• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿಯಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ಮಾರ್ಚ್‌ನಲ್ಲಿ ಉದ್ಘಾಟನೆಗೆ ಸಿದ್ಧತೆ
ಚನ್ನಗಿರಿ ಪಟ್ಟಣದ ಹೊರ ವಲಯದ ಅಜ್ಜಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಕೆಎಸ್‌ಆರ್‌ಟಿಸಿ ಬಸ್‌ ಡಿಪೋದ ಕಾಮಗಾರಿ ಕೆಲಸ ಬಹುತೇಕ ಪೂರ್ಣಗೊಂಡಿದ್ದು ಬರುವ ಮಾರ್ಚ್ ತಿಂಗಳ ಒಳಗೆ ಆರಂಭವಾಗಲು ದಿನಗಣನೆ ಆರಂಭವಾಗಿದೆ.
ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಬೀದರ್‌ನ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆಗೆ ಸಂಪುಟದಿಂದ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ದಾವಣಗರೆಯಲ್ಲಿ ಶನಿವಾರ ಪ್ರತಿಭಟಿಸಲಾಯಿತು.
ಜನವರಿ 5ಕ್ಕೆ ದಾವಣಗೆರೆಯಲ್ಲಿ ಸಿಎಂರಿಂದ ಕನಕ ಪುತ್ಥಳಿ ಲೋಕಾರ್ಪಣೆ
ದಾವಣಗೆರೆಯಲ್ಲಿ ಇದೀಗ ಕುರುಬ ಸಮಾಜದ ನೇತೃತ್ವದಲ್ಲಿ ಹಿಂದುಳಿದ ವರ್ಗಗಳು, ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಜ.5ರಂದು ಇದೇ ಮೊದಲ ಬಾರಿಗೆ ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ದಾಸ ಶ್ರೇಷ್ಠ ಕನಕ ದಾಸರ 537ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ.
ಸಾಧನೆಗಾಗಿ ಮಕ್ಕಳಿಗೆ ಸೋಲಿನ ರುಚಿ ತೋರಿಸಿ: ಹಾರಿಕ ಮಂಜುನಾಥ
ಎಲ್ಲಿವರೆಗೆ ಹೆತ್ತವರು ತಮ್ಮ ಮಕ್ಕಳಿಗೆ ಸೋಲಿನ ರುಚಿ ತೋರಿಸುವುದಿಲ್ಲವೋ ಅಲ್ಲಿವರೆಗೂ ಮಕ್ಕಳು ತಾವೇ ಸರಿ ಎಂಬಂತೆ ಬೆಳೆಯುತ್ತಾರೆಂಬ ಅರಿವು ಪಾಲಕರಿಗೆ ಇರಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಹಾರಿಕ ಮಂಜುನಾಥ ತಿಳಿಸಿದರು. ದಾವಣಗೆರೆಯಲ್ಲಿ ಸೋಮೇಶ್ವರೋತ್ಸವ-2025ರ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆ ಉಳಿಯದಿದ್ದರೆ ದ್ರೋಹ ಬಗೆದಂತೆ: ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್‌
ಸಂವಿಧಾನದ ಆಶಯಗಳಿಗೆ ವಿರುದ್ಧ ಹೋದಂತೆ. ಜೊತೆಗೆ ಮತಹಾಕಿದ ಮತದಾರರು ಹಾಗೂ ಜನರಿಗೆ ಜನಪ್ರತಿನಿಧಿಗಳು ದ್ರೋಹ ಮಾಡಿದಂತೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಹೊನ್ನಾಳಿಯಲ್ಲಿ ಹತ್ತು ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಅದಾಲತ್ - ನಮ್ಮ ನಡೆ ಸರ್ಕಾರಿ ಶಾಲೆಗಳ ಕಡೆಗೆ ಅಭಿಯಾನದಡಿ ಭೇಟಿ ನೀಡಿ ಮಾತನಾಡಿದರು.
ಇಂದು ನವೀಕೃತ ಶಾಲೆ ಉದ್ಘಾಟನೆ, ಆರೋಗ್ಯ ಶಿಬಿರ
ನಗರದ ಬಾಪೂಜಿ ಹೈಸ್ಕೂಲ್‌ ಹಿರಿಯ ವಿದ್ಯಾರ್ಥಿಗಳ ಸಂಘವು ಕಳೆದ ವರ್ಷದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಬಾರಿ ಕಂದನಕೋವಿ ನವೀಕೃತ ಸರ್ಕಾರಿ ಶಾಲೆ ಉದ್ಘಾಟನೆ ಹಾಗೂ ಆರೋಗ್ಯ ಶಿಬಿರ ಜ.4ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮೇಯರ್, ಸಂಘದ ಅಧ್ಯಕ್ಷ ಎಸ್.ಟಿ. ವೀರೇಶ್ ಹೇಳಿದ್ದಾರೆ.
ದೇಶಪ್ರೇಮ, ಮಾತೃಪ್ರೇಮ ಹುಟ್ಟಿಸದ ಶಿಕ್ಷಣವೇ ವ್ಯರ್ಥ
ದೇಶಪ್ರೇಮ, ಮಾತೃಪ್ರೇಮ ಹುಟ್ಟಿಸದ ಯಾವುದೇ ಶಿಕ್ಷಣ ವ್ಯರ್ಥವಾಗುತ್ತದೆ. ವಿದೇಶಿ ಚಿಂತಕರ ಕಣ್ಣಲ್ಲಿ ಭಾರತವು ಸದಾ ಪ್ರಜ್ವಲಿಸುವ ಜ್ಯೋತಿಯಾಗಿ ಕಂಗೊಳಿಸುತ್ತಲೇ ಬಂದಿದೆ ಎಂದು ಬಸವನ ಬಾಗೇವಾಡಿಯ ಹಿರಿಯ ಬೋಧಕ, ಸಾಹಿತಿ ಅಶೋಕ ಹಂಚಲಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜ್ಯಮಟ್ಟದ ಯುವಜನೋತ್ಸವ: ವಿದ್ಯಾರ್ಥಿಗಳಿಂದ ಬೃಹತ್‌ ಜಾಥಾ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಜ.5 ಮತ್ತು 6ರಂದು ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಅಂಗವಾಗಿ ಶುಕ್ರವಾರ ಮೋತಿ ವೀರಪ್ಪ ಕಾಲೇಜು ಸಮೀಪದ ಗುಂಡಿ ವೃತ್ತದಿಂದ ಸಾವಿರಾರು ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ನಡೆಯಿತು.
ನಾಳೆ ಕನಕದಾಸರ 537ನೇ ಜಯಂತ್ಯುತ್ಸವ: ರಾಮಪ್ಪ
ನಗರದ ಹೈಸ್ಕೂಲ್ ಮೈದಾನದಲ್ಲಿ ಕುರುಬ ಸಮಾಜ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಜ.5ರಂದು ದಾಸಶ್ರೇಷ್ಠ ಶ್ರೀ ಕನಕದಾಸರ 537ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಮುಖಂಡ, ಮಾಜಿ ಶಾಸಕ ಎಸ್.ರಾಮಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಖರ್ಗೆ ರಾಜೀನಾಮೆ ನೀಡಲಿ, ಬಸ್‌ ದರ ಆದೇಶ ರದ್ದಾಗಲಿ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಯಾವುದೇ ಅಭಿವೃದ್ಧಿ ಮಾಡಿಲ್ಲ. ಸರ್ಕಾರ ಸತ್ತಿದೆ, ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ವಿಫಲವಾಗಿದೆ. ವರ್ಗಾವಣೆ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ  

  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 504
  • next >
Top Stories
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved