• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ವೀರಭದ್ರನ ರಥೋತ್ಸವ
ತಾಲೂಕಿನ ಐತಿಹಾಸಿಕ ಶ್ರೀ ಕೊಡದಗುಡ್ಡದ ವೀರಭದ್ರಸ್ವಾಮಿ ರಥೋತ್ಸವ ಸಾವಿರಾರು ಅಪಾರ ಭಕ್ತರ ಮಧ್ಯೆ ಸಡಗರ ಸಂಭ್ರಮದಿಂದ ಶನಿವಾರ ಅದ್ಧೂರಿಯಾಗಿ ನೆರವೇರಿತು..
ದಾವಣಗೆರೆಯಲ್ಲಿ ನೋಡುಗರ ಕಣ್ಮನ ಸೆಳೆದ ವಸ್ತುಪ್ರದರ್ಶನ
ನಗರದ ಹೈಸ್ಕೂಲ್ ಶಾಲಾ ಆವರಣದಲ್ಲಿ ಶನಿವಾರ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಸಂಜೀವಿನಿ ಸ್ವ ಸಹಾಯ ಗುಂಪುಗಳ ಉತ್ಪಾದಿತ ಉತ್ಪನ್ನಗಳ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ’ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು.
ಮಾರ್ಚ್‌ 17ರಿಂದ ಉದ್ಯೋಗಾರಿತ ತರಬೇತಿ ಶಿಬಿರಕ್ಕೆ ಆಯ್ಕೆ: ಸಂಸದೆ ಪ್ರಭಾ
ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಬೆಂಗಳೂರಿನ ಕ್ಯೂ-ಸ್ಪೈಡರ್ಸ್ ತರಬೇತಿ ಸಂಸ್ಥೆಯಿಂದ ‘ಕೌಶಲ್ಯ’-ಉಚಿತ ಉದ್ಯೋಗಾಧಾರಿತ ಬೃಹತ್ ತರಬೇತಿ ಶಿಬಿರಕ್ಕೆ ಮಾ.17ರಿಂದ 20ರವರೆಗೆ ನಗರದಲ್ಲಿ ಅನುದಾನಿತ ಮತ್ತು ಅನುದಾನ ರಹಿತ ಕಾಲೇಜುಗಳಲ್ಲಿ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.
ಆಧುನಿಕದಲ್ಲೂ ರಂಗಭೂಮಿ ಪರಂಪರೆ ಅಳಿಯದು: ಡಾ.ವಿಶ್ವನಾಥ ಇಲಕಲ್‌
ಶತಮಾನಕ್ಕೂ ಅದಿಕ ಇತಿಹಾಸವಿರುವ ರಂಗಭೂಮಿಗೆ ಅದರದ್ದೇ ಆದ ಪರಂಪರೆ ಇದ್ದು, ಪ್ರಸ್ತುತ ಸಿನಿಮಾ, ಸಾಮಾಜಿಕ ಜಾಲತಾಣಗಳ ಭರಾಟೆಯಲ್ಲಿ ರಂಗಭೂಮಿಯ ಗೀಳು ಜನರಿಗೆ ಇರದೇ ಇರಬಹುದಾದರೂ ರಂಗಭೂಮಿ ಕಣ್ಮರೆಯಾಗಿಲ್ಲ, ಅಗುವುದೂ ಇಲ್ಲ ಎಂದು ರಂಗ ಚಿಂತಕ ಡಾ.ವಿಶ್ವನಾಥ ವಂಶಾಕೃತಮಠ ಇಲಕಲ್ ತಿಳಿಸಿದರು.
ವೈಜ್ಞಾನಿಕ ಮನೋವೃತ್ತಿ ಬೆಳೆಸುವುದು ಅಗತ್ಯ: ಅಬ್ದುಲ್ ರೆಹಮಾನ್‌ ಪಾಷ
ಮೂರ್ಖರು ನಡೆದ ದಾರಿಯಲ್ಲಿ ವಿದ್ಯಾವಂತರು ಹೆಜ್ಜೆ ಇಡುವಂತಾಗಬಾರದು. ಜನರಲ್ಲಿ ಮೌಢ್ಯ ಬಿತ್ತದೆ ಅರಿವನ್ನುಂಟು ಮಾಡಬೇಕು. ಜನರಲ್ಲಿ ವೈಜ್ಞಾನಿಕತೆಯನ್ನು ಬೆಳೆಸಬೇಕೆನ್ನುವುದು ಸಂವಿಧಾನದ ಆಶಯ. ಸಂವಿಧಾನದ ಭಾಗ 4ಎ, ವಿಧಿ 51 ಎ (ಎಚ್) ರಲ್ಲಿ ವೈಜ್ಞಾನಿಕ ಮನೋವೃತ್ತಿಯನ್ನು ಬೆಳೆಸಿಕೊಳ್ಳುವುದು
ಹೊನ್ನಾಳಿಯಲ್ಲಿ ಮಕ್ಕಳು ಸೇರಿ ಎಲ್ಲರೂ ಪರಸ್ಪರ ಬಣ್ಣ ಎರಚಿ ಸಂಭ್ರಮ
ತಾಲೂಕಿನಾಧ್ಯಂತ ಹಾಗೂ ಪಟ್ಟಣದಲ್ಲಿ ಪುಟ್ಟ ಪುಟ್ಟ ಮಕ್ಕಳು ಹಾಗೂ ಯುವಕರು ಹಾಗೂ ವೃದ್ಧರು ವಯಸ್ಸಿನ ತಾರತಮ್ಯವಿಲ್ಲದೆ ವಿವಿಧ ರೀತಿಯ ಬಣ್ಣಗಳನ್ನು ಪರಸ್ಪರ ಹಚ್ಚಿಕೊಂಡು ಹೋಳಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಬಣ್ಣದೋಕುಳಿ ಆಡುತ್ತಿದ್ದುದ್ದು ಶನಿವಾರ ಕಂಡು ಬಂತು.
ಮಾರ್ಚ್‌ 16ಕ್ಕೆ ಮಹಿಳಾ ವೈದ್ಯರ ರಾಜ್ಯ ಸಮ್ಮೇಳನ ಪ್ರಗತಿ: ಡಾ.ಎಸ್.ರಜನಿ
ಕರ್ನಾಟಕ ರಾಜ್ಯದ 7ನೇ ಮಹಿಳಾ ವೈದ್ಯರ ವಿಭಾಗದಿಂದ 7ನೇ ರಾಜ್ಯ ಮಟ್ಟದ ಸಮ್ಮೇಳನ ಪ್ರಗತಿ-2025 ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಮಾ.16ರಂದು ನಡೆಯಲಿದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ, ಹಿರಿಯ ವೈದ್ಯೆ ಡಾ.ಎಸ್.ರಜನಿ ತಿಳಿಸಿದರು.
ದಾವಣಗೆರೆ ಕರ್ನಾಟಕದ ಸಂಸ್ಕೃತಿಯ ಕೇಂದ್ರವಾಗಲಿ: ಮುಖ್ಯಮಂತ್ರಿ ಚಂದ್ರು
ದಾವಣಗೆರೆಯಲ್ಲಿ ರಂಗಭೂಮಿಯ ಥಿಯೇಟರ್‌ ಮ್ಯೂಸಿಯಂ, ಸಮುಚ್ಛಯ ಅವಶ್ಯಕವಾಗಿ ಆಗಬೇಕಿದ್ದು, ಕರ್ನಾಟಕದ ರಂಗ ಸಂಸ್ಕೃತಿಯ ಕೇಂದ್ರವೂ ಇಲ್ಲಿ ಆಗಬೇಕಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಹೇಳಿದರು.
ಜ್ಞಾನ, ಸಾಮರ್ಥ್ಯದಿಂದ ಉದ್ಯೋಗ ಹೊಂದಿ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ಜ್ಞಾನ, ಕೌಶಲ್ಯ, ಸಾಮರ್ಥ್ಯವಿಲ್ಲದಿದ್ದರೆ ಉದ್ಯೋಗ ಕ್ಷೇತ್ರ ಪ್ರವೇಶಿಸುವುದಕ್ಕೆ ಆಗುವುದಿಲ್ಲವೆಂಬುದಕ್ಕೆ ಅಮೆರಿಕದಿಂದ ಈಚೆಗೆ ಸುಮಾರು 150ಕ್ಕೂ ಹೆಚ್ಚು ಭಾರತೀಯರು ವಾಪಸ್ಸು ಬಂದಿರುವುದೇ ಸಾಕ್ಷಿಯಾಗಿದ್ದು, ಶಿಕ್ಷಣದ ಜೊತೆಗೆ ಕೌಶಲ್ಯ, ಭಾಷಾ ಜ್ಞಾನ, ಸಂಹವನ ಕಲೆಯನ್ನೂ ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿ, ಯುವ ಜನರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕಿವಿಮಾತು ಹೇಳಿದರು.
ವಕೀಲರ ಶ್ರಮವಿದ್ದಾಗ ತ್ವರಿತ ನ್ಯಾಯದಾನ ಸಾಧ್ಯ: ಹೈಕೋರ್ಟ್ ನ್ಯಾಯಮೂರ್ತಿ ಸಂಜಯಗೌಡ
ವಕೀಲರು ಶ್ರಮಪಟ್ಟು ನ್ಯಾಯ ನಿರ್ಣಯದಲ್ಲಿ ಉತ್ತಮವಾಗಿ ಶ್ರಮವಹಿಸಿದಾಗ ಮಾತ್ರ ಸಮಯಕ್ಕೆ ಸರಿಯಾಗಿ, ಸೂಕ್ತವಾದ ನ್ಯಾಯದಾನ ಸಾಧ್ಯ ಎಂದು ಹೈಕೋರ್ಟ್‌ನ ನ್ಯಾಯಾಧೀಶ, ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಎನ್.ಎಸ್.ಸಂಜಯಗೌಡ ತಿಳಿಸಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 572
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved