• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಮತಿ, ಸುರಹೊನ್ನೆಯಲ್ಲಿ ಶ್ರೀ ಬನಶಂಕರಿ ರಥೋತ್ಸವ
ಪಟ್ಟಣದಲ್ಲಿ ಬನದ ಹುಣ್ಣಿಮೆಯ ನಿಮಿತ್ತ ಶ್ರೀ ಬನಶಂಕರಿ ರಥೋತ್ಸವ, ಶ್ರೀ ವೀರಭದ್ರೇಶ್ವರ ಸ್ವಾಮಿ ಷರಭೀ ಗುಗ್ಗಳ, ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಸೋಮವಾರ ಬೆಳಗ್ಗೆ ಸಂಭ್ರಮ ಜರುಗಿತು.
ವಿಜ್ಞಾನ ಮಕ್ಕಳಲ್ಲಿ ಆಸಕ್ತಿ, ಕುತೂಹಲ ಕೆರಳಿಸಬೇಕು
ಮಕ್ಕಳಲ್ಲಿ ವಿಜ್ಞಾನದ ಅಭಿರುಚಿ ಮತ್ತು ಆಸಕ್ತಿಗಳನ್ನು ಮೂಡಿಸುವಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳಂತಹ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ದಾವಣಗೆರೆಯ ಬಿಐಇಟಿ ಕಾಲೇಜಿನ ನಿರ್ದೇಶಕ ಪ್ರೊ. ವೈ.ವೃಷಭೇಂದ್ರಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಶಿಕ್ಷಣಕ್ಕೆ ಸದಾಕಾಲ ಮನ್ನಣೆ, ಗೌರವ: ಗುರುಬಸವ ಶ್ರೀ
ನೀತಿಯುಕ್ತ ಶಿಕ್ಷಣ ಇಲ್ಲದೇ ಇಂದು ಶಿಕ್ಷಣದ ಮೌಲ್ಯಗಳು ಕುಸಿಯುತ್ತಿವೆ ಎಂದು ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ- ಕಮ್ಮತ್ತಹಳ್ಳಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.
ಬುಡಕಟ್ಟು ಜನರಲ್ಲಿದೆ ವಿಶಿಷ್ಟ ಸಂಸ್ಕೃತಿ, ಹೋರಾಟ ಬದುಕು
ಬುಡಕಟ್ಟು ಸಮಯದಾಯಗಳಲ್ಲಿ ವಿಶಿಷ್ಟ ಸಂಸ್ಕೃತಿ, ಹೋರಾಟದ ಬದುಕು ಅಡಗಿರುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಸಾಹಿತಿ ಮಲ್ಲಿಕಾರ್ಜುನ್ ಕಲಮರಹಳ್ಳಿ ಜಗಳೂರಲ್ಲಿ ಹೇಳಿದ್ದಾರೆ.
ಸಾರ್ವಜನಿಕರು, ಸರ್ಕಾರದ ಮಧ್ಯೆ ಕೊಂಡಿಯಾಗಿರುವ ಪತ್ರಿಕೆಗಳ ಕತ್ತು ಹಿಸುಕುವ ಸರ್ಕಾರ: ತಿಪ್ಪೇಸ್ವಾಮಿ ಕಿಡಿನುಡಿ

ಸಾರ್ವಜನಿಕರು, ಸರ್ಕಾರದ ಮಧ್ಯೆ ಕೊಂಡಿಯಾಗಿರುವ ದಿನಪತ್ರಿಕೆಗಳ ಕತ್ತು ಹಿಸುಕುವ ಕೆಲಸ  ರಾಜ್ಯ ಸರ್ಕಾರದಿಂದಲೇ ಆಗುತ್ತಿದೆ. ಇದರಿಂದಾಗಿ ಪತ್ರಿಕೆಗಳನ್ನೇ ನಡೆಸುವುದೇ ಸವಾಲಿನ ಕಲಸವಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ, ಎ.ಸಿ.ತಿಪ್ಪೇಸ್ವಾಮಿ   ಬೇಸರ   

ನಲ್ಲೂರು ಕೃಷಿ ಪತ್ತಿನ ಸಂಘ ಚುನಾವಣೆ ಶಾಂತಿಯುತ
ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಮತದಾನ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಆರಂಭಗೊಂಡು ಸಂಜೆ 4 ಗಂಟೆಯವರೆಗೆ ಶಾಂತಿಯುತವಾಗಿ ನಡೆಯಿತು.
ಪಿಎಲ್‌ಡಿ ಬ್ಯಾಂಕ್: 7 ಸ್ಥಾನಕ್ಕೆ ಅವಿರೋಧ ಆಯ್ಕೆ, 5 ಸ್ಥಾನಕ್ಕೆ ಚುನಾವಣೆ
ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ. (ಪಿಎಲ್‌ಡಿ ಬ್ಯಾಂಕ್) ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ಜ.12ರ ಭಾನುವಾರ ಹೊನ್ನಾಳಿಯಲ್ಲಿ ಚುನಾವಣೆ ನಡೆಯಿತು.
ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಲ್ಲಿ ಎಲ್ಲರ ಶ್ರಮವಿದೆ: ಮಹೇಶ ಗೌಡ
ತೆಲಂಗಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ರಾಷ್ಟ್ರೀಯ ನಾಯಕರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಸ್ವಲ್ಪ ಹಿನ್ನೆಡೆ ಆದರೂ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹೇಶ್ ಗೌಡ ತೆಲಂಗಾಣದಲ್ಲಿ ಹೇಳಿದ್ದಾರೆ.
ಬಹುಸಂಸ್ಕೃತಿ ಉಳಿಸುವವರೇ ನೈಜಕನ್ನಡಿಗರು: ಬರಗೂರು
ಕನ್ನಡಕ್ಕೆ ಸಾವಿಲ್ಲ, ಕನ್ನಡವು ಸವಾಲುಗಳನ್ನು ಎದುರಿಸಿಕೊಂಡು ಬಂದಿದೆ. ಕನ್ನಡಿಗರನ್ನು ಉಳಿಸಿದರೆ ಕನ್ನಡ ಭಾಷೆ ಉಳಿಯುತ್ತದೆ ಎಂದು ಬೆಂಗಳೂರಿನ ಖ್ಯಾತ ಸಾಹಿತಿ, ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.
ಕವಿಗೆ ಸೂಕ್ಷ್ಮದೃಷ್ಠಿ ಇರಬೇಕು: ಚಂದ್ರಶೇಖರ್ ತಾಳ್ಯ
ಕವಿಗೆ ಸೂಕ್ಷ್ಮದೃಷ್ಟಿ ಇರಬೇಕು. ಜೊತೆಗೆ ಸಾಮಾಜಿಕ ಕುಂದುಕೊರತೆಗಳಿಗೆ ಸ್ಪಂದಿಸುವ ಜವಾಬ್ದಾರಿಯುತ ಕವಿತೆಗಳು ಹೊರತರುವ ಕಾಳಜಿಯೂ ಕವಿಗಳಲ್ಲಿರಬೇಕು ಎಂದು ಸಾಹಿತಿ ಚಂದ್ರಶೇಖರ್ ತಾಳ್ಯ ಜಗಳೂರಲ್ಲಿ ಹೇಳಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 504
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved