ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರಗಳ್ಳನ ಬಂಧನ, ಉಳಿದಿಬ್ಬರಿಗೆ ಶೋಧ
ದಾವಣಗೆರೆ: ಸರ ಕಳವು ಮಾಡಿದ್ದ ಮೂವರ ಪೈಕಿ ಓರ್ವನನ್ನು ಬಂಧಿಸಿ, ₹2 ಲಕ್ಷ ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ₹80 ಸಾವಿರ ಮೌಲ್ಯದ ಹೊಂಡಾ ಶೈನ್ ಬೈಕ್ ಸೇರಿದಂತೆ ₹2.80 ಲಕ್ಷ ಮೌಲ್ಯದ ಸ್ವತ್ತನ್ನು ತಾಲೂಕಿನ ಮಾಯಕೊಂಡ ಪೊಲೀಸರು ಜಪ್ತಿ ಮಾಡಿದ್ದಾರೆ.
ವೈದ್ಯಕೀಯ ಕ್ಷೇತ್ರಕ್ಕೆ ಮಹಿಳಾ ವೈದ್ಯರ ಕೊಡುಗೆ ದೊಡ್ಡದು
ದಾವಣಗೆರೆ: ವೈದ್ಯಕೀಯ ಕ್ಷೇತ್ರದಲ್ಲೂ ಮಹಿಳೆಯರು ಛಾಪು ಮೂಡಿಸುತ್ತಿದ್ದು, ಸಮಾಜವೂ ಇಂತಹ ಸಾಧನೆಗೆ ಪ್ರೋತ್ಸಾಹ, ಸಹಕಾರ ನೀಡಬೇಕು ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್- ಕರ್ನಾಟಕದ ರಾಜ್ಯಾಧ್ಯಕ್ಷ ಡಾ.ವೀರಭದ್ರಪ್ಪ ವಿ. ಚಿನಿವಾಲರ್ ಹೇಳಿದರು.
ಕೆರೆಯಲ್ಲಿ ಮುಳುಗಿ ಮೂವರು ಮಹಿಳೆಯರ ಸಾವು
ಬಟ್ಟೆ ತೊಳೆಯಲು ಹೋಗಿದ್ದ ಸಹೋದರಿಯರು ಸೇರಿದಂತೆ ಮೂವರು ಮಹಿಳೆಯರು ಕೆರೆ ನೀರಿನಲ್ಲಿ ಮುಳುಗಿ ದುರಂತ ಸಾವು ಕಂಡ ಘಟನೆ ಚನ್ನಗಿರಿ ತಾಲೂಕಿನಲ್ಲಿ ಸಂಭವಿಸಿದೆ.
ಹರಿಹರ ಗ್ರಾಮದೇವತೆ ಜಾತ್ರೆಯಲ್ಲಿ ಪ್ರಾಣಿಗಳ ಬಲಿಗೆ ಕಡಿವಾಣ ಹಾಕಿರಿ
ಹರಿಹರ: ನಗರದಲ್ಲಿ ಮಾ.18ರಿಂದ ಪ್ರಾರಂಭವಾಗುವ ಗ್ರಾಮದೇವತೆ ಜಾತ್ರೆ ಹಿನ್ನೆಲೆ ಪ್ರಾಣಿಬಲಿ ಮಾಡಬಾರದು ಎಂದು ಜಿಲ್ಲಾಡಳಿತ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ನುಡಿದರು.
ನಾಲಾ ತೊಟ್ಟಿಲಿಗೆ ಧಕ್ಕೆ: 300 ಕ್ಯು. ನೀರು ವ್ಯರ್ಥ
ಭದ್ರಾ ಡ್ಯಾಂನ ಆನವೇರಿ ವಿಭಾಗದ ನಾಲಾ ತೊಟ್ಟಿಲು ದಿಗ್ಗೇನಹಳ್ಳಿ ಬಳಿ ಮೊನ್ನೆ ರಾತ್ರಿ ಒಡೆದಿದ್ದರಿಂದ ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಹರಿಹರ ತಾಲೂಕು ಮಲೇಬೆನ್ನೂರು ಭಾಗದ 25 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿಲ್ಲದಂತಾಗಿದೆ.
ಚನ್ನಗಿರಿಯಲ್ಲಿ ಅಂತರ್ಜಲ ಕುಸಿತ: ಅಡಕೆಗೆ ನೀರಿಲ್ಲ!
ಚನ್ನಗಿರಿ: ತಾಲೂಕಿನಲ್ಲಿ ಬಿಸಿಲಿನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭೂಮಿಯೊಳಗಿನ ಅಂತರ್ಜಲಮಟ್ಟ 800ರಿಂದ 1300 ಅಡಿಗಳವರೆಗೆ ಕುಸಿಯುತ್ತಿದೆ. ಇದರಿಂದ ಅಡಕೆ ಬೆಳೆಗಾರರು ದಿನೇದಿನೇ ಚಿಂತೆಗೀಡಾಗುತ್ತಿದ್ದಾರೆ.
‘ನನ್ನ ದೇವರು..’ ಪುಸ್ತಕ ಶರಣರ ಚಿಂತನೆಗಳ ದ್ಯೋತಕ: ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ
ಯಾವ ಪಂಕ್ತಿಗೂ ಸೇರದ ಸೃಜನ ಶೀಲ ಬರಹಗಾರ ಡಾ.ಸಂಗೇನಹಳ್ಳಿ ಅಶೋಕ್ಕುಮಾರ್ ಬರೆದಿರುವ ‘ನನ್ನ ದೇವರು ಮತ್ತು ಇತರೆ ಕವಿತೆಗಳು'' ಪುಸ್ತಕ 12ನೇ ಶತಮಾನದ ಶರಣರ ಚಿಂತನೆಗಳ ದ್ಯೋತಕವಾಗಿದೆ ಎಂದು ಹಿರಿಯ ಪತ್ರಕರ್ತ ಹಾಗೂ ದಾಸೋಹ ಸಂಸ್ಕೃತಿ ಉತ್ಸವದ ಸಂಚಾಲಕ ದೊಣೆಹಳ್ಳಿ ಗುರುಮೂರ್ತಿ ಹೇಳಿದರು.
ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಲಿ ವೃತ್ತಿ ರಂಗಭೂಮಿ: ಡಾ.ಎ.ಬಿ.ರಾಮಚಂದ್ರಪ್ಪ
ವೃತ್ತಿ ರಂಗಭೂಮಿಯು ನಮ್ಮ ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಬೇಕು. ಮುಖ್ಯವಾಗಿ ಜನಮುಖಿಯಾಗಿರಬೇಕು ಎಂದು ಹಿರಿಯ ಲೇಖಕ ಡಾ.ಎ.ಬಿ.ರಾಮಚಂದ್ರಪ್ಪ ಪ್ರತಿಪಾದಿಸಿದರು.
ದಾವಣಗೆರೆಯಲ್ಲಿ ಅಕ್ರಮ ಸಾಗಾಟದ 4 ಗೋವು ರಕ್ಷಿಸಿದ ಮುತಾಲಿಕ್
ರಾಣೆಬೆನ್ನೂರು ದನದ ಸಂತೆಯಿಂದ ಚಿತ್ರದುರ್ಗದ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು, ಗೋವುಗಳನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಕ್ಷಿಸಿರುವ ಘಟನೆ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ.
ಸಿನಿ ಶೈಲೀಲಿ ಹೊನ್ನಾಳಿಯಲ್ಲಿ ಅಂತಾರಾಜ್ಯ ದರೋಡೆಕೋರರ ಬಂಧನ
ಸಿನಿಮೀಯ ರೀತಿಯಲ್ಲಿ ದರೋಡೆ ಗ್ಯಾಂಗ್ನ್ನು ಹೊನ್ನಾಳಿ ಮತ್ತು ನ್ಯಾಮತಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕ್ರಾಸ್ ಬಳಿ ಭಾನುವಾರ ನಸುಕಿನ ಜಾವ ನಡೆದಿದೆ.
< previous
1
...
119
120
121
122
123
124
125
126
127
...
572
next >
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ