• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಮುಗ್ಗಟ್ಟಿನಿಂದಾಗಿ ನಾಳೆ ಹರಜಾತ್ರೆ ಸರಳ ಆಚರಣೆ
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಆವರಣದಲ್ಲಿ ಮಕರ ಸಂಕ್ರಾಂತಿ ಹಬ್ಬದ ದಿನ ಶ್ರೀ ವಚನಾನಂದ ಸ್ವಾಮೀಜಿ ದಿವ್ಯಸಾನ್ನಿಧ್ಯದಲ್ಲಿ ಜ.14ರಂದು ಸರಳವಾಗಿ ಹರಜಾತ್ರೆ ಆಚರಿಸಲು ನಿರ್ಧರಿಸಲಾಗಿದೆ ಎಂದು ಪೀಠದ ಆಡಳಿತಾಧಿಕಾರಿ ಡಾ. ಎಚ್.ಪಿ. ರಾಜ್‍ಕುಮಾರ್ ಹರಿಹರದಲ್ಲಿ ಹೇಳಿದ್ದಾರೆ.
ಡಿಕೆಶಿ ಸಾಹೇಬ್ರು ಸಿಎಂ ಆಗೋದು ನಿಶ್ಚಿತ: ಚನ್ನಗಿರಿ ಶಾಸಕ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಾಹೇಬರು ಸಾಕಷ್ಟು ಕಷ್ಟಪಟ್ಟಿದ್ದು, ಅದಕ್ಕೆ ಪ್ರತಿಫಲ ಇದ್ದೇ ಇದೆ. ಇದೇ ಅವಧಿಯಲ್ಲೇ ನಮ್ಮ ಸಾಹೇಬರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಡಿಕೆಶಿ ಆಪ್ತ ಬಳಗದ ಚನ್ನಗಿರಿ ಕ್ಷೇತ್ರ ಶಾಸಕ ಶಿವಗಂಗಾ ವಿ. ಬಸವರಾಜ ದಾವಣಗೆರೆಯಲ್ಲಿ ಮತ್ತೆ ಬ್ಯಾಟ್ ಬೀಸಿದ್ದಾರೆ.
ಜಿಲ್ಲೆ ಗಡಿಯಲ್ಲಿ 15 ಎಕರೆ ಅರಣ್ಯ ಒತ್ತುವರಿ ತೆರವು
ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡು ಸುಮಾರು 15 ಎಕರೆ ಪ್ರದೇಶದಲ್ಲಿ ಅಡಕೆ, ಬಾಳೆತೋಟ ಮಾಡಿಕೊಂಡಿದ್ದ ಸ್ಥಳದ ಮೇಲೆ ಭದ್ರಾವತಿ ಅರಣ್ಯ ವಲಯದ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ದಾಳಿ ಮಾಡಿ, ಅರಣ್ಯ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡ ಘಟನೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ.
ರೈತರ ಸಮಸ್ಯೆಗಳ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
ರೈತರ ಬೇಡಿಕೆಗೆ ಸ್ಪಂದಿಸದೇ ಕೇಂದ್ರ ಸರ್ಕಾರ ಅಸಡ್ಡೆ ತೋರುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟದಿಂದ ಪ್ರಧಾನಿ ಮೋದಿ, ಸಚಿವರಾದ ಅಮಿತ್ ಶಾ, ಶಿವರಾಜ ಸಿಂಗ್ ಚೌಹಾಣ್ ಭಾವಚಿತ್ರ, ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟಿಸಿತು.
ಕಾಂತರಾಜ್‌ ವರದಿ ಅನುಷ್ಠಾನಕ್ಕೆ ಸಿಎಂಗೆ ಬೆಂಬಲವಾಗಿ ನಿಂತಿದ್ದೇವೆ
ದಾವಣಗೆರೆ: ಕಾಂತರಾಜ್‌ ಅವರು ನಡೆಸಿರುವ ಜಾತಿ ಗಣತಿ ವರದಿ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನರಿಗೆ ನಾವು ಬೆಂಬಲವಾಗಿ ನಿಂತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಸಾಬ್ ಹೇಳಿದರು.
ದೃಶ್ಯಕಲಾ ಮಹಾವಿದ್ಯಾಲಯದ ಆಸ್ತಿ ರಕ್ಷಣೆ ಮುಖ್ಯ
ದಾವಣಗೆರೆ: ರಾಜ್ಯದ ಪ್ರತಿಷ್ಠಿತ ಸರ್ಕಾರಿ ಕಾಲೇಜೆಂಬ ಖ್ಯಾತಿಯ ದಾವಣಗೆರೆ ದೃಶ್ಯಕಲಾ ಮಹಾ ವಿದ್ಯಾಲಯ ಇಲ್ಲಿವರೆಗೆ ಎಕರೆಗಟ್ಟಲೇ ಜಾಗ ಕಳೆದುಕೊಂಡಿದ್ದು, ಇಂತಹ ಕಾಲೇಜಿನ ಒಂದಿಂಚು ಭೂಮಿಯೂ ಪರರ ಪಾಲಾಗದಂತೆ ಕಾಪಾಡಿಕೊಳ್ಳುವತ್ತ ಕಾಲೇಜು ಹಾಗೂ ದಾವಿವಿ ಗಮನ ಹರಿಸಬೇಕು ಎಂದು ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ, ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್.ಬಡದಾಳ್ ತಿಳಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಇಂದು ದಾವಣಗೆರೆಯಲ್ಲಿ ಪ್ರತಿಭಟನೆ
ದಾವಣಗೆರೆ: ಪಂಜಾಬ್‌ನ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಷ್ಟ್ರೀಯ ಸಂಚಾಲಕ, ರೈತ ಹೋರಾಟಗಾರ ಜಗಜಿತ್ ಸಿಂಗ್ ದಲೈವಾಲಾ 45 ದಿನದ ಉಪವಾಸ ಸತ್ಯಾಗ್ರಹದ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಜ.13 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಲ್ಲೂರು ರವಿಕುಮಾರ ತಿಳಿಸಿದರು.
ಜಗಳೂರು: ಮುಖ್ಯ ಅತಿಥಿಗಳ ಊಟಕ್ಕೆ ಪಾಸ್ ವ್ಯವಸ್ಥೆ
ಜಗಳೂರು: ಜಗಳೂರಿನಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಗಳಿಗೆ ಊಟಕ್ಕೆ ಪಾಸ್ ವ್ಯವಸ್ಥೆಯನ್ನು ವಾಲ್ಮೀಕಿ ಭವನದಲ್ಲಿ ಮಾಡಲಾಗಿತ್ತು. ಹೊರಗಿನಿಂದ ಬಂದ ಕನ್ನಡಪ್ರೇಮಿಗಳಿಗೆ ೨ ಊಟದ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಊಟಕ್ಕೆ ಪಾಯಸ, ಅನ್ನ ಸಾಂಬಾರ್ ಮಾಡಿಸಲಾಗಿತ್ತು. ಮುಖ್ಯ ಅತಿಥಿಗಳಿಗೆ ಭವನದ ಒಳಗೆ ರೊಟ್ಟಿ, ಪಾಯಿಸಾ, ಅನ್ನ, ಸಂಬಾರ್‌ ವ್ಯವಸ್ಥೆ ಮಾಡಲಾಗಿತ್ತು.
ಹರಜಾತ್ರೆ: ಸಿಎಂ ಗೆ ಆಹ್ವಾನ ನೀಡುವ ನಿರ್ಣಯಕ್ಕೆ ಖಂಡನೆ
ದಾವಣಗೆರೆ: ಹರಿಹರ ಪೀಠದಲ್ಲಿ ಇದೇ ಜ.14 ರಂದು ನಡೆಯುವ ಹರಜಾತ್ರೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ಪೀಠ ತೀರ್ಮಾನ ಕೈಗೊಂಡಿರುವುದು ಖಂಡನೀಯವಾಗಿದೆ ಎಂದು ಅಖಿಲ ಭಾರತ ಅಂಗಾಯತ ಪಂಚಮಸಾಲಿ ಮಹಾಸಭಾ ಅಸಮಾಧಾನ ವ್ಯಕ್ತಪಡಿಸಿದೆ.
ಇಂದು ನಲ್ಲೂರಿನ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ
ಚನ್ನಗಿರಿ: ತಾಲೂಕಿನ ನಲ್ಲೂರು ಗ್ರಾಮದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ಈಗಾಗಲೇ ನಿಗದಿ ಪಡಿಸಿದ್ದ ದಿನಾಂಕವಾದ ಜ.12ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಸತೀಶ್ ನಾಯ್ಕ್ ತಿಳಿಸಿದ್ದಾರೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 504
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved