಮವಲ್ಲ. ನಮ್ಮ ಹಿಂದಿನವರ, ಸಮಕಾಲೀನರ ಕೊಡುಗೆಗಳ ಪ್ರಭಾವದ ಫಲಗಳು ಅವಾಗಿವೆ. ಯಾವುದನ್ನು ಹಿಂದೆಂದೂ ಮಾಡಿರುವುದಿಲ್ಲವೋ, ಅದು ನಮ್ಮದು. ಈ ಹಿಂದೆ ಆಗಿರುವ ಯಾವುದನ್ನು ನಾವು ಕೂಡ ಮುಂದುವರಿಸಿಕೊಂಡು ಹೋಗಿರುತ್ತೇವೋ, ಅದು ನಮ್ಮದಲ್ಲ ಎಂದು ವಿಮರ್ಶಕ ಕೆ.ವಿ. ಸುಬ್ರಹ್ಮಣ್ಯ ಹೇಳಿದ್ದಾರೆ.
ಕಬ್ಬೂರಲ್ಲಿ ಮರುಸರ್ವೆ ನಡೆಸಿ ಒತ್ತುವರಿ ಜಾಗ ತೆರವು
ತಾಲೂಕಿನ ಕಬ್ಬೂರು ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ರಾಜ್ಯ ರೈತ ಸಂಘದ ಹೋರಾಟ ಫಲದಿಂದಾಗಿ ಸರ್ಕಾರಿ ಗೋಮಾಳ ಜಮೀನು, ಕೆರೆ ಪ್ರದೇಶ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಬುಧವಾರ ಆರಂಭಗೊಂಡಿದೆ.
ಕಂದಾಯ ನಿವೇಶನ ಅಧಿಕೃತವೆಂದು ಘೋಷಿಸಿ, ಆದೇಶ ಹೊರಡಿಸಿ
ರಾಜ್ಯದಲ್ಲಿ ಕಂದಾಯ ನಿವೇಶನಗಳನ್ನು ನಮೂನೆ-2ರಲ್ಲಿ ಅಧಿಕೃತವೆಂದು ನಮೂದಿಸಿ, ಸಕ್ರಮಗೊಳಿಸುವುದು, ಬ್ಯಾಂಕ್ ಸಾಲ ಸಿಗುವಂತೆ ಅವಕಾಶ ಮಾಡಿಕೊಡಲು ಪರಿಷ್ಕೃತ ಆದೇಶ ಹೊರಡಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ವಿಧಾನ ಪರಿಷತ್ತು ಮುಖ್ಯ ಸಚೇತಕ ಎನ್.ರವಿಕುಮಾರ ನೇತೃತ್ವದಲ್ಲಿ ದಾವಣಗೆರೆ ಪಾಲಿಕೆ ಮಾಜಿ ವಿಪಕ್ಷ ನಾಯಕ, ಮಾಜಿ ಮೇಯರ್, ಮಾಜಿ ಸದಸ್ಯರು ನಗರಾಭಿವೃದ್ಧಿ ಸಚಿವರಿಗೆ ಮಂಗಳವಾರ ಮನವಿ ಅರ್ಪಿಸಲಾಯಿತು.
ಲಾಠಿ ಬಿಟ್ಟು ಬಣ್ಣಗಳ ಹಿಡಿದ ಪೊಲೀಸರು
ಕಾಮದಹನ, ಹೋಳಿ ಹಬ್ಬದ ವೇಳೆ ಬಂದೋಬಸ್ತ್‌ ಕರ್ತವ್ಯದಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಗರದ ಡಿಎಆರ್‌ ಕಚೇರಿ ಆವರಣದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಸಂಭ್ರಮದಿಂದ ಬಣ್ಣಗಳ ಎರಚಿ ಸಂಭ್ರಮದಿಂದ ಹೋಳಿ ಆಚರಿಸಿದರು.
ಹರಿಹರ ಊರಮ್ಮನ ಜಾತ್ರೆ ಶುರು
ನಗರದ ಗ್ರಾಮದೇವತೆ ಊರಮ್ಮನ ಉತ್ಸವಕ್ಕೆ ಮೊದಲ ದಿನವಾದ ಮಂಗಳವಾರ ವಿಜೃಂಭಣೆಯಿಂದ ಚಾಲನೆ ದೊರೆಯತು. 5 ದಿನಗಳ ಉತ್ಸವದ ಹಿನ್ನೆಲೆ ನಗರದ ಬಹುತೇಕ ಮನೆಗಳ ಮುಂದೆ ಬಣ್ಣಬಣ್ಣದ ಚಿತ್ತಾರದ ರಂಗೋಲಿ ಕಂಗೊಳಿಸುತ್ತಿದ್ದವು.
ವಿವಿಧ ವಾರ್ಡ್‌ಗಳ 9 ಶುದ್ಧ ನೀರಿನ ಘಟಕಗಳ ದುರಸ್ತಿ
ನಗರದ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿನ ಶುದ್ಧ ನೀರಿನ ಘಟಕಗಳನ್ನು ದುರಸ್ತಿ ಮಾಡಿಸಿ, ಸಾರ್ವಜನಿಕ ಸೇವೆಗೆ ಚಾಲನೆ ನೀಡಲಾಗಿದೆ ಎಂದು ನಗರಸಭಾಧ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದ್ದಾರೆ.
ಅಲ್ಪಸಂಖ್ಯಾತರು, ಹಿಂದುಳಿದ, ದಲಿತರ ಸಂಘಟಿಸಲು ಸಹಕಾರಿ ಬ್ಯಾಂಕ್ ಸ್ಥಾಪನೆ
ಸಂವಿಧಾನದ ಅವಕಾಶ, ಆಶಯಗಳಡಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳನ್ನು ಸಂಘಟಿಸುವ ಉದ್ದೇಶದಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಹಿಂದ ಚಳವಳಿ ಸಂಘಟನೆಯಿಂದ ಸಹಕಾರಿ ಬ್ಯಾಂಕ್ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ದೇವರಾಜ ಪ್ರಸಾದ್ ಹೇಳಿದ್ದಾರೆ.
60 ವರ್ಷದ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ ನೋಂದಣಿ; ಡಾ.ಪ್ರಭಾ ಪ್ರಸ್ತಾಪ
ಅಸಂಘಟಿತ ಕ್ಷೇತ್ರದ ಬಹುಸಂಖ್ಯಾತ ಕಾರ್ಮಿಕರು 60 ವರ್ಷ ವಯೋಮಿತಿ ಮೀರಿದ ನಂತರವೂ ಕೆಲಸ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಇ-ಶ್ರಮ್ ಪೋರ್ಟಲ್ ನೋಂದಣಿಯನ್ನು ಕೇವಲ 16ರಿಂದ 59 ವರ್ಷದ ಕಾರ್ಮಿಕರಿಗೆ ಮಾತ್ರ ಸೀಮಿತಗೊಳಿಸಿರುವ ಬಗ್ಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸದನದ ಗಮನ ಸೆಳೆದರು.
ಖೇಣಿದಾರರ ನೆರವಿಗಾಗಿ ಸಹಕಾರ ಸಂಘ ಸ್ಥಾಪನೆ
ಅಡಕೆ ಖೇಣಿದಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಅಡಕೆ ಖೇಣಿದಾರರ ಹಿತರಕ್ಷಣೆ ದೃಷ್ಟಿಯಿಂದ ಅಡಕೆ ಖೇಣಿದಾರರ ಸೌಹಾರ್ದ ಸಹಕಾರ ಸಂಘ ರಚಿಸಲು ತೀರ್ಮಾನಿಸಲಾಯಿತು ಎಂದು ಖೇಣಿದಾರರಾದ ಅರಕೆರೆ ಮುರುಗೇಶ್ ಹೇಳಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 572
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved